ದಿನ ಭವಿಷ್ಯ: ಈ ರಾಶಿಯವರು ಎಚ್ಚರದಿಂದಿರಿ, ಇದು ತೊಂದರೆಯ ದಿನ!
06 ಸಪ್ಟೆಂಬರ್ 2020 ಮಂಗಳವಾರದ ಭವಿಷ್ಯ| ಯಾರಿಗಿಂದು ಶುಭ? ಯಾರಿಗೆ ಸುದಿನ? ಇಲ್ಲಿದೆ ಇಂದಿನ ರಾಶಿ ಫಲ
ಮೇಷ - ದಾಂಪತ್ಯದ ಭಾವನೆಗಳಲ್ಲಿ ಕೊಂಚ ವ್ಯತ್ಯಾಸ, ಆರೋಗ್ಯದ ಕಡೆ ಎಚ್ಚರಿಕೆ ಇರಲಿ, ಹಣಕಾಸಿನ ಬಗ್ಗೆ ಎಚ್ಚರಿಕೆ ಇರಲಿ, ಚಂದ್ರ-ಕೃಷ್ಣ ಪ್ರಾರ್ಥನೆ ಮಾಡಿ
ವೃಷಭ - ಸ್ತ್ರೀಯರಿಗೆ ಶತ್ರುಗಳ ಬಾಧೆ, ರೈತರು ಎಚ್ಚರವಾಗಿರಬೇಕು, ಶುಭಫಲವೂ ಇದೆ, ಅಮ್ಮನವರ ಪ್ರಾರ್ಥನೆ ಮಾಡಿ
ಮಿಥುನ - ವಿದ್ಯಾರ್ಥಿಗಳು ಎಚ್ಚರವಾಗಿರಿ, ಆಹಾರದಲ್ಲಿ ವ್ಯತ್ಯಾಸ, ಚಂಚಲ ಸ್ವಭಾವ ಇರಲಿದೆ, ಕುಜ-ಚಂದ್ರರ ಪ್ರಾರ್ಥನೆ ಮಾಡಿ
ಕಟಕ - ತಾಯಿಯ ಆರೋಗ್ಯದಲ್ಲಿ ಏರುಪೇರು, ಕೃಷಿಕರಿಗೆ ಹಿನ್ನಡೆ, ಗಣಪತಿ ಪ್ರಾರ್ಥನೆ ಮಾಡಿ
ಖಿನ್ನತೆಗೆ ಈ ಗ್ರಹಗಳೇ ಕಾರಣ; ಹೀಗೆ ಮಾಡಿ ಪಾರಾಗಿ!
ಸಿಂಹ - ವ್ಯಾಪಾರದಲ್ಲಿ ಲಾಭ, ಆರೋಗ್ಯದಲ್ಲಿ ಏರುಪೇರು, ನಷ್ಟ ಸಂಭವ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ, ಪಿತೃದೇವತೆಗಳ ಆರಾಧನೆ ಮಾಡಿ
ಕನ್ಯಾ - ದುಷ್ಟ ಜನರ ಸಹವಾಸ, ತೊಂದರೆಯ ದಿನ, ದಾಂಪತ್ಯದಲ್ಲಿ ಏರುಪೇರು, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ
ತುಲಾ - ಸ್ತ್ರೀಯರಿಗೆ ಅನುಕೂಲ, ಕೃಷಿಕರಿಗೆ ಲಾಭ, ದಾಂಪತ್ಯದಲ್ಲಿ ಕಲಹ, ಲಕ್ಷ್ಮೀನಾರಾಯಣ ಹೃದಯ ಪಾರಾಯಣ ಪಠಿಸಿ
ವೃಶ್ಚಿಕ - ಶುಭಫಲ, ಪೂಜೆ-ಪುನಸ್ಕಾರಗಳಲ್ಲಿ ಎಚ್ಚರವಾಗಿರಿ, ಸಮಾಧಾನದ ದಿನ, ಆಹಾರದಲ್ಲಿ ವ್ಯತ್ಯಾಸ, ಅನ್ನಪೂರ್ಣೇಶ್ವರಿ ಪ್ರಾರ್ಥನೆ ಮಾಡಿ
ಇವುಗಳನ್ನು ಬೇರೆಯವರಿಂದ ಪಡೆದರೆ ದಾರಿದ್ರ್ಯವನ್ನು ಕೇಳಿ ಪಡೆದಂತೆ!
ಧನುಸ್ಸು - ಸಂಗಾತಿಯಿಂದ ಕಠಿಣ ಮಾತು, ವ್ಯಾಪಾರಿಗಳು ಎಚ್ಚರಿಕೆಯಿಂದಿರಬೇಕು, ಈಶ್ವರ ಪ್ರಾರ್ಥನೆ, ಶಿವ ಸಹಸ್ರನಾಮ ಪಠಿಸಿ
ಮಕರ - ಸಂಗಾತಿಯ ಆರೋಗ್ಯದಲ್ಲಿ ಏರುಪೇರು, ಮಕ್ಕಳಿಂದ ಆಸರೆ ಸಿಗಲಿದೆ, ಸಹೋದರರ ಸಹಕಾರ, ಸಂಜೀವಿನಿ ರುದ್ರನ ಪ್ರಾರ್ಥನೆ ಮಾಡಿ
ಕುಂಭ - ಮಕ್ಕಳಿಂದಾಗಿ ಚಿಂತೆ, ಕುಟುಂಬದವರಲ್ಲಿ ಘರ್ಷಣೆ, ಕಠಿಣ ಮಾತು, ಶಾಂತಿ ಮಂತ್ರ ಪಠಿಸಿ
ಮೀನ - ಎಚ್ಚರಿಕೆ ಬೇಕು, ವಾಹನ ಚಾಲಕರು, ಸ್ತ್ರೀಯರು ಎಚ್ಚರವಾಗಿರಬೇಕು, ಆಂಜನೇಯ ಪ್ರಾರ್ಥನೆ ಮಾಡಿ