ದಿನ ಭವಿಷ್ಯ: ಈ ರಾಶಿಯವರಿಗೆ ಲಾಭ ಸಮೃದ್ಧಿ, ಅಸಮಧಾನವೂ ಇದೆ!
04 ಆಗಸ್ಟ್ 2020 ಮಂಗಳವಾರದ ಭವಿಷ್ಯ| ಯಾರಿಗಿಂದು ಶುಭ? ಯಾರಿಗೆ ಸುದಿನ? ಇಲ್ಲಿದೆ ಇಂದಿನ ರಾಶಿ ಫಲ
ಮೇಷ - ಸಹೋದರರಿಂದ ಸಹಕಾರ, ಅಂಜಿಕೆಯ ದಿನ, ಶನಿಯ ಪ್ರಾರ್ಥನೆ, ಗಾಯತ್ರೀ ಪ್ರಾರ್ಥನೆ ಮಾಡು
ವೃಷಭ - ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆ ಇರಲಿ, ಸ್ತ್ರೀಯರಿಗೆ ತೊಡಕು, ಅಸಮಧಾನದ ದಿನ, ಸರ್ವಮಂಗಳೆಯ ಪ್ರಾರ್ಥನೆ ಮಾಡಿ
ಮಿಥುನ - ಸ್ತ್ರೀ-ಪುರುಷರಲ್ಲಿ ಭಿನ್ನಾಭಿಪ್ರಾಯ ಸಾಧ್ಯತೆ, ಅನುಕೂಲದ ವಾತಾವರಣ, ಅಮ್ಮನವರ ಪ್ರಾರ್ಥನೆ ಮಾಡಿ
ಕಟಕ - ನಷ್ಟ ಸಂಭವ, ದಾಂಪತ್ಯದಲ್ಲಿ ಮನಸ್ತಾಪಗಳಾಗುವ ಸಾಧ್ಯತೆ, ಅಮ್ಮನವರ ಪ್ರಾರ್ಥನೆ ಮಾಡಿ
ಸಿಂಹ - ಆರೋಗ್ಯದ ಕಡೆ ಗಮನಕೊಡಿ, ಶತ್ರುಗಳ ಭಯ ಕಾಡಲಿದೆ, ಪ್ರಯಾಣದಲ್ಲಿ ಎಚ್ಚರಿಕೆ ಇರಲಿ, ಶಿವನ ಆರಾಧನೆ ಮಾಡಿ
ಕನ್ಯಾ - ಆತಂಕ ಬೇಡ, ಅಂಜಿಕೆ ಇರಲಿದೆ, ಭಯದ ವಾತಾವರಣ ಮೂಡಲಿದೆ, ಮಿಶ್ರಫಲ, ನವಗ್ರಹ ಸ್ತೋತ್ರ ಪಠಿಸಿ
ತುಲಾ - ಹಣದ ವಿಚಾರವಾಗಿ ಜಾಗ್ರತೆ ಬೇಕು, ಅನುಕೂಲವೂ ಇದೆ, ಮಿಶ್ರಫಲ, ಪಿತೃದೇವತೆಗಳ ಪ್ರಾರ್ಥನೆ ಮಾಡಿ
ವೃಶ್ಚಿಕ- ಗುರುಬಲದಿಂದ ಕಾರ್ಯ ಸಿದ್ಧಿ, ಭಾಗ್ಯೋದಯವಾಗಲಿದೆ, ಈಶ್ವರನಿಗೆ ಬಿಲ್ವಪತ್ರೆ ಸಮರ್ಪಿಸಿ
ಧನುಸ್ಸು - ಸ್ತ್ರೀಯರು ಸಂಕೋಚ ಘಟನೆಗಳಿಗೆ ಸಾಕ್ಷಿಯಾಗುತ್ತೀರಿ, ಪ್ರಯಾಣದಲ್ಲಿ ಎಚ್ಚರಿಕೆ ಬೇಕು, ಗುರು ಪ್ರಾರ್ಥನೆ ಮಾಡಿ
ಮಕರ - ದಾಂಪತ್ಯ ಭಾವನೆಗಳಲ್ಲಿ ವ್ಯತ್ಯಾಸ, ಬಾಂಧವ್ಯಗಳು ಹಾಳಾಗಲಿವೆ, ಹಿರಿಯರ ಮಾರ್ಗದರ್ಶನ ಪಡೆಯಿರಿ
ಕುಂಭ - ಆಹಾರದಲ್ಲಿ ವ್ಯತ್ಯಾಸ, ಬಾಯಿಗೆ ತೊಂದರೆ, ಉಳಿದಂತೆ ಅನುಕೂಲವಿದೆ, ನವಗ್ರಹ ಸ್ತೋತ್ರ ಪಠಿಸಿ
ಮೀನ - ಲಾಭ ಸಮೃದ್ಧಿ, ಅಸಮಧಾನವೂ ಇದೆ, ವ್ಯಸನಕ್ಕೆ ತುತ್ತಾಗುತ್ತೀರಿ ಎಚ್ಚರವಾಗಿರಿ, ಗುರು ಪ್ರಾರ್ಥನೆ ಮಾಡಿ