ಬೆಂಗಳೂರಿನಲ್ಲಿ ಲಾಂಗ್ ತೋರಿಸಿ ಪುಂಡರ ದಾಂಧಲೆ: ಮಾರಕಾಸ್ತ್ರ ತೋರಿಸಿ ಸುಲಿಗೆ!
Tumakuru: ನಿಶ್ಚಿತಾರ್ಥದ ಉಂಗುರ ಕಳೆದು ಹೋಗಿದ್ದಕ್ಕೆ ಯುವಕ ಆತ್ಮಹತ್ಯೆ!
ಪಾಠದ ವೇಳೆ ಆಟವಾಡಿದ ಬಾಲಕನಿಗೆ ಶಿಕ್ಷೆ, ಬಸ್ಕಿ ಹೊಡೆಯುತ್ತಲೇ ಕುಸಿದು ಬಿದ್ದು ವಿದ್ಯಾರ್ಥಿ ಸಾವು!
ಹೆಂಡ್ತಿ ನೋಡೋಕೆ ಸುಂದರವಾಗಿದ್ದಾಳಂತ ಸಹಿಸದೇ ವರದಕ್ಷಿಣೆ ನೆಪವೊಡ್ಡಿ ಕತ್ತು ಹಿಸುಕಿದ ಪತಿ
ಚಿತ್ರದುರ್ಗವನ್ನೇ ಬೆಚ್ಚಿಬೀಳಿಸಿದ ಮಚ್ಚಿನೇಟು: ಬಸ್ ನಿಲ್ದಾಣದಲ್ಲಿ ಪತ್ನಿಯನ್ನು ಕೊಚ್ಚಿ ಹಾಕಿದ ಸೈಕೋ ಪತಿ
ಕದಿಯಲು ಬಂದು ಗಡದ್ ನಿದ್ದೆಗೆ ಜಾರಿದ ಕಳ್ಳ, 2ನೇ ಎಡವಟ್ಟು ಮಾಡಿ ಪೊಲೀಸರ ಕೈಗೆ ಸಿಕ್ಕಿಬಿದ್ದ!
ಗಂಡನ ಮನೆಗೆ ಬಂದವಳು 5 ತಿಂಗಳೂ ಇರಲಿಲ್ಲ! ಮಗಳನ್ನ ಹೊಡೆದಿದ್ದಕ್ಕೆ ಅಳಿಯನನ್ನೇ ಕೊಂದನಾ ಮಾವ..?
ಓದಿನಲ್ಲಿ ಆಸಕ್ತಿ ಇಲ್ಲದೆ ಖಿನ್ನತೆಯಿಂದ ವಿಷ ಸೇವಿಸಿ ಯುವಕ ಆತ್ಮಹತ್ಯೆ!
ಕುಡಿದ ಮತ್ತಿನಲ್ಲಿ ಭಾರೀ ಗಾತ್ರದ ವಾಹನ ಯದ್ವಾತದ್ವಾ ಚಾಲನೆ; ಕೂದಲೆಳೆ ಅಂತರದಲ್ಲಿ ತಪ್ಪಿದ ದುರಂತ!
ಪತ್ನಿಯ ಶೀಲ ಶಂಕಿಸಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪತಿರಾಯ!
ನೆರೆಮನೆಯವರ ಸಮಯಪ್ರಜ್ಞೆಯಿಂದ ಕದ್ದ ವಸ್ತು ಅಲ್ಲೇ ಬಿಟ್ಟು ಪರಾರಿಯಾದ ಮನೆಗಳ್ಳರು!
ಒಬ್ಬಂಟಿ ವೃದ್ಧೆಯನ್ನು ಮಾರಕಾಸ್ತ್ರಗಳಿಂದ ಭೀಕರವಾಗಿ ಹತ್ಯೆ ಮಾಡಿದ ದುಷ್ಕರ್ಮಿಗಳು!
ಬೆಂಗಳೂರಲ್ಲೊಬ್ಬ ವಿಚಿತ್ರ ಕಳ್ಳ; ಎಳನೀರು ಕದಿಯಲು ಕಾರಿನಲ್ಲಿ ಬರುತ್ತಿದ್ದ ಆಸಾಮಿ!
ಬಳ್ಳಾರಿಯಲ್ಲಿ ಎಗ್ಗಿಲ್ಲದೇ ನಡೆಯುತ್ತಿದೆಯಾ ಗಾಂಜಾ ದಂಧೆ?: ಸಿನಿಮೀಯ ರೀತಿಯಲ್ಲಿ ಪೊಲೀಸರ ದಾಳಿ
ಆ ಸಂಜೆ ಆ ಮನೆಯಲ್ಲಿ ನಿಜಕ್ಕೂ ನಡೆದಿದ್ದೇನು..? ಕಾರ್ ಡ್ರೈವರ್ ಪ್ರತಿಮಾರನ್ನು ಕೊಂದಿದ್ದೇಕೆ ಗೊತ್ತಾ..?
ಮದುವೆಯಲ್ಲಿ ರಸಗುಲ್ಲಾಕ್ಕಾಗಿ ಹೊಡೆದಾಟ: 6 ಜನ ಆಸ್ಪತ್ರೆ ಪಾಲು; ಎಫ್ಐಆರ್ ದಾಖಲು
ಅಪ್ರಾಪ್ತ ಮಗಳನ್ನು ಚುಡಾಯಿಸಿದ್ದಕ್ಕೆ ತಂದೆಯಿಂದ ಯುವಕನ ಭೀಕರ ಕೊಲೆ!
ಬೆಂಗಳೂರು ವಿವಿ ಹಾಸ್ಟೆಲ್ ಊಟದಲ್ಲಿ ಹುಳ ಪತ್ತೆ; ವಿದ್ಯಾರ್ಥಿಗಳು ಪ್ರತಿಭಟನೆ
ಪೊಲೀಸ್ 112 ವಾಹನವನ್ನೇ ಓಡಿಸಿಕೊಂಡು ಪರಾರಿಯಾದ ಆರೋಪಿ!
ಮಗಳನ್ನ ಹೊತ್ತೊಯ್ದಿದಲ್ಲದೆ ಮನೆ ವಸ್ತುಗಳನ್ನೂ ಕದ್ದೊಯ್ದ ಅಳಿಯನ ಬಂಧನ!
ವಿಧಾನಸೌಧ ಸಮೀಪದಲ್ಲೇ ಶ್ರೀಗಂಧ ಕಳ್ಳರ ಕೈಚಳಕ: ರಾತ್ರೋ ರಾತ್ರಿ ಮರ ಹೊತ್ತೊಯ್ದ ಖದೀಮರು !
ವಿಶ್ವಕಪ್ ಕ್ರಿಕೆಟ್ ಫೈನಲ್ ಪಂದ್ಯಕ್ಕೆ ಬೆಟ್ಟಿಂಗ್; ಸಿಸಿಬಿ ದಾಳಿ ವೇಳೆ ಒಂದು ಕೆಜಿ ಚಿನ್ನ ಪತ್ತೆ!
ಮದುವೆಗೆ ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ತಾಯಿ-ಮಗಳೊಂದಿಗೆ ಅಸಭ್ಯ ವರ್ತನೆ; ಮಚ್ಚಿನಿಂದ ಹಲ್ಲೆ!
ಸತ್ತೇ ಹೋಗಿದ್ದಾನೆಂದು ಬಿಂಬಿಸಿ 2 ವರ್ಷದಿಂದ ತಲೆಮರೆಸಿಕೊಂಡು ತಿರುಗುತ್ತಿದ್ದ ರೌಡಿ ಅರೆಸ್ಟ್
ಕುಡಿದು ಗಗನಸಖಿ ಮುದ್ದಾಡಲು ಹೋದ ಪ್ರಯಾಣಿಕ, ಬೆಂಗಳೂರಲ್ಲಿ ಇಳಿಯುತ್ತಿದ್ದಂತೆ ಆರೋಪಿ ಅರೆಸ್ಟ್!
29 ಓವರಲ್ಲಿ 1 ಫೋರ್ ಹೊಡೆಯಲಾಗದ ಪಿಚ್ ಯಾಕೆ ಬೇಕಿತ್ತು? ಬಿಸಿಸಿಐ ವಿರುದ್ದ ನಟ ಕಿಶೋರ್ ಗರಂ!
ಬೆಸ್ಕಾಂ ನಿರ್ಲಕ್ಷ್ಯಕ್ಕೆ ಕರೆಂಟ್ ತಗುಲಿ ಮೃತಪಟ್ಟ ತಾಯಿ-ಮಗುವಿನ ಅಂತ್ಯಕ್ರಿಯೆಗೂ ಮೊದಲೇ ಆರೋಪಿಗಳ ಬಿಡುಗಡೆ!
ಭೂ ವಿಜ್ಞಾನಾಧಿಕಾರಿ ಪ್ರತಿಮಾ ಕೊಲೆ ಪ್ರಕರಣಕ್ಕೆ ಟ್ವಿಸ್ಟ್..! ಪೊಲೀಸರ ತನಿಖೆ ವೇಳೆ ಬಯಲಾಯ್ತು ಸ್ಪೋಟಕ ರಹಸ್ಯ!
ಹುಲ್ಲಿನ ಬಣವೆಯಲ್ಲಿ ಪ್ರಿಯಕರನ ಜತೆ ಪತ್ನಿ ರಾಸಲೀಲೆ: ಬಣವೆಗೆ ಬೆಂಕಿ ಹಚ್ಚಿ ಪತ್ನಿ ಜೀವಂತವಾಗಿ ಸುಟ್ಟು ಹಾಕಿದ ಪತಿ
ಕಾಂಗ್ರೆಸ್ ಮುಖಂಡನಿಂದ ಅತ್ಯಾಚಾರ: ಒಬ್ಬಳನ್ನು ಒಬ್ಬನೇ ವ್ಯಕ್ತಿ ರೇಪ್ ಮಾಡೋಕೆ ಅಸಾಧ್ಯವೆಂದ ಮಾಜಿ ಶಾಸಕ ಬಯ್ಯಾಪುರ