ನೌಕರ ಚಂದ್ರಕಾಂತ ಸಾವಳಗಿ ತಮ್ಮ ರೇಣುಕಾನಗರದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಧಾರವಾಡ(ಡಿ.28): ಕರ್ನಾಟಕ ವಿಶ್ವವಿದ್ಯಾಲಯದ ನೌಕರರ ಸಹಕಾರಿ ಪತ್ತಿನ ಸಂಘ ನಿಯಮಿತದ ಚುನಾವಣೆಯಲ್ಲಿ ಪರಾಭವಗೊಂಡಿದ್ದಕ್ಕೆ ಮನನೊಂದ ನೌಕರ ಚಂದ್ರಕಾಂತ ಸಾವಳಗಿ ತಮ್ಮ ರೇಣುಕಾನಗರದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಎರಡು ದಿನಗಳ ಹಿಂದೆಯಷ್ಟೇ ನಡೆದಿದ್ದ ಚುನಾವಣೆಯಲ್ಲಿ ಇವರು ಸೋತಿದ್ದರು. 

ಬೆಂಗಳೂರು: ಅಪಾರ್ಟ್ಮೆಂಟ್‌ ಟೆರೆಸ್ಸಿಂದ ಜಿಗಿದು ಜಿಮ್‌ ತರಬೇತುದಾರ ಆತ್ಮಹತ್ಯೆ

ಘಟನಾ ಸ್ಥಳಕ್ಕೆ ದೌಡಾಯಿಸಿದ ಧಾರವಾಡ ಶಹರ ಪೊಲೀಸ್‌ ಠಾಣೆ ಪೊಲೀಸರು, ಪರಿಶೀಲನೆ ನಡೆಸಿ ಘಟನೆ ಕುರಿತು ಮಾಹಿತಿ ಕಲೆ ಹಾಕಿ ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ.