ಕೃತ್ಯದ ಬಳಿಕ ಮನೆಯಿಂದ ಪರಾರಿಯಾಗಿ, ಗ್ರಾಮದ ಹೊರವಲಯದಲ್ಲಿ ರಾಗಿಮೆದೆಯ ಬಳಿ ಮಲಗಿದ್ದ ಕೃಷ್ಣಪ್ಪನನ್ನು ಪೊಲೀಸರು ಬಂಧಿಸಿದ್ದಾರೆ. 

ರಾಮನಗರ(ಮೇ.19): ಹಣಕ್ಕಾಗಿ ಪೀಡಿಸುತ್ತಿದ್ದ ಮಗನನ್ನು ತಂದೆಯೇ ಕೊಲೆ ಮಾಡಿರುವ ಘಟನೆ ತಾಲೂಕಿನ ಲಕ್ಕೋಜನಹಳ್ಳಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಗ್ರಾಮದ ಕೃಷ್ಣಪ್ಪ ಎಂಬುವರೇ ತನ್ನ ಪುತ್ರ ಭಾರ್ಗ್ಯ (31)ನನ್ನು ಕೊಲೆ ಮಾಡಿದವ. 

Add Asianetnews Kannada as a Preferred SourcegooglePreferred

ಕೃತ್ಯದ ಬಳಿಕ ಮನೆಯಿಂದ ಪರಾರಿಯಾಗಿ, ಗ್ರಾಮದ ಹೊರವಲಯದಲ್ಲಿ ರಾಗಿಮೆದೆಯ ಬಳಿ ಮಲಗಿದ್ದ ಕೃಷ್ಣಪ್ಪನನ್ನು ಪೊಲೀಸರು ಬಂಧಿಸಿದ್ದಾರೆ. 

ರಾಮನಗರ: ಜಾಲತಾಣದಲ್ಲಿ ಖಾಸಗಿ ಕ್ಷಣಗಳ ವಿಡಿಯೋ ಹಾಕಿದವನ ವಿರುದ್ಧ ಕೇಸ್‌

ಮಗ ಮಲಗಿದ್ದಾಗ ಮಚ್ಚಿನಿಂದ ಮುಖದ ಭಾಗಕ್ಕೆ ತಂದೆ ಹಲ್ಲೆ ಮಾಡಿದ್ದಾನೆ. ಮುಖದ ಭಾಗಕ್ಕೆ ಮಾರಣಾಂತಿಕ ಏಟು ಬಿದ್ದ ಪರಿಣಾಮ ಭಾಸ್ಕರ್‌ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ.