ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ| ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದಲ್ಲಿ ನಡೆದ ಘಟನೆ| ವಸತಿ ನಿಲಯದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸುಕನ್ಯಾ ಯಲ್ಲರೆಡ್ಡಿ ಚಾಕಲಬ್ಬಿ| ಈ ಬಗ್ಗೆ ಶಿರಸಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲು| 

ಶಿರಸಿ(ಮಾ.12): ಸಹಪಾಠಿಯೊಬ್ಬಳ ಮಾತಿನಿಂದ ಮನನೊಂದು ವಿದ್ಯಾರ್ಥಿನಿಯೋರ್ವಳು ಚಿಪಗಿ ಜೆಎಂಜೆ ವಿದ್ಯಾರ್ಥಿ ನಿಲಯದಲ್ಲಿ ಗುರುವಾರ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದಲ್ಲಿ ಘಟನೆ ನಡೆದಿದೆ.

Add Asianetnews Kannada as a Preferred SourcegooglePreferred

ಧಾರವಾಡ ಜಿಲ್ಲೆ ಕುಂದಗೋಳದ ಸುಕನ್ಯಾ ಯಲ್ಲರೆಡ್ಡಿ ಚಾಕಲಬ್ಬಿ (14) ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ವಸತಿ ನಿಲಯದ ಚಾವಣಿಗೆ ವೇಲ್‌ನಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. 

ಪ್ರೀತಿಸಿದ್ರು ಬೈಕ್‌ಗಾಗಿ ವರನ ಪಟ್ಟು, ನೊಂದ ಯುವತಿ ಸುಸೈಡ್

ಈ ಸಂಬಂಧ ಶಿರಸಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.