ಮಗುವನ್ನು ಕೊಂದು ತಾನು ನೇಣಿಗೆ ಶರಣಾದ ತಾಯಿ/ ಕೋಲಾರ ಜಿಲ್ಲೆಯಲ್ಲಿ ಘಟನೆ/ ಪ್ರಕರಣಕ್ಕೆ ಕಾರಣ ತಿಳಿದು ಬಂದಿಲ್ಲ/ ಬಂಗಾರಪೇಟೆ ಠಾಣೆಯಲ್ಲಿ ಪ್ರಕರಣ

ಕೋಲಾರ(ಸೆ. 10) ಮಗುವನ್ನು ಕೊಂದು ತಾಯಿ ನೇಣಿಗೆ ಶರಣಾಗಿದ್ದಾಳೆ. ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಬಾಲಮುರಗನ್ ದೇವಸ್ಥಾನದ ಬಳಿ ಹೃದಯವಿದ್ರಾವಕ ಘಟನೆ ನಡೆದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ತಾಯಿ ಸಾಯಿ ಸಿಂಧು (35), ತನ್ನ 5 ವರ್ಷದ ಮಗಳು ಕಿರಣಶ್ರೀ ಕೊಂದು ನೇಣಿಗೆ ಶರಣಾಗಿದ್ದಾಳೆ. ಬಾಲಮುರಗನ್ ದೇವಸ್ಥಾನದ ಅರ್ಚಕ ಸರವಣ ಅವರ ಪತ್ನಿ ಹಾಗೂ ಮಗಳು ದುಡುಕಿನ ನಿರ್ಧಾರ ತೆಗೆದುಕೊಂಡಿದ್ದಾರೆ.

ಪಬ್‌ಜಿ ಬ್ಯಾನ್‌ಗೆ 3 ದಿನ ಮುನ್ನ ಆತ್ಮಹತ್ಯೆ ಮಾಡಿಕೊಂಡ ಹಾವೇರಿ ಹುಡುಗ!

ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಗಳನ್ನ ಕೊಂದು ನೇಣಿಗೆ ಹಾಕಿ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಘಟನೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ಬಂಗಾರಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.