ದಿನ ಭವಿಷ್ಯ: ಈ ರಾಶಿಯವರಿಗೆ ಸಮಾಧಾನದ ದಿನ, ತಾಯಿಯಿಂದ ಅನುಕೂಲ!
ದಿನ ಭವಿಷ್ಯ: ಈ ರಾಶಿಯವರಿಗೆ ಸಮಾಧಾನದ ದಿನ, ತಾಯಿಯಿಂದ ಅನುಕೂಲ!
ಮೇಷ - ಭಯದ ವಾತಾವರಣ, ಕೆಲಸದಲ್ಲಿ ಹಿನ್ನಡೆ, ಆತಂಕಬೇಡ, ಆಂಜನೇಯ ಪ್ರಾರ್ಥನೆ ಮಾಡಿ
ವೃಷಭ - ಹಣಕಾಸು ಹಾಗೂ ಕುಟುಂಬದ ವಿಚಾರದಲ್ಲಿ ಎಚ್ಚರಿಕೆ ಬೇಕು, ವಿದ್ಯಾರ್ಥಿಗಳು ಎಚ್ಚರವಾಗಿರಿ, ಗುರು ಸ್ಮರಣೆ ಮಾಡಿ
ಮಿಥುನ - ದೇಹಾಯಾಸ, ಸಂಗಾತಿಯತಿಂದ ಹಣಸಹಾಯ, ಸಂಜೀವಿನಿರುದ್ರನ ಪ್ರಾರ್ಥನೆ ಮಾಡಿ
ಕಟಕ - ಹಿರಿಯರಿಂದ ಮಾರ್ಗದರ್ಶನ, ಶುಭಯೋಗ, ದೇವತಾ ಉಪಾಸನೆ ಮಾಡಿ, ಆಂಜನೇಯ ಸ್ಮರಣೆ ಮಾಡಿ
ಖಿನ್ನತೆಗೆ ಈ ಗ್ರಹಗಳೇ ಕಾರಣ; ಹೀಗೆ ಮಾಡಿ ಪಾರಾಗಿ!
ಸಿಂಹ - ನಿಮ್ಮ ಕಾರ್ಯಗಳಿಗೆ ನಿಮ್ಮ ವಿರುದ್ಧದ ಟೀಕೆಗೆ ಉತ್ತರವಾಗಲಿ. ಮಾತಿನಿಂದ ಮಾನ ಹಾನಿಯಾಗುವ ಸಾಧ್ಯತೆ ಹೆಚ್ಚು.
ಕಟಕ - ದುಷ್ಟರನ್ನು ಕಂಡರೆ ದೂರವಿರಿ. ಆಹಾರ ಕ್ರಮದಲ್ಲಿ ವ್ಯತ್ಯಯವಾಗಲಿದೆ. ಇಂದು ಸ್ವಾರ್ಥ ವ್ಯಕ್ತಿಗಳಿಗೆ ತಕ್ಕ ಉತ್ತರ ನೀಡಲಿದ್ದೀರಿ.
ತುಲಾ - ನಿಧಾನವೇ ಪ್ರಧಾನವಾಗಿರಲಿ. ಮಕ್ಕಳ ವಿಚಾರದಲ್ಲಿ ಆತುರ ಪಡುವುದು ಬೇಡ. ವಾಹನ ಚಾಲನೆ ವೇಳೆ ಎಚ್ಚರಿಕೆ ಇರಲಿ.
ವೃಶ್ಚಿಕ - ಹಣಕ್ಕಿಂತ ಗುಣಕ್ಕೆ ಹೆಚ್ಚು ಬೆಲೆ ನೀಡಿ. ನಿಮ್ಮ ಸಹಾಯಕ್ಕೆ ಬಂದ ವ್ಯಕ್ತಿಗಳ ಬಗ್ಗೆ ಗೌರವ ಇರಲಿ. ಎಲ್ಲವೂ ಒಳ್ಳೆಯದ್ದೇ ಆಗಲಿ
ಹಣ ಕೂಡಿಡುವುದರಲ್ಲಿ ಈ ರಾಶಿಯವರು ನಿಪುಣರು;ನಿಮ್ಮ ರಾಶಿ ಇದ್ಯಾ ನೋಡಿ !
ಧನುಸ್ಸು - ಶತ್ರುಭಯ, ಮನಸ್ಸಿಗೆ ಅಸಮಾಧಾನ, ಸಂಗಾತಿಯಿಂದ ಸಹಕಾರ, ನಷ್ಟ ಸಾಧ್ಯತೆ, ಅಕ್ಕಿ - ಅವರೆ ದಾನ ಮಾಡಿ
ಮಕರ - ಸಮಾಧಾನದ ದಿನ, ತಾಯಿಯಿಂದ ಅನುಕೂಲ, ಕೃಷಿಕರಿಗೆ ನೀರಿನ ಸೌಲಭ್ಯ, ಶುಭಲಾಭ, ರುದ್ರಾಭಿಷೇಕ ಮಾಡಿಸಿ
ಕುಂಭ - ಆರೋಗ್ಯದಲ್ಲಿ ಗಂಭೀರವಾದ ಏರುಪೇರು, ಸಂಗಾತಿಯಿಂದ ಆಸರೆ, ಉತ್ತಮ ವಾತಾವತರಣ, ಧನ್ವಂತಿರಿ ಪ್ರಾರ್ಥನೆ ಮಾಡಿ
ಮೀನ - ಸ್ತ್ರೀಯರ ಆರೋಗ್ಯದಲ್ಲಿ ಎರುಪೇರು, ಮಕ್ಕಳಿಂದ ಮಾರ್ಗದರ್ಶನ, ಧನಲಾಭ, ಶುಭಾಶುಭ ಮಿಶ್ರಫಲ, ಅಕ್ಕಿ-ಅವರೆ ದಾನ ಮಾಡಿ