ದಿನ ಭವಿಷ್ಯ: ಈ ರಾಶಿಯವರಿಗೆ ಭಯದ ವಾತಾವರಣ, ಕೆಲಸದಲ್ಲಿ ಹಿನ್ನಡೆ!
01 ಏಪ್ರಿಲ್ 2021 ಗುರುವಾರದ ಭವಿಷ್ಯ| ಯಾರಿಗಿಂದು ಶುಭ? ಯಾರಿಗೆ ಸುದಿನ? ಇಲ್ಲಿದೆ ಇಂದಿನ ರಾಶಿ ಫಲ
ಮೇಷ - ಭಯದ ವಾತಾವರಣ, ಕೆಲಸದಲ್ಲಿ ಹಿನ್ನಡೆ, ಆತಂಕಬೇಡ, ಆಂಜನೇಯ ಪ್ರಾರ್ಥನೆ ಮಾಡಿ
ವೃಷಭ - ಹಣಕಾಸು ಹಾಗೂ ಕುಟುಂಬದ ವಿಚಾರದಲ್ಲಿ ಎಚ್ಚರಿಕೆ ಬೇಕು, ವಿದ್ಯಾರ್ಥಿಗಳು ಎಚ್ಚರವಾಗಿರಿ, ಗುರು ಸ್ಮರಣೆ ಮಾಡಿ
ಮಿಥುನ - ದೇಹಾಯಾಸ, ಸಂಗಾತಿಯತಿಂದ ಹಣಸಹಾಯ, ಸಂಜೀವಿನಿರುದ್ರನ ಪ್ರಾರ್ಥನೆ ಮಾಡಿ
ಕಟಕ - ಹಿರಿಯರಿಂದ ಮಾರ್ಗದರ್ಶನ, ಶುಭಯೋಗ, ದೇವತಾ ಉಪಾಸನೆ ಮಾಡಿ, ಆಂಜನೇಯ ಸ್ಮರಣೆ ಮಾಡಿ
ಖಿನ್ನತೆಗೆ ಈ ಗ್ರಹಗಳೇ ಕಾರಣ; ಹೀಗೆ ಮಾಡಿ ಪಾರಾಗಿ!
ರುದ್ರಾಕ್ಷಿ ಧಾರಣೆಯಿಂದ ಏನೇನೆಲ್ಲ ಆಗತ್ತೆ ಅಂತ ಗೊತ್ತಾ!ರುದ್ರಾಕ್ಷಿ ಧಾರಣೆಯಿಂದ ಏನೇನೆಲ್ಲ ಆಗತ್ತೆ ಅಂತ ಗೊತ್ತಾ!
ಸಿಂಹ - ಸಹೋದರರಿಂದ ಅನುಕೂಲ, ಮಕ್ಕಳಿಗೆ ವಿಶೇಷ ಸ್ಥಾನ, ಸ್ತ್ರೀಯರು ಅಸಾಧ್ಯವಾದದ್ದನ್ನು ಸಾಧಿಸುತ್ತಾರೆ, ಈಶ್ವರನಿಗೆ ಬಿಲ್ವಪತ್ರೆ ಸಮರ್ಪಿಸಿ
ಕನ್ಯಾ - ಸ್ವಂತ ಉದ್ಯೋಗಿಗಳಿಗೆ ಹಣ ಸಮೃದ್ಧಿ, ಗಂಟಲಿನಲ್ಲಿ ಕಿರಿಕಿರಿ, ಭಯದ ವಾತಾವರಣ ಇರಲಿದೆ, ಕೃಷಿಕರಿಗೆ ಹೋಟೆಲ್ ಉದ್ದಿಮೆಯವರಿಗೆ ಅನುಕೂಲ, ದುರ್ಗಾ ಕವಚ ಪಠಿಸಿ
ತುಲಾ - ಕೆಲಸದಲ್ಲಿ ಸಹೋದರರ ಸಹಕಾರ, ಹಣಕಾಸಿಗೆ ಪರದಾಟ, ಮಾತು ಕಠಿಣವಾಗುತ್ತದೆ, ಜಾಗ್ರತೆ ಇರಲಿ, ಶನೈಶ್ಚರ ಪ್ರಾರ್ಥನೆ ಮಾಡಿ
ವೃಶ್ಚಿಕ - ಆರೋಗ್ಯದಲ್ಲಿ ವ್ಯತ್ಯಾಸ, ದಾಂಪತ್ಯದಲ್ಲಿ ಬೇಸರ, ಎಚ್ಚರಿಕೆ ಇರಲಿ, ಅರ್ಧನಾರೀಶ್ವರ ಪ್ರಾರ್ಥನೆ ಮಾಡಿ
ಗಣೇಶ ರುದ್ರಾಕ್ಷಿ ಧರಿಸಿದರೆ ನಿಮ್ಮ ಅದೃಷ್ಟವೇ ಬದಲಾಗತ್ತೆ…!
ಧನುಸ್ಸು - ಸಂಗಾತಿಯಿಂದ-ಮಿತ್ರರರಿಂದ ಸಹಕಾರ, ವ್ಯಾಪಾರಿಗಳಿಗೆ ಸಹಕಾರ, ಗುರು ಪ್ರಾರ್ಥನೆ ಮಾಡಿ
ಮಕರ - ನಷ್ಟ ಸಂಭವ, ವ್ಯಾಪಾರಿಗಳು ಎಚ್ಚರವಾಗಿರಿ, ಆತಂಕ ಬೇಡ, ಸಂಗಾತಿಯಿಂದ ಸಹಕಾರ, ಶಿವನ ಆರಾಧನೆ ಮಾಡಿ
ಕುಂಭ - ಉತ್ತಮ ವಾತಾವರಣ, ಮಕ್ಕಳಿಂದ ಸಮಾಧಾನ, ಬುದ್ಧಿಶಕ್ತಿಯಿಂದ ಫಲ, ಕುಜ ಪ್ರಾರ್ಥನೆ ಮಾಡಿ
ಮೀನ - ಶುಭಫಲಗಳಿದ್ದಾವೆ, ಸ್ತ್ರೀಯರ ಸಹಕಾರ, ಹಣಕಾಸಿನ ವಿಚಾರದಲ್ಲಿ ಎಚ್ಚರವಾಗಿರಿ, ಗುರು-ಕುಜರ ಪ್ರಾರ್ಥನೆ ಮಾಡಿ