Asianet Suvarna News Asianet Suvarna News

ಕೊರೋನಾಗೆ ಹೆದರಿ ಇಬ್ಬರು ಆತ್ಮಹತ್ಯೆ

ಕೋವಿಡ್‌ನಿಂದಾಗಿ ಮನೆಯಲ್ಲೇ ಐಸೋಲೇಷನ್‌ನಲ್ಲಿದ್ದ ಇಬ್ಬರು| ಕೋವಿಡ್‌ ಪಾಸಿಟಿವ್‌ ಆಗಿದ್ದರಿಂದ ಹೆದರಿ ಆತ್ಮಹತ್ಯೆ| ಬಾಗಲಕೋಟೆ ಹಾಗೂ ಮಂಡ್ಯದ ಇಬ್ಬರು ಆತ್ಮಹತ್ಯೆಗೆ ಶರಣು| 

Two Persons Committs Suicide in Karnataka Due to Fear of Coronavirus grg
Author
Bengaluru, First Published May 7, 2021, 8:15 AM IST

ಮಂಡ್ಯ/ಬಾಗಲಕೋಟೆ(ಮೇ.07): ಮಹಾಮಾರಿ ಕೊರೋನಾ ಪಾಸಿಟಿವ್‌ ಆಗಿದ್ದರಿಂದ ಹೆದರಿ ರಾಜ್ಯದಲ್ಲಿ ಬುಧವಾರ ರಾತ್ರಿ ಇಬ್ಬರು ವ್ಯಕ್ತಿಗಳು ಸಾವಿಗೆ ಶರಣಾಗಿದ್ದಾರೆ. 

ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಭಂಟನೂರ ಗ್ರಾಮದ ಪಾಂಡಪ್ಪ ಸದಪ್ಪ ಮಿರ್ಜಿ (65), ಮಂಡ್ಯ ತಾಲೂಕಿನ ಉಮ್ಮಡಹಳ್ಳಿಯ ಚೌಡ್ಪ(52) ಆತ್ಮಹತ್ಯೆ ಮಾಡಿಕೊಂಡವರು. 

"

ದಾವಣಗೆರೆ : ಕೊರೋನಾ ಭಯದಲ್ಲಿ ರೈಲಿಗೆ ತಲೆಕೊಟ್ಟು ಪತ್ರಕರ್ತ ಆತ್ಮಹತ್ಯೆ

ಇವರಿಬ್ಬರೂ ಕೋವಿಡ್‌ನಿಂದಾಗಿ ಮನೆಯಲ್ಲೇ ಐಸೋಲೇಷನ್‌ನಲ್ಲಿದ್ದರು ಎಂದು ತಿಳಿದು ಬಂದಿದೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona
 

Follow Us:
Download App:
  • android
  • ios