ದಿನ ಭವಿಷ್ಯ: ಈ ರಾಶಿಯವರಿಗೆ ಕಾರ್ಯ ಕ್ಷೇತ್ರದಲ್ಲಿ ಉತ್ತಮ ಫಲ ಸಿಗಲಿದೆ!
04 ಸಪ್ಟೆಂಬರ್ 2020 ಭಾನುವಾರದ ಭವಿಷ್ಯ| ಯಾರಿಗಿಂದು ಶುಭ? ಯಾರಿಗೆ ಸುದಿನ? ಇಲ್ಲಿದೆ ಇಂದಿನ ರಾಶಿ ಫಲ
ಮೇಷ - ಕಲಾವಿದರಿಗೆ ಶುಭಫಲ, ಸ್ತ್ರೀಯರಿಂದ ಸಹಕಾರ, ಮಕ್ಕಳಿಂದ ಕಿರಿಕಿರಿ, ಕೃಷ್ಣ ಪ್ರಾರ್ಥನೆ ಮಾಡಿ
ವೃಷಭ - ಮಾನಸಿಕ ಕುಗ್ಗುವ ದಿನ, ಅಸಮಧಾನ ಇರಲಿದೆ, ತಾಯಿಯ ಆರೋಗ್ಯದಲ್ಲಿ ಕೊಂಚ ಏರುಪೇರು, ನವಗ್ರಹ ಪೀಡಾಪರಿಹಾರ ಸ್ತೋತ್ರ ಪಠಿಸಿ
ಮಿಥುನ - ಅಂಜಿಕೆಯ ದಿನ, ಸಂಗಾತಿಯಿಂದ ಸಹಕಾರ, ವ್ಯಾಪಾರಿಗಳಿಗೆ ಸಹಕಾರ, ವಿಷ್ಣು ಸಹಸ್ರನಾಮ ಪಠಿಸಿ
ಕಟಕ - ಮಕ್ಕಳಿಂದ ಸಹಕಾರ, ಹಣಕಾಸಿನ ವಿಚಾರದಲ್ಲಿ ಗಮನವಹಿಸಿ, ಗುರು ಪ್ರಾರ್ಥನೆ ಮಾಡಿ
ಖಿನ್ನತೆಗೆ ಈ ಗ್ರಹಗಳೇ ಕಾರಣ; ಹೀಗೆ ಮಾಡಿ ಪಾರಾಗಿ!
ಸಿಂಹ- ಹಣಕಾಸಿನ ವಿಚಾರದಲ್ಲಿ ಎಚ್ಚರವಾಗಿರಿ, ಕುಟುಂಬದಲ್ಲಿ ಅಸಮಧಾನ, ಮಕ್ಕಳಿಂದ ಸಹಕಾರ, ಈಶ್ವರ ಪ್ರಾರ್ಥನೆ ಮಾಡಿ
ಕನ್ಯಾ - ಮನಸ್ಸಿಗೆ ಸಮಾಧಾನ, ಕೃಷಿಕರಿಗೆ ಲಾಭ, ಚಾಲಕರಿಗೆ ಅನುಕೂಲ, ದಾಂಪತ್ಯದಲ್ಲಿ ಎಚ್ಚರಿಕೆ ಬೇಕು, ಅರ್ಧನಾರೀಶ್ವರ ಪ್ರಾರ್ಥನೆ ಮಾಡಿ
ತುಲಾ - ಕೆಲಸದಲ್ಲಿ ಎಚ್ಚರಿಕೆ ಬೇಕು, ನಷ್ಟ ಸಾಧ್ಯತೆ, ಮಾನ್ಯತೆ ಸಿಗಲಿದೆ, ಮಿಶ್ರಫಲ, ನಾಗ ಪ್ರಾರ್ಥನೆ ಮಾಡಿ
ವೃಶ್ಚಿಕ - ಸಂಗಾತಿಯಿಂದ ಸಹಕಾರ, ಹೈನುಗಾರಿಕೆಯಲ್ಲಿ ಅನುಕೂಲ, ಶುಭ ಫಲಗಳಿದ್ದಾವೆ, ನಾಗ ಪ್ರಾರ್ಥನೆ ಮಾಡಿ
ಇವುಗಳನ್ನು ಬೇರೆಯವರಿಂದ ಪಡೆದರೆ ದಾರಿದ್ರ್ಯವನ್ನು ಕೇಳಿ ಪಡೆದಂತೆ!
ಧನುಸ್ಸು - ಆರೋಗ್ಯದ ಕಡೆ ಗಮನವಹಿಸಿ, ಇಷ್ಟ ವಸ್ತು ನಷ್ಟ, ಧಾರ್ಮಿಕ ಕಾರ್ಯಗಳಿಗೆ ಅಡ್ಡಿ, ಗುರು ಪ್ರಾರ್ಥನೆ ಮಾಡಿ
ಮಕರ - ಸಂಗಾತಿಯಿಂದ ಲಾಭ, ಕೃಷಿಕರಿಗೆ ಲಾಭ, ಶಶಯೋಗದಿಂದ ಕಲ್ಲು, ಮಣ್ಣು, ಸಿಮೆಂಟ್ ವ್ಯಾಪಾರಿಗಳಿಗೆ ಲಾಭ, ಈಶ್ವರ ಪ್ರಾರ್ಥನೆ ಮಾಡಿ
ಕುಂಭ - ಸ್ತ್ರೀಯರಿಗೆ ಉತ್ತಮ ದಿನ, ಕೆಲಸಕ್ಕೆ ತಕ್ಕ ಫಲ ಸಿಗಲಿದೆ, ಲಾಭ ಸಮೃದ್ಧಿ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ
ಮೀನ - ಕಾರ್ಯ ಕ್ಷೇತ್ರದಲ್ಲಿ ಉತ್ತಮ ಫಲ, ಹಣ ಸಮೃದ್ಧಿ, ಪಿತೃದೇವತೆಗಳ ಆರಾಧನೆ ಮಾಡಿ