Asianet Suvarna News Asianet Suvarna News

ದಿನ ಭವಿಷ್ಯ: ಮಕರ ರಾಶಿಯವರು ಆತುರಕ್ಕೆ ಬಿದ್ದು ಅನಾಹುತ ಮಾಡಿಕೊಳ್ಳದಿರಿ!

*19 ಸಪ್ಟೆಂಬರ್ 2021 ಭಾನುವಾರದ ಭವಿಷ್ಯ

* ಮಕರ ರಾಶಿಯವರು ಆತುರಕ್ಕೆ ಬಿದ್ದು ಅನಾಹುತ ಮಾಡಿಕೊಳ್ಳದಿರಿ

* ಇನ್ನುಳಿದ ರಾಶಿಗಳು ಹೇಗಿವೆ? ಇಲ್ಲಿದೆ ಇಂದಿನ ರಾಶಿ ಫಲ

Daily Horoscope 19 September 2021 astrological Predictions for aries and other in Kannada pod
Author
Bangalore, First Published Sep 19, 2021, 7:27 AM IST

ಮೇಷ - ಮಾತಿನಲ್ಲಿ ನೈಪುಣ್ಯತೆ, ಗಾಯಕರಿಗೆ, ಕಲಾವಿದರಿಗೆ ಶುಭಫಲ, ಸಂಗಾತಿಯಿಂದ ಸಹಕಾರ, ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ

ವೃಷಭ - ಕೆಲಸದಲ್ಲಿ ಬಲ, ಆತಂಕ ಬೇಡ, ಆರೋಗ್ಯದೃಢವಾಗಿರಲಿದೆ, ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ

ಮಿಥುನ - ಆರೋಗ್ಯದ ಕಡೆ ಗಮನವಿರಲಿ, ಮಕ್ಕಳಿಂದ ಅನುಕೂಲ, ಮಿಶ್ರಫಲವಿದೆ, ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ

ಕಟಕ - ಸಮಾಧಾನದ ದಿನ, ಸ್ತ್ರೀಯರಿಗೆ ನೆಮ್ಮದಿಯ ದಿನ, ತಾಯಿಯ ಆರೋಗ್ಯದಲ್ಲಿ ಚೇತರಿಕೆ, ಲಕ್ಷ್ಮೀ ಸಹಿತ ನರಸಿಂಹ ಪ್ರಾರ್ಥನೆ ಮಾಡಿ

ನೀವು ಹುಟ್ಟಿದ ವಾರಕ್ಕೂ ನಿಮ್ಮ ಬದುಕಿಗೂ ಸಂಬಂಧ ಇದ್ಯಾ?

ಸಿಂಹ - ಆರೋಗ್ಯದ ಕಡೆ ಗಮನವಹಿಸಿ, ಧರ್ಮಶ್ರದ್ಧೆ ಹೆಚ್ಚಲಿದೆ, ಸ್ತ್ರೀಯರಿಗೆ ನಷ್ಟ ಸಂಭವ, ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ

ಕನ್ಯಾ - ಮನೆಯಲ್ಲಿ ತೊಡಕುಗಳುಂಟಾಗುತ್ತವೆ, ದಾಂಪತ್ಯದಲ್ಲಿ ಸಮಾಧಾನ, ಕುಜ ಪ್ರಾರ್ಥನೆ ಮಾಡಿ

ತುಲಾ - ಸಂಗಾತಿಯ ಸಹಕಾರ ಇರಲಿದೆ, ಶುಭಫಲ, ಹೋಟೆಲ್ ವ್ಯಾಪಾರಿಗಳಿಗೆ ಉತ್ತಮ ಫಲ, ಅಗ್ನಿ ಪ್ರಾರ್ಥನೆ ಮಾಡಿ

ವೃಶ್ಚಿಕ - ಸಾಲಬಾಧೆ ಕಾಡಲಿದೆ, ಶತ್ರುಗಳಿಂದ ಜಯ, ರೋಗ ನಿವಾರಣೆ, ದುರ್ಗಾ ಕವಚ ಪಠಿಸಿ

 

ಮನೆಯಲ್ಲಿ ಲಕ್ಷ್ಮೀ ನೆಲೆಸಲು ಹೀಗ್ ಮಾಡಿ, ಅದೃಷ್ಟ ನಿಮ್ಮ ಜೇಬಲ್ಲಿರುತ್ತೆ!

ಧನುಸ್ಸು: ನಂಬಿಕೆ ಇಟ್ಟು ಮಾಡಿದ ಕೆಲಸ ಇಂದು ಕೈಗೂಡಲಿದೆ. ನಿಮ್ಮ ಪಾಡಿಗೆ ನೀವು ಇದ್ದು ಬಿಡುವುದು ಒಳಿತು. ಆರೋಗ್ಯದಲ್ಲಿ ವ್ಯತ್ಯಯ.

ಮಕರ: ಆತುರಕ್ಕೆ ಬಿದ್ದು ಅನಾಹುತ ಮಾಡಿಕೊಳ್ಳದಿರಿ. ಹೊಸ ಜವಾಬ್ದಾರಿಗಳು ನಿಮ್ಮ ಮೇಲೆ ಬೀಳಲಿವೆ. ದಿನವಿಡೀ ಸಂತೋಷ ಇರಲಿದೆ

ಕುಂಭ: ಹೆಚ್ಚು ಮಾತು ಏನೂ ಪ್ರಯೋಜನಕ್ಕೆ ಬರುವುದಿಲ್ಲ. ಅದಕ್ಕೆ ಬದಲಾಗಿ ಕಾಯಕದಿಂದಲೇ ಲಾಭ ಎನ್ನುವುದು ತಿಳಿಯಲಿದೆ.

ಮೀನ : ತಂದೆಯ ಆರೋಗ್ಯದಲ್ಲಿ ಚೇತರಿಕೆ ಕಂಡು ಬರಲಿದೆ. ಮತ್ತೊಬ್ಬರ ಬಗ್ಗೆ ಟೀಕೆ ಮಾಡುದು ನಿಲ್ಲಿಸಿ. ಗೆಲುವು ನಿಮ್ಮದಾಗಲಿದೆ

 

Follow Us:
Download App:
  • android
  • ios