ದಿನ ಭವಿಷ್ಯ: ಈ ರಾಶಿಯವರಿಗೆ ಎಲ್ಲವೂ ಇದ್ದು ತೃಪ್ತಿ ಇಲ್ಲದ ಜೀವನ!
13 ಏಪ್ರಿಲ್ 2021 ಮಂಗಳವಾರದ ಭವಿಷ್ಯ| ಯಾರಿಗಿಂದು ಶುಭ? ಯಾರಿಗೆ ಸುದಿನ? ಇಲ್ಲಿದೆ ಇಂದಿನ ರಾಶಿ ಫಲ
ಮೇಷ - ಆರೋಗ್ಯದಲ್ಲಿ ತೊಡಕು, ನಿಮಗೆ ನೀವೇ ರಕ್ಷಿಸಿಕೊಳ್ಳಬೇಕಾದ ದಿನ, ಸುಬ್ರಹ್ಮಣ್ಯ ಕವಚ ಪಠಿಸಿ
ವೃಷಭ - ನಿಮ್ಮ ಕೆಲಸದಲ್ಲಿ ಲಾಭ ಸಿಗಲಿದೆ, ಪ್ರಶಂಸೆ ಸಿಗಲಿದೆ, ಆಹಾರದಲ್ಲಿ ವ್ಯತ್ಯಾಸ ಸಾಧ್ಯತೆ, ಅನ್ನಪೂರ್ಣೇಶ್ವರಿ ಪ್ರಾರ್ಥನೆ ಮಾಡಿ
ಮಿಥುನ - ಕೃಷಿಕರಿಗೆ ತೊಡಕಿನ ದಿನ, ಚಾಲಕರಿಗೆ ಅಸಮಧಾನ, ಹಣೆಗೆ ಪೆಟ್ಟು ಬೀಳುವ ಸಾಧ್ಯತೆ, ವಿಷ್ಣು ಕವಚ ಪಠಿಸಿ
ಕಟಕ - ಕಳೆದ ವಸ್ತು ಸಿಗಲಿದೆ, ಹಿರಿಯರಿಂದ ಸಹಾಯ, ಮಾರ್ಗದರ್ಶನ ಪಡೆಯಿರಿ, ಹಣಕಾಸಿನಲ್ಲಿ ತೊಡಕು, ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ
ರಾಮನ ಕುರಿತ ಈ ಸಂಗತಿ ಬಹುತೇಕರಿಗೆ ತಿಳಿದಿಲ್ಲ!
ಸಿಂಹ - ಎಲ್ಲವೂ ಇದ್ದು ತೃಪ್ತಿ ಇಲ್ಲದ ಜೀವನ, ಶ್ರಮಕ್ಕೆ ಫಲ ಸಿಗದಂತಾಗುತ್ತದೆ, ಸೂರ್ಯ ಪ್ರಾರ್ಥನೆ ಮಾಡಿ
ಕನ್ಯಾ - ಅನುಕೂಲದ ವಾತಾವರಣ, ಶುಭಫಲಗಳಿವೆ, ಹಣಕಾಸಿನ ವಿಚಾರದಲ್ಲಿ ಕೊಂಚ ಪೇಚಾಟ, ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ
ತುಲಾ - ದೇಹದಲ್ಲಿ ವ್ಯತ್ಯಾಸ, ಸಂಗಾತಿಯಿಂದ ಸಹಕಾರ, ಉದ್ಯೋಗಿಗಳಿಗೆ ಅನುಕೂಲ, ಲಲಿತಾಸಹಸ್ರನಾಮ ಪಠಿಸಿ
ವೃಶ್ಚಿಕ - ವಿಶೇಷ ಫಲಗಳಿದ್ದಾವೆ, ಕಾರ್ಯ ಸಾಧನೆ, ದುರ್ಜನರ ಸಹವಾಸದಿಂದ ದೂರವಿರಿ, ಈಶ್ವರ ಪ್ರಾರ್ಥನೆ ಮಾಡಿ
ರುದ್ರಾಕ್ಷಿ ಧಾರಣೆಯಿಂದ ಏನೇನೆಲ್ಲ ಆಗತ್ತೆ ಅಂತ ಗೊತ್ತಾ!
ಧನುಸ್ಸು - ಆರೋಗ್ಯದಲ್ಲಿ ಏರುಪೇರು, ಮಾನಸಿಕವಾಗಿ ಕೊಂಚ ಕುಗ್ಗುವ ಸಾಧ್ಯತೆ ಇದೆ, ಇಂದ್ರಾಕ್ಷಿ ಸ್ತೋತ್ರ ಪಠಿಸಿ
ಮಕರ - ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ, ವ್ಯಾಪಾರಿಗಳಿಗೆ ಲಾಭದ ದಿನ, ಈಶ್ವರ ಪ್ರಾರ್ಥನೆ ಮಾಡಿ
ಕುಂಭ - ಆರೋಗ್ಯದಲ್ಲಿ ಏರುಪೇರು, ವ್ಯಾಪಾರಿಗಳು ಎಚ್ಚರವಾಗಿರಬೇಕು, ಈಶ್ವರನಿಗೆ ರುದ್ರಾಭೀಷೇಕ ಮಾಡಿಸಿ
ಮೀನ - ಮಕ್ಕಳ ಆರೋಗ್ಯದಲ್ಲಿ ಏರುಪೇರು, ನಿದ್ರಾಹೀನತೆ ಕಾಡಲಿದೆ, ಕುಟುಂಬದಲ್ಲಿ ಸಹಕಾರ ಇರಲಿದೆ, ಅಮ್ಮನವರ ಪ್ರಾರ್ಥನೆ ಮಾಡಿ, ಅಕ್ಕಿ ದಾನ ಮಾಡಿ