ದಿನ ಭವಿಷ್ಯ: ಈ ರಾಶಿಯವರಿಗೆ ತೊಡಕು ಎದುರಾಗುತ್ತದೆ, ಮನಸ್ಸು ಚಂಚಲವಾಗುತ್ತದೆ!
10 ಮಾರ್ಚ್ 2021 ಬುಧವಾರದ ಭವಿಷ್ಯ| ಯಾರಿಗಿಂದು ಶುಭ? ಯಾರಿಗೆ ಸುದಿನ? ಇಲ್ಲಿದೆ ಇಂದಿನ ರಾಶಿ ಫಲ
ಮೇಷ - ಸಾಲಬಾಧೆಯಿಂದ ದಾಂಪತ್ಯದಲ್ಲಿ ತೊಡಕು, ಮಾತು ಹಿತಮಿತವಾಗಿರಲಿ, ಹಿರಿಯರ ಮಾರ್ಗದರ್ಶನ ಅಗತ್ಯವಿದೆ, ಲಕ್ಷ್ಮೀನಾರಾಯಣ ಪ್ರಾರ್ಥನೆ ಮಾಡಿ
ವೃಷಭ - ಸಾಲಬಾಧೆ, ಮಾತಿನಲ್ಲಿ ವ್ಯತ್ಯಾಸ, ವಿದ್ಯಾರ್ಥಿಗಳಿಗೆ ಮನಸ್ಸು ಚಂಚಲವಾಗಲಿದೆ, ನವಗ್ರಹಸ್ತೋತ್ರ ಪಠಿಸಿ
ಮಿಥುನ - ತೊಡಕು ಎದುರಾಗುತ್ತದೆ, ಮನಸ್ಸು ಚಂಚಲವಾಗುತ್ತದೆ, ಕೆಟ್ಟವರ ಸಹವಾಸ ಸಾಧ್ಯತೆ, ನಂಬಿಕೆಗೆ ಮೋಸ, ವಿಷ್ಣು ಸಹಸ್ರನಾಮ ಪಠಿಸಿ
ಕಟಕ - ಮನಸ್ಸು ನಿರಾಳವಾಗಿರಲಿದೆ, ಆರೋಗ್ಯ ಸಿದ್ಧಿ, ಹೆಣ್ಣುಮಕ್ಕಳ ಮನಸ್ಸಿಗೆ ಸಮಾಧಾನ, ಪ್ರಯಾಣದಲ್ಲಿ ಎಚ್ಚರಿಕೆ ಇರಲಿ, ಗಣಪತಿ ಪ್ರಾರ್ಥನೆ ಮಾಡಿ
ನಿಮ್ಮ ಜಾತಕದ ಈ ಮನೆಗಳಲ್ಲಿ ಚಂದ್ರನಿದ್ದರೆ ನೌಕರಿಯಲ್ಲಿ ಲಕ್ಕೋ ಲಕ್ಕು!
ಸಿಂಹ - ಸ್ತ್ರೀಯರಿಂದ ಅನುಕೂಲ, ಕೆಲಸದಲ್ಲಿ ಸಾಧನೆ, ಸಮಾಧಾಮದ ದಿನ, ಸಹೋದರರಲ್ಲಿ ಭಿನ್ನಾಭಿಪ್ರಾಯ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ
ಕನ್ಯಾ - ನಷ್ಟ ಸಂಭವ, ಅನುಕೂಲವೂ ಇದೆ, ಮಿಶ್ರಫಲ, ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ
ತು - ಆರೋಗ್ಯದಲ್ಲಿ ವ್ಯತ್ಯಾಸ, ದೇಹಸ್ಥಿತಿ ವ್ಯತ್ಯಾಸವಾಗಲಿದೆ, ಶುಭಫಲವೂ ಇದೆ, ಸಂಜೀವಿನಿ ರುದ್ರನ ಪ್ರಾರ್ಥನೆ ಮಾಡಿ
ವೃಶ್ಚಿಕ - ಸಂಗಾತಿಯಿಂದ ಸಹಕಾರ, ಓಡಾಟದಲ್ಲಿ ಎಚ್ಚರಿಕೆ ಇರಲಿ, ಕೃಷಿಕರು ಎಚ್ಚರವಾಗಿರಿ, ಭೂವರಾಹ ಸ್ವಾಮಿ ಪ್ರಾರ್ಥನೆ ಮಾಡಿ
ಈ ವಸ್ತುಗಳು ಮನೆಯಲ್ಲಿದ್ದರೆ ಮನೆಗೆ ಒಳಿತಾಗುವುದಿಲ್ಲವಂತೆ!
ಧನುಸ್ಸು - ಅತಿ ಭೋಜನದಿಂದ ಆರೋಗ್ಯ ವ್ಯತ್ಯಾಸ, ಮಿತಾಹಾರ ಸ್ವೀಕರಿಸಿ, ವಿದ್ಯಾರ್ಥಿಗಳಿಗೆ ಉತ್ತಮ ಫಲ, ಉದ್ಯೋಗಿಗಳಿಗೆ ಅದೃಷ್ಟ ದಿನ, ಆದಿತ್ಯ ಹೃದಯ ಪಠಿಸಿ
ಮಕರ - ಸಂಗಾತಿಯಿಂದ ಸಹಕಾರ, ಕಿರಿಕಿರಿ ಮಿಶ್ರಫಲ, ಹಣ ವ್ಯತ್ಯಾಸ, ಪ್ರಯಾಣಿಕರಿಗೆ ಶುಭದಿನ, ಆಟೋಮೊಬೈಲ್ಸ್ ಕ್ಷೇತ್ರದವರಿಗೆ ಶುಭಫಲ, ಶಿವಕೇಶವ ಪ್ರಾರ್ಥನೆ ಮಾಡಿ
ಕುಂಭ - ಲಾಭದ ದಿನ, ಸರ್ಕಾರಿ ನೌಕರರಿಗೆ ಶುಭಫಲ, ನಷ್ಟ ಸಾಧ್ಯತೆ, ಸಹೋದರರಿಂದ ಸಹಕಾರ, ಶನೈಶ್ಚರ ಪ್ರಾರ್ಥನೆ ಮಾಡಿ
ಮೀನ - ಜಾಗ್ರತೆ ಇರಲಿ, ನಂಬುವ ಮುನ್ನ ಯೋಚಿಸಿ, ಸ್ತ್ರೀಯರಿಂದ ಸಹಕಾರ, ವಿದೇಶದಿಂದ ಶುಭಸುದ್ದಿ, ಧನ ಸಮೃದ್ಧಿ, ಗುರು ಪ್ರಾರ್ಥನೆ ಮಾಡಿ