ದಿನ ಭವಿಷ್ಯ: ಈ ರಾಶಿಯವರಿಗೆ ಹಿರಿಯರಿಂದ ಮಾರ್ಗದರ್ಶನ, ಶುಭಯೋಗ!
10 ಏಪ್ರಿಲ್ 2021 ಶನಿವಾರದ ಭವಿಷ್ಯ| ಯಾರಿಗಿಂದು ಶುಭ? ಯಾರಿಗೆ ಸುದಿನ? ಇಲ್ಲಿದೆ ಇಂದಿನ ರಾಶಿ ಫಲ
ಮೇಷ - ಭಯದ ವಾತಾವರಣ, ಕೆಲಸದಲ್ಲಿ ಹಿನ್ನಡೆ, ಆತಂಕಬೇಡ, ಆಂಜನೇಯ ಪ್ರಾರ್ಥನೆ ಮಾಡಿ
ವೃಷಭ - ಹಣಕಾಸು ಹಾಗೂ ಕುಟುಂಬದ ವಿಚಾರದಲ್ಲಿ ಎಚ್ಚರಿಕೆ ಬೇಕು, ವಿದ್ಯಾರ್ಥಿಗಳು ಎಚ್ಚರವಾಗಿರಿ, ಗುರು ಸ್ಮರಣೆ ಮಾಡಿ
ಮಿಥುನ - ದೇಹಾಯಾಸ, ಸಂಗಾತಿಯಿಂದ ಹಣಸಹಾಯ, ಸಂಜೀವಿನಿರುದ್ರನ ಪ್ರಾರ್ಥನೆ ಮಾಡಿ
ಕಟಕ - ಹಿರಿಯರಿಂದ ಮಾರ್ಗದರ್ಶನ, ಶುಭಯೋಗ, ದೇವತಾ ಉಪಾಸನೆ ಮಾಡಿ, ಆಂಜನೇಯ ಸ್ಮರಣೆ ಮಾಡಿ
ರುದ್ರಾಕ್ಷಿ ಧಾರಣೆಯಿಂದ ಏನೇನೆಲ್ಲ ಆಗತ್ತೆ ಅಂತ ಗೊತ್ತಾ!ರುದ್ರಾಕ್ಷಿ ಧಾರಣೆಯಿಂದ ಏನೇನೆಲ್ಲ ಆಗತ್ತೆ ಅಂತ ಗೊತ್ತಾ!
ಸಿಂಹ - ಆರೋಗ್ಯದಲ್ಲಿ ಏರುಪೇರಾಗುತ್ತದೆ, ಮಕ್ಕಳ ಆರೋಗ್ಯದ ಕಡೆ ಗಮನಿಸಿ, ಆದಿತ್ಯ ಹೃದಯ ಪಠಿಸಿ
ಕನ್ಯಾ - ಅವಕಾಶ ವಂಚನೆಯಾಗುತ್ತದೆ, ವಿಷ್ಣು ಸಹಸ್ರನಾಮದಿಂದ ಅನುಕೂಲವಾತಾವರಣ
ತುಲಾ - ಸುಖ ನಷ್ಟವಾಗುತ್ತದೆ, ಮನಸ್ಸಿಗೆ ಸಮಾಧಾನವಿರುವುದಿಲ್ಲ, ಗಾಬರಿ ಬೇಡ, ಶ್ರೀಚಕ್ರ ಉಪಾಸನೆ ಮಾಡಿ
ವೃಶ್ಚಿಕ - ಆರೋಗ್ಯ ಸ್ಥಿರವಾಗುತ್ತದೆ, ಆರ್ಥಿಕ ಸ್ಥಿತಿ ಗಂಭೀರವಾಗಲಿದೆ, ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ
ಗಣೇಶ ರುದ್ರಾಕ್ಷಿ ಧರಿಸಿದರೆ ನಿಮ್ಮ ಅದೃಷ್ಟವೇ ಬದಲಾಗತ್ತೆ…!
ಧನುಸ್ಸು - ಉದ್ಯೋಗಿಗಳಿಗೆ ಲಾಭದ ದಿನ, ಸ್ತ್ರೀಯರಿಗೆ ಲಾಭ ಸಮೃದ್ಧಿ, ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ
ಮಕರ - ತಲೆಗೆ ಪೆಟ್ಟುಬೀಳುವ ಸಾಧ್ಯತೆ, ಹೆಣ್ಣುಮಕ್ಕಳಿಗೆ ಬಲ ಇರಲಿದೆ, ಶಿವ ಕವಚ ಪಠಿಸಿ
ಕುಂಭ - ಭಾಗ್ಯ ಸಮೃದ್ಧಿ, ಆತ್ಮೀಯರು ದೂರಾಗುವ ದಿನ, ಸಹೋದರರ ಸಹಕಾರ, ಕುಲದೇವತಾರಾಧನೆ ಮಾಡಿ
ಮೀನ - ಶುಭಫಲವಿದೆ, ನಿಮ್ಮ ಮಾತೇ ನಿಮಗೆ ವರವಾಗಲಿದೆ, ಸಂಗಾತಿ-ಮಿತ್ರರಿಂದ ಸಹಕಾರ, ಅನುಕೂಲ ಇರಲಿದೆ, ಅಮ್ಮನವರ ಪ್ರಾರ್ಥನೆ ಮಾಡಿ