Asianet Suvarna News Asianet Suvarna News

ಮದ್ಯದ ಅಮಲಿನಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ

ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ| ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ನಡೆದ ಘಟನೆ| ಈ ಸಂಬಂಧ ಬೈಲಹೊಂಗಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು| 

Person Committed to Suicide in Bailahongala in Belagavi district grg
Author
Bengaluru, First Published Nov 23, 2020, 1:12 PM IST

ಬೈಲಹೊಂಗಲ(ನ.23): ಮಾನಸಿಕವಾಗಿ ನೊಂದುಕೊಂಡ ಯುವಕನೋರ್ವ ಸಾರಾಯಿ ಕುಡಿದ ಅಮಲಿನಲ್ಲಿ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ಭಾನುವಾರ ನಡೆದಿದೆ. 

ಪಟ್ಟಣದ ಹೊರವಲಯದ ಬವಸವೆಶ್ವರ ಆಶ್ರಯ ಕಾಲೋನಿಯಲ್ಲಿ ಈ ಘಟನೆ ನಡೆದಿದೆ. ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನ ಮಹಾಂತೇಶ ದುಂಡಪ್ಪ ತಕ್ಕಪ್ಪನವರ(40) ಎಂದು ಗುರುತಿಸಲಾಗಿದೆ. 

ಗಂಡನ ಲವ್ವಿಡವ್ವಿ ಪತ್ತೆ ಹಚ್ಚಲು ಹೋದ ಹೆಂಡ್ತಿ: ಮಾನಕ್ಕೆ ಅಂಜಿ ಮಹಿಳೆ ಆತ್ಮಹತ್ಯೆ

ಈ ಸಂಬಂಧ ಬೆಳಗಾವಿ ಜಿಲ್ಲೆ ಬೈಲಹೊಂಗಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 
 

Follow Us:
Download App:
  • android
  • ios