ಮಹಿಳೆಯ ಕೊಲೆ| ಬಳ್ಳಾರಿ ಜಿಲ್ಲೆಯ ಹೊಸಪೇಟೆ ನಗರದ ಬಿಎಸ್‌ಎನ್‌ಎಲ್‌ ಟಾವ​ರ್‌ ಪ್ರದೇಶದಲ್ಲಿ ನಡೆದ ಘಟನೆ| ಈ ಸಂಬಂಧ  ಚಿತ್ತವಾಡ್ಗಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು| 

ಹೊಸಪೇಟೆ(ಸೆ.20): ನಗರದ ವಿಜಯನಗರ ಕಾಲೇಜು ಬಳಿಯ ಬಿಎಸ್‌ಎನ್‌ಎಲ್‌ ಟಾವ​ರ್‌ ಪ್ರದೇಶದಲ್ಲಿ ಮಹಿಳೆಯ ಕೊಲೆ ಮಾಡಲಾಗಿದೆ ಎಂದು ನಗರದ ಚಿತ್ತವಾಡ್ಗಿ ಪೊಲೀಸ್‌ ಠಾಣೆಯಲ್ಲಿ ಶುಕ್ರವಾರ ಪ್ರಕರಣ ದಾಖಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮುಬೀನಾ ಬಾನು (32) ಮೃತ ಮಹಿಳೆ. 2016ರಲ್ಲಿ ನಗರದ ಆಸೀಫ್‌ ಎಂಬುವರೊಂದಿಗೆ ಮುಬೀನಾ ಬಾನು ಮದುವೆಯಾಗಿತ್ತು. ನಾಲ್ಕು ವರ್ಷದ ಹೆಣ್ಣು ಮಗುವಿದೆ. 

ಬಿಜೆಪಿ ಮುಖಂಡನ ಕೊಲೆ ಪ್ರಕರಣ: ಪತ್ನಿ ಸೇರಿ ಹಲವರ ವಿಚಾರಣೆ

ಕಳೆದೆರಡು ದಿನಗಳ ಹಿಂದೆ ಅಸ್ವಾಭಾವಿಕವಾಗಿ ಮೃತಪಟ್ಟಿದ್ದರು. ಮಹಿಳೆ ಸಾವು ಸಹಜ ಅಲ್ಲ, ಕೊಲೆ ಎಂದು ಆರೋಪಿಸಿ ಮುಬಿನಾ ತಾಯಿ ಸಾಜೀದಾ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಕ್ರಮ ಕೈಗೊಂಡಿದ್ದಾರೆ.