Asianet Suvarna News Asianet Suvarna News

ದಿನ ಭವಿಷ್ಯ: ಕಟಕ ರಾಶಿಯವರೇ ಎಚ್ಚರ, ದುಷ್ಟರಿಂದ ದೂರವಿರಿ: ಉಳಿದ ರಾಶಿಫಲ ಹೇಗಿದೆ?

* 16 ಜುಲೈ 2021 ಶುಕ್ರವಾರದ ಭವಿಷ್ಯ

* ಧನುಸ್ಸು ರಾಶಿಯವರಿಗೆ ನಷ್ಟ ಸಂಭವ, ಶಾಂತಿ ಇರಲಿದೆ

* ಮಿಥುನ ರಾಶಿಯವರಿಗೆ ಸ್ವಂತ ಬಲದಿಂದ ಸಂಪಾದನೆ

* ಇನ್ನುಳಿದ ರಾಶಿಗಳು ಹೇಗಿವೆ? ಇಲ್ಲಿದೆ ಇಂದಿನ ರಾಶಿ ಫಲ

Daily Horoscope 16 July 2021 astrological Predictions for Leo Virgo and other in Kannada pod
Author
Bangalore, First Published Jul 16, 2021, 7:41 AM IST

ಮೇಷ - ಸುಖ ಸಮೃದ್ಧಿ, ಸಮಾಧಾನದ ದಿನ, ಕೃಷಿಕರಿಗೆ ಅನುಕೂಲದ ದಿನ, ಗುರು ಪ್ರಾರ್ಥನೆ ಹಾಗೂ ಗಣಪತಿ ಪ್ರಾರ್ಥನೆ ಮಾಡಿ

ವೃಷಭ - ಸ್ತ್ರೀಯರಿಗೆ ಅಂಜಿಕೆಯ ದಿನ, ನಂಬಿಕೆಯಿಂದ ಮೋಸ ಹೋಗುವ ಸಾಧ್ಯತೆ ಇದೆ, ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ

ಮಿಥುನ - ಸ್ವಂತ ಬಲದಿಂದ ಸಂಪಾದನೆ ಇರಲಿದೆ, ಧನ ಸಮೃದ್ಧಿ, ಮನಸ್ಸಿಗೆ ಸಮಾಧಾನ, ಮನೆ ದೇವರ ಪ್ರಾರ್ಥನೆ ಮಾಡಿ

ಕಟಕ - ಉದ್ಯೋಗದಲ್ಲಿ ಸಮೃದ್ಧಿ, ಕುಟುಂಬದಲ್ಲಿ ಸಹಾಯ, ಅನುಕೂಲದ ದಿನ, ನಾರಾಯಣ ಸ್ಮರಣೆ ಮಾಡಿ

ಈ ರಾಶಿಯವರು ಕಿರಿಕ್‌ ಮಾಡೋ ಸಹೋದ್ಯೋಗಿಗಳಾಗಿರ್ತಾರೆ!

 

ಸಿಂಹ - ನಿಮ್ಮ ಕಾರ್ಯಗಳಿಗೆ ನಿಮ್ಮ ವಿರುದ್ಧದ ಟೀಕೆಗೆ ಉತ್ತರವಾಗಲಿ. ಮಾತಿನಿಂದ ಮಾನ ಹಾನಿಯಾಗುವ ಸಾಧ್ಯತೆ ಹೆಚ್ಚು.

ಕಟಕ - ದುಷ್ಟರನ್ನು ಕಂಡರೆ ದೂರವಿರಿ. ಆಹಾರ ಕ್ರಮದಲ್ಲಿ ವ್ಯತ್ಯಯವಾಗಲಿದೆ. ಇಂದು ಸ್ವಾರ್ಥ ವ್ಯಕ್ತಿಗಳಿಗೆ ತಕ್ಕ ಉತ್ತರ ನೀಡಲಿದ್ದೀರಿ.

ತುಲಾ - ನಿಧಾನವೇ ಪ್ರಧಾನವಾಗಿರಲಿ. ಮಕ್ಕಳ ವಿಚಾರದಲ್ಲಿ ಆತುರ ಪಡುವುದು ಬೇಡ. ವಾಹನ ಚಾಲನೆ ವೇಳೆ ಎಚ್ಚರಿಕೆ ಇರಲಿ.

ವೃಶ್ಚಿಕ - ಹಣಕ್ಕಿಂತ ಗುಣಕ್ಕೆ ಹೆಚ್ಚು ಬೆಲೆ ನೀಡಿ. ನಿಮ್ಮ ಸಹಾಯಕ್ಕೆ ಬಂದ ವ್ಯಕ್ತಿಗಳ ಬಗ್ಗೆ ಗೌರವ ಇರಲಿ. ಎಲ್ಲವೂ ಒಳ್ಳೆಯದ್ದೇ ಆಗಲಿ

ಹಣ ಕೂಡಿಡುವುದರಲ್ಲಿ ಈ ರಾಶಿಯವರು ನಿಪುಣರು;ನಿಮ್ಮ ರಾಶಿ ಇದ್ಯಾ ನೋಡಿ !

 

ಧನುಸ್ಸು - ಮನಸ್ಸಿಗೆ ಸಮಾಧಾನ, ನಷ್ಟ ಸಂಭವ, ಶಾಂತಿ ಇರಲಿದೆ,  ಗುರು ಸ್ಮರಣೆ ಮಾಡಿ

ಮಕರ - ಮನಸ್ಸಿಗೆ ಸಮಾಧಾನ, ಸಹೋದರರು ಸ್ತ್ರೀಯರಿಂದ ಸಹಕಾರ, ಸಂಗಾತಿಯಿಂದ ಸಹಕಾರ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ಕುಂಭ - ಉತ್ತಮ ಭೋಜನ, ಉದ್ಯೋಗಿಗಳಿಗೆ ಕಿರಿಕಿರಿ, ಮಾನಸಿಕ ಬೇಸರ, ಕಾರ್ಯ ವಿಘ್ನ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ಮೀನ - ಮಕ್ಕಳಿಂದ ಅನುಕೂಲ, ಲಾಭದ ದಿನ, ಹಣಕಾಸಿನಲ್ಲಿ ಎಚ್ಚರಿಕೆ, ಪ್ರಯಾಣದಲ್ಲಿ ತೊಡಕು, ಕೃಷಿಕರಿಗೆ ಅನುಕೂಲ, ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ

Follow Us:
Download App:
  • android
  • ios