Asianet Suvarna News Asianet Suvarna News

ದಿನ ಭವಿಷ್ಯ: ಕುಂಭ ರಾಶಿಯ ಉದ್ಯೋಗಿಗಳಿಗೆ ಕಿರಿಕಿರಿ, ಮಾನಸಿಕ ಬೇಸರ, ಕಾರ್ಯ ವಿಘ್ನ!

* 23 ಸಪ್ಟೆಂಬರ್ 2021 ಗುರುವಾರದ ಭವಿಷ್ಯ

* ಕುಂಭ ರಾಶಿಯ ಉದ್ಯೋಗಿಗಳಿಗೆ ಕಿರಿಕಿರಿ, ಮಾನಸಿಕ ಬೇಸರ, ಕಾರ್ಯ ವಿಘ್ನ

* ಇನ್ನುಳಿದ ರಾಶಿಗಳು ಹೇಗಿವೆ? ಇಲ್ಲಿದೆ ಇಂದಿನ ರಾಶಿ ಫಲ
 

Daily Horoscope 23 September 2021 astrological Predictions for Libra and other in Kannada pod
Author
Bangalore, First Published Sep 23, 2021, 7:15 AM IST

ಮೇಷ - ಆರೋಗ್ಯದಲ್ಲಿ ತೊಡಕು, ನಿಮಗೆ ನೀವೇ ರಕ್ಷಿಸಿಕೊಳ್ಳಬೇಕಾದ ದಿನ, ಸುಬ್ರಹ್ಮಣ್ಯ ಕವಚ ಪಠಿಸಿ

ವೃಷಭ - ನಿಮ್ಮ ಕೆಲಸದಲ್ಲಿ ಲಾಭ ಸಿಗಲಿದೆ, ಪ್ರಶಂಸೆ ಸಿಗಲಿದೆ, ಆಹಾರದಲ್ಲಿ ವ್ಯತ್ಯಾಸ ಸಾಧ್ಯತೆ, ಅನ್ನಪೂರ್ಣೇಶ್ವರಿ ಪ್ರಾರ್ಥನೆ ಮಾಡಿ

ಮಿಥುನ - ಕೃಷಿಕರಿಗೆ ತೊಡಕಿನ ದಿನ, ಚಾಲಕರಿಗೆ ಅಸಮಧಾನ, ಹಣೆಗೆ ಪೆಟ್ಟು ಬೀಳುವ ಸಾಧ್ಯತೆ, ವಿಷ್ಣು ಕವಚ ಪಠಿಸಿ

ಕಟಕ - ಕಳೆದ ವಸ್ತು ಸಿಗಲಿದೆ, ಹಿರಿಯರಿಂದ ಸಹಾಯ, ಮಾರ್ಗದರ್ಶನ ಪಡೆಯಿರಿ, ಹಣಕಾಸಿನಲ್ಲಿ ತೊಡಕು, ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ

ಖಿನ್ನತೆಗೆ ಈ ಗ್ರಹಗಳೇ ಕಾರಣ; ಹೀಗೆ ಮಾಡಿ ಪಾರಾಗಿ!

 

ಸಿಂಹ - ಸಹೋದರರೊಂದಿಗೆ ಎಚ್ಚರಿಕೆ ಇರಲಿ, ಹುಂಬತನ ಬೇಡ, ಸ್ತ್ರೀಯರಿಂದ ದೂರವಿರಿ, ಅಮ್ಮನವರಿಗೆ ಕ್ಷೀರಾಭಿಷೇಕ ಮಾಡಿಸಿ

ಕನ್ಯಾ - ಸ್ತ್ರೀಯರು ಹಣಕಾಸು, ಆರೋಗ್ಯದ ವಿಚಾರದಲ್ಲಿ ಎಚ್ಚರವಾಗಿರಬೇಕು, ಸ್ನೇಹಿತರಲ್ಲಿ ವಿರೋಧ ಬರುವ ಸಾಧ್ಯತೆ ಇರಲಿದೆ, ಅರ್ಧನಾರೀಶ್ವರ ಪ್ರಾರ್ಥನೆ ಮಾಡಿ

ತುಲಾ - ಸ್ತ್ರೀಯರ ಆರೋಗ್ಯದಲ್ಲಿ ವ್ಯತ್ಯಾಸ, ಧೈರ್ಯವಿರಲಿದೆ, ದೇಹದ ಕಡೆ ಗಮನವಹಿಸಿ, ದುರ್ಗಾ ಕವಚ ಪಠಿಸಿ

ವೃಶ್ಚಿಕ - ಧನ ಸಮೃದ್ಧಿ, ಅದೃಷ್ಟ ಕೊಂಚ ಕ್ಷೀಣವಾಗಲಿದೆ, ಹೆಚ್ಚು ಶ್ರಮನ ದಿನ, ಅಮ್ಮನವರ ಪ್ರಾರ್ಥನೆ ಮಾಡಿ

ಸೆಲೆಬ್ರಿಟಿಗಳೇಕೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಆಶ್ಲೇಷ ಬಲಿ ಮಾಡಿಸ್ತಾರೆ?

 

ಧನುಸ್ಸು - ಮನಸ್ಸಿಗೆ ಸಮಾಧಾನ, ನಷ್ಟ ಸಂಭವ, ಶಾಂತಿ ಇರಲಿದೆ,  ಗುರು ಸ್ಮರಣೆ ಮಾಡಿ

ಮಕರ - ಮನಸ್ಸಿಗೆ ಸಮಾಧಾನ, ಸಹೋದರರು ಸ್ತ್ರೀಯರಿಂದ ಸಹಕಾರ, ಸಂಗಾತಿಯಿಂದ ಸಹಕಾರ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ಕುಂಭ - ಉತ್ತಮ ಭೋಜನ, ಉದ್ಯೋಗಿಗಳಿಗೆ ಕಿರಿಕಿರಿ, ಮಾನಸಿಕ ಬೇಸರ, ಕಾರ್ಯ ವಿಘ್ನ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ಮೀನ - ಮಕ್ಕಳಿಂದ ಅನುಕೂಲ, ಲಾಭದ ದಿನ, ಹಣಕಾಸಿನಲ್ಲಿ ಎಚ್ಚರಿಕೆ, ಪ್ರಯಾಣದಲ್ಲಿ ತೊಡಕು, ಕೃಷಿಕರಿಗೆ ಅನುಕೂಲ, ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ

Follow Us:
Download App:
  • android
  • ios