ಮೂರು ದಿನದ ಹಿಂದೆ ನಡೆದಿರುವ ಕಾರು ಅಪಘಾತ ಪ್ರಕರಣದಲ್ಲಿ ಕಂದಾಯ ಸಚಿವ ಆರ್ ಅಶೋಕ್ ಪುತ್ರನ ಹೆಸರು ಕೇಳಿ ಬಂದಿದೆ. ಈ ಕುರಿತು ಬಳ್ಳಾರಿ ಪೊಲೀಸರು ಸ್ಪಷ್ಟನೆ ನೀಡಿದ್ದಾರೆ. ಇಷ್ಟೇ ಅಲ್ಲ ಕಾರು ಅಪಘಾತಕ್ಕೆ ಕಾರಣವನ್ನೂ ಬಿಚ್ಚಿಟ್ಟಿದ್ದಾರೆ.
ಬಳ್ಳಾರಿ(ಫೆ.13): ಮೂರು ದಿನದ ಹಿಂದೆ ನಡೆದಿರುವ ಕಾರು ಅಪಘಾತ ಪ್ರಕರಣದಲ್ಲಿ ಕಂದಾಯ ಸಚಿವ ಆರ್ ಅಶೋಕ್ ಪುತ್ರನ ಹೆಸರು ಕೇಳಿ ಬಂದಿದೆ. ಈ ಕುರಿತು ಬಳ್ಳಾರಿ ಪೊಲೀಸರು ಸ್ಪಷ್ಟನೆ ನೀಡಿದ್ದಾರೆ. ಇಷ್ಟೇ ಅಲ್ಲ ಕಾರು ಅಪಘಾತಕ್ಕೆ ಕಾರಣವನ್ನೂ ಬಿಚ್ಚಿಟ್ಟಿದ್ದಾರೆ.\
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
"
