Asianet Suvarna News Asianet Suvarna News

ಡ್ರಗ್ಸ್ ಪ್ರಕರಣ; ಸ್ಫೋಟಕ 'ಮತ್ತಿನ' ನ್ಯೂಸ್ ಕೊಟ್ಟ ಕುಮಾರಸ್ವಾಮಿ

ಡ್ರಗ್ಸ್ ಪ್ರಕರಣದಲ್ಲಿ ಹೊಸ ಬಾಂಬ್ ಸಿಡಿಸಿದ ಕುಮಾರಸ್ವಾಮಿ/ ನನಗೆ ಮಂಪರು ಬರುವುದಿಲ್ಲ/ ಅಧಿಕಾರದಲ್ಲಿ ಇರಲಿ ಇಲ್ಲದೆ ಹೋಗಲು ಮತ್ತು ಬರುವುದಿಲ್ಲ

Former CM HD Kumaraswamy says Sandalwood drug case to be closed soon mah
Author
Bengaluru, First Published Sep 17, 2020, 8:45 PM IST

ಬೆಂಗಳೂರು(ಸೆ. 17)   ಡ್ರಗ್ಸ್ ಪ್ರಕರಣ ಮುಚ್ಚಿ ಹಾಕುವ ಕೆಲಸ ನಡೆಯುತ್ತಿದೆಯಾ?  ಪ್ರಕರಣವನ್ನು ಹದಿನೈದು ದಿನದಲ್ಲಿ ಮುಚ್ಚಿಹಾಕಲಾಗುತ್ತದೆ ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.

ಸಿಸಿಬಿ ವಿಚಾರಣೆ ನಂತ್ರ ಇದ್ದಕ್ಕಿದ್ದಂತೆ ದಿಗಂತ್‌ಗೆ ಬಂದ ಪತ್ರ!

ಮಲ್ಯ ರಸ್ತೆಯಲ್ಲಿರುವ ಆ ರೆಸ್ಟೊರೆಂಟ್ ಯಾರದ್ದು? ಸರ್ಕಾರದಲ್ಲಿ ಇರುವವರ ಪಾತ್ರವೇ ಇಲ್ಲಿದೆ. ಪಾಪದ ಹಣ ಯಾರು ತೊಡಗಿಸಿದ್ದಾರೆ? ಎಂದು ಪ್ರಶ್ನೆ ಮಾಡಿದ್ದಾರೆ. ಡ್ರಗ್ಸ್ ಪ್ರಕರಣದಲ್ಲಿ ನಟಿ ರಾಗಿಣಿ ಮತ್ತು ಸಂಜನಾ ಜೈಲು ಸೇರಿದ್ದಾರೆ. ಐಂದ್ರಿತಾ-ದಿಗಂತ್ ದಂಪತಿಯ ವಿಚಾರಣೆಯನ್ನು ಸಿಸಿಬಿ ಮಾಡಿದೆ.

"



 

Follow Us:
Download App:
  • android
  • ios