ದಿನ ಭವಿಷ್ಯ: ಈ ರಾಶಿಯವರಿಗೆ ಲಾಭ ಸಮೃದ್ಧಿ, ವೃತ್ತಿಯಲ್ಲಿ ಅನುಕೂಲ!
09 ಮಾರ್ಚ್ 2021 ಮಂಗಳವಾರದ ಭವಿಷ್ಯ| ಯಾರಿಗಿಂದು ಶುಭ? ಯಾರಿಗೆ ಸುದಿನ? ಇಲ್ಲಿದೆ ಇಂದಿನ ರಾಶಿ ಫಲ
ಮೇಷ - ಶುಭಯೋಗ, ಭದ್ರಯೋಗ, ಹಣಸಯೋಗದ ಫಲವಿರಲಿದೆ, ವಸ್ತು ನಷ್ಟ, ಕಾರ್ತವೀರ್ಯಾರ್ಜುನ ಮಂತ್ರ ಪಠಿಸಿ
ವೃಷಭ - ದುರ್ಜನರ ಸಹವಾಸದಿಂದ ದೂರವಿರಿ, ಸಹೋದರರಿಂದ ಸಹಕಾರ, ಚಂದ್ರನ ಪ್ರಾರ್ಥನೆ ಮಾಡಿ
ಮಿಥುನ - ಸುಗ್ರಾಸ ಭೋಜನ, ಅನುಕೂಲದ ವಾತಾವರಣ, ಅನ್ನಪೂರ್ಣೇಶ್ವರಿ ಪ್ರಾರ್ಥನೆ ಮಾಡಿ
ಕಟಕ - ಸಂಗಾತಿಯಿಂದ ಸಹಕಾರ, ಪ್ರಯಾಣದಲ್ಲಿ ಎಚ್ಚರಿಕೆ ಬೇಕು, ಕೃಷಿಕರು ಎಚ್ಚರವಾಗಿರಬೇಕು, ಸ್ತ್ರೀಯರಿಂದ ವಿಶೇಷ ಉಪದೇಶ, ಕುಜ ಪ್ರಾರ್ಥನೆ ಮಾಡಿ
ರುದ್ರಾಕ್ಷಿ ಧಾರಣೆಯಿಂದ ಏನೇನೆಲ್ಲ ಆಗತ್ತೆ ಅಂತ ಗೊತ್ತಾ!
ಸಿಂಹ - ನಿಮ್ಮ ಬುದ್ಧಿ ನಿಮಗೇ ಕೈಕೊಡಲಿದೆ, ಗುರುಗಳ ಮಾರ್ಗದರ್ಶನ ಪಡೆಯಿರಿ, ಸಾಲದಿಂದ ದೂರವಿರಿ, ಈಶ್ವರನಿಗೆ ಬಿಲ್ವಪತ್ರೆ ಸಮರ್ಪಿಸಿ
ಕನ್ಯಾ - ಲಾಭ ಸಮೃದ್ಧಿ, ವೃತ್ತಿಯಲ್ಲಿ ಅನುಕೂಲ, ಸಮಾಧಾನ ಇರಲಿದೆ, ನಾರಾಯಣ ಸ್ಮರಣೆ ಮಾಡಿ
ತುಲಾ - ಹಣಕಾಸಿನಲ್ಲಿ ಎಚ್ಚರಿಕೆ ಇರಲಿ, ಕುಟುಂಬದೊಂದಿಗೆ ಕಲಹ, ಪ್ರಯಾಣದಲ್ಲಿ ಎಚ್ಚರಿಕೆ ಇರಲಿ, ಕುಲದೇವತಾಪ್ರಾರ್ಥನೆ ಮಾಡಿ
ವೃಶ್ಚಿಕ - ದೇಹಸ್ಥಿತಿ ವ್ಯತ್ಯಾಸವಾಗಲಿದೆ, ಮಂಗಳಕಾರ್ಯಗಳ ಚಾಲನೆ, ಅನುಕೂಲದ ವಾತಾವರಣ, ಪಿತೃದೇವತೆಗಳ ಸ್ಮರಣೆ ಮಾಡಿ
ಈ ಐದು ರಾಶಿಯವರು ಸಖತ್ ಸೋಮಾರಿಗಳು…! ನಿಮ್ಮ ರಾಶಿಯೂ ಇದ್ಯಾ?
ಧನುಸ್ಸು - ಸ್ವಂತ ವ್ಯಾಪಾರಿಗಳಿಗೆ ಉತ್ತಮ ಫಲ, ರಾಜಕೀಯ, ಸರ್ಕಾರಿ ನೌಕರಿಯಲ್ಲಿರುವವರಿಗೆ ಉತ್ತಮ ಫಲ, ದತ್ತಾತ್ರೇಯ ಪ್ರಾರ್ಥನೆ ಮಾಡಿ
ಮಕರ - ಶುಭದಿನ, ಮನಸ್ಸಿಗೆ ಬೇಸರ, ಆಹಾರದ ಬಗ್ಗೆ ಗಮನವಿರಲಿ, ಆರೋಗ್ಯದ ಕಡೆ ಗಮನವಿರಲಿ, ದತ್ತ ಪ್ರಾರ್ಥನೆ ಮಾಡಿ
ಕುಂಭ - ಕಾರ್ಯಗಳಲ್ಲಿ ವಿಘ್ನ, ಕೆಲಸದಲ್ಲಿ ಅಡ್ಡಿ ಆತಂಕ, ಲಾಭವೂ ಇದೆ, ಅಕ್ಕ-ಅಣ್ಣಂದಿರಿಂದ ನೆರವು, ಗಣಪತಿಗೆ ಕೆಂಪು ಚಂದನ ಲೇಪಿಸಿ
ಮೀನ - ವಿಶೇಷ ಫಲ ಇದೆ, ಮಾತಿಗೆ ಮನ್ನಣೆ ಸಿಗಲಿದೆ, ಶುಭದಿನ, ಗಣಪತಿ ಪ್ರಾರ್ಥನೆ ಮಾಡಿ