ಈ ಬಾರಿ ಅತಿಯಾದ ಮಳೆಯಿಂದ ಬೆಳೆದು ನಿಂತಿದ್ದ ಫಸಲು ಹಾಳಾಗಿದ್ದರಿಂದ ಮನನೊಂದು ಇಬ್ಬರು ರೈತರು ಅತ್ಮಹತ್ಯೆಗೆ ಶರಣಾಗಿದ್ದಾರೆ.  

ರಾಣಿಬೆನ್ನೂರು(ಆ.06):  ಸಾಲಬಾಧೆ ತಾಳಲಾರದೆ ರೈತರಿಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಸೋಮವಾರ ತಾಲೂಕಿನ ಗಂಗಾಪುರ ಗ್ರಾಮದಲ್ಲಿ ಸಂಭವಿಸಿದೆ.

Add Asianetnews Kannada as a Preferred SourcegooglePreferred

ಆಕಾಶ್ ಶಿವರಾಜಪ್ಪ ಹಲವಾಗಲ (23), ಬಸಪ್ಪ ಶಿವಪ್ಪ ಮಾಚೇನಹಳ್ಳಿ (42) ಮೃತ ರೈತರು. ಕಳೆದ ವರ್ಷ ಮಳೆ ಕೊರತೆಯಿಂದ ಬೆಳೆ ಬಂದಿರಲಿಲ್ಲ. 

ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿ ಮೇಲೆ ಮಚ್ಚಿನಿಂದ ಹಲ್ಲೆ; ಕೃಷಿ ಹೊಂಡಕ್ಕೆ ಬಿದ್ದು ಭಗ್ನಪ್ರೇಮಿ ಆತ್ಮಹತ್ಯೆ!

ಈ ಬಾರಿ ಅತಿಯಾದ ಮಳೆಯಿಂದ ಬೆಳೆದು ನಿಂತಿದ್ದ ಫಸಲು ಹಾಳಾಗಿದ್ದರಿಂದ ಇಬ್ಬರು ಮನನೊಂದಿದ್ದರು ಎನ್ನಲಾಗಿದೆ.