ಕೋವಿಡ್‌ನಿಂದಾಗಿ ಮನೆಯಲ್ಲೇ ಐಸೋಲೇಷನ್‌ನಲ್ಲಿದ್ದ ಇಬ್ಬರು| ಕೋವಿಡ್‌ ಪಾಸಿಟಿವ್‌ ಆಗಿದ್ದರಿಂದ ಹೆದರಿ ಆತ್ಮಹತ್ಯೆ| ಬಾಗಲಕೋಟೆ ಹಾಗೂ ಮಂಡ್ಯದ ಇಬ್ಬರು ಆತ್ಮಹತ್ಯೆಗೆ ಶರಣು| 

ಮಂಡ್ಯ/ಬಾಗಲಕೋಟೆ(ಮೇ.07): ಮಹಾಮಾರಿ ಕೊರೋನಾ ಪಾಸಿಟಿವ್‌ ಆಗಿದ್ದರಿಂದ ಹೆದರಿ ರಾಜ್ಯದಲ್ಲಿ ಬುಧವಾರ ರಾತ್ರಿ ಇಬ್ಬರು ವ್ಯಕ್ತಿಗಳು ಸಾವಿಗೆ ಶರಣಾಗಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಭಂಟನೂರ ಗ್ರಾಮದ ಪಾಂಡಪ್ಪ ಸದಪ್ಪ ಮಿರ್ಜಿ (65), ಮಂಡ್ಯ ತಾಲೂಕಿನ ಉಮ್ಮಡಹಳ್ಳಿಯ ಚೌಡ್ಪ(52) ಆತ್ಮಹತ್ಯೆ ಮಾಡಿಕೊಂಡವರು. 

"

ದಾವಣಗೆರೆ : ಕೊರೋನಾ ಭಯದಲ್ಲಿ ರೈಲಿಗೆ ತಲೆಕೊಟ್ಟು ಪತ್ರಕರ್ತ ಆತ್ಮಹತ್ಯೆ

ಇವರಿಬ್ಬರೂ ಕೋವಿಡ್‌ನಿಂದಾಗಿ ಮನೆಯಲ್ಲೇ ಐಸೋಲೇಷನ್‌ನಲ್ಲಿದ್ದರು ಎಂದು ತಿಳಿದು ಬಂದಿದೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona