ದಿನ ಭವಿಷ್ಯ: ಈ ರಾಶಿಯವರಿಗೆ ಕೆಲಸ ಕಾರ್ಯಗಳಲ್ಲಿ ಯಶಸ್ಸು!
02 ಸಪ್ಟೆಂಬರ್ 2020 ಬುಧವಾರದ ಭವಿಷ್ಯ| ಯಾರಿಗಿಂದು ಶುಭ? ಯಾರಿಗೆ ಸುದಿನ? ಇಲ್ಲಿದೆ ಇಂದಿನ ರಾಶಿ ಫಲ
ಮೇಷ - ಸುಖ ಸಮೃದ್ಧಿ, ತಾಯಿಯಿಂದ ಅನುಗ್ರಹ, ಪಿತೃದೇವತೆಗಳ ಆರಾಧನೆ ಮಾಡಿ
ವೃಷಭ - ಸಹೋದರ - ಸಹೋದರಿಯರಲ್ಲಿ ಕಲಹ, ಸ್ತ್ರೀಯರಿಗೆ ಸ್ಥಾನ ಪ್ರಾಪ್ತಿ, ಲಕ್ಷ್ಮೀನಾರಾಯಣ ಹೃದಯ ಪಾರಾಯಣ ಮಾಡಿ
ಮಿಥುನ - ಗೃಹ ಖರೀದಿಗೆ ದಾರಿ, ಮಂಗಳಕಾರ್ಯಕ್ಕೆ ಚಾಲನೆ, ಹಣಕಾಸಿನ ಸಮೃದ್ಧಿ, ಪಿತೃ ದೇವತೆಗಳ ಆರಾಧನೆ ಮಾಡಿ
ಕಟಕ - ವಸ್ತುಗಳ ಬಗ್ಗೆ ಎಚ್ಚರಿಕೆ ಇರಲಿ, ಸಹೋದರರಿಂದ ಬಲ, ವಿಷ್ಣುಸಹಸ್ರನಾಮ ಪಠಿಸಿ
ಅಮಾವಾಸ್ಯೆಯಂದು ನೀವು ಯಾಕೆ ಜಾಗರೂಕರಾಗಿರೇಕು ಗೊತ್ತಾ?
ಸಿಂಹ - ಹಣಕಾಸಿನ ಸಮೃದ್ಧಿ, ಮಾತಿನಿಂದ ಲಾಭ, ಪ್ರಯಾಣದಲ್ಲಿ ಎಚ್ಚರವಾಗಿರಿ, ಪಿತೃದೇವತೆಗಳ ಆರಾಧನೆ ಮಾಡಿ
ಕನ್ಯಾ - ದೇಹದಲ್ಲಿ ಸದೃಢತೆ, ಶುಭಫಲ, ಸಮಾಧಾನ ಇರಲಿದೆ, ಓಂ ನಮೋ ನಾರಾಯಣಾಯ ಮಂತ್ರ ಹೇಳಿಕೊಳ್ಳಿ
ತುಲಾ - ಕೆಲಸಕಾರ್ಯಗಳಲ್ಲಿ ಯಶಸ್ಸು, ಲಾಭದ ದಿನ, ಅನುಕೂಲದ ವಾತಾವರಣ, ಅಮ್ಮನವರ ಪ್ರಾರ್ಥನೆ ಮಾಡಿ
ವೃಶ್ಚಿಕ - ಶತ್ರುಗಳ ಮರ್ದನ, ತಾಯಿಯಿಂದ ಅನುಕೂಲ, ಸಮೃದ್ಧಿಯ ಫಲ, ಧನ್ವಂತರಿ ಪ್ರಾರ್ಥನೆ ಮಾಡಿ
ರುದ್ರಾಕ್ಷಿ ಧಾರಣೆಯಿಂದ ಏನೇನೆಲ್ಲ ಆಗತ್ತೆ ಅಂತ ಗೊತ್ತಾ!
ಧನುಸಸ್ಸು - ಸಹೋದರ - ಸಹೋದರಿಯರಿಂದ ಫಲ, ಶುಭಫಲ, ಕೃಷ್ಣ ಪ್ರಾರ್ಥನೆ ಮಾಡಿ, ಅನುಕೂಲವಾಗಲಿದೆ
ಮಕರ - ಬಯಸಿದ ಆಹಾರ ಸಿಗಲಿದೆ, ಆರೋಗ್ಯದಲ್ಲಿ ಎಚ್ಚರವಹಿಸಿ, ಸ್ತ್ರೀ ಮಿತ್ರರಿಂದ ಸಹಕಾರ, ಅನ್ನಪೂರ್ಣೇಶ್ವರಿ ಪ್ರಾರ್ಥನೆ ಮಾಡಿ
ಕುಂಭ - ಸಂಗಾತಿಯಿಂದ ಭರವಸೆ, ಉದ್ಯೋಗದಲ್ಲಿ ಎಚ್ಚರವಾಗಿರಿ, ವಿಷ್ಣು ಸಹಸ್ರನಾಮ ಪಠಿಸಿ
ಮೀನ - ಉತ್ತಮ ಫಲಗಳಿದ್ದಾವೆ, ಪ್ರಯಾಣದಲ್ಲಿ ಎಚ್ಚರವಾಗಿರಿ, ದತ್ತಾತ್ರೇಯ ಪ್ರಾರ್ಥನೆ ಮಾಡಿ