ದಿನ ಭವಿಷ್ಯ: ಈ ರಾಶಿಯವರಿಗೆ ಹಣಕಾಸಿನ ತೊಂದರೆ ಉಂಟಾಗಲಿದೆ!
14 ಮಾರ್ಚ್ 2021 ಭಾನುವಾರದ ಭವಿಷ್ಯ| ಯಾರಿಗಿಂದು ಶುಭ? ಯಾರಿಗೆ ಸುದಿನ? ಇಲ್ಲಿದೆ ಇಂದಿನ ರಾಶಿ ಫಲ
ಮೇಷ - ಕಾರ್ಯ ಸಾಧನೆಯದಿನ, ಕೆಲಸದಲ್ಲಿ ಉನ್ನತಿ, ಮಾನ್ಯತೆ ಸಿಗಲಿದೆ, ತಾಯಿಯ ಆರೋಗ್ಯದಲ್ಲಿ ಚೇತರಿಕೆ, ಸುಬ್ರಹ್ಮಣ್ಯ ಸ್ವಾಮಿ ಪ್ರಾರ್ಥನೆ ಮಾಡಿ
ವೃಷಭ - ಮಾನಸಿಕ ಸಮಾಧಾನ, ಸಹಕಾರ, ಸಹೋದರಿಯರಿಂದ ಅನುಕೂಲ, ಅಮ್ಮನವರ ಪ್ರಾರ್ಥನೆ ಮಾಡಿ
ಮಿಥುನ - ಆರೋಗ್ಯದ ಕಡೆ ಗಮನವಿರಲಿ, ಹಣಕಾಸಿನ ಸಮಾಧಾನ, ಸೂರ್ಯ ಪ್ರಾರ್ಥನೆ ಮಾಡಿ
ಕಟಕ - ಮಾನಸಿಕ-ದೈಹಿಕ ಸಮಾಧಾನ, ಕಾರ್ಯ ಸಾಧನೆ, ಹಣ ಸಹಾಯ, ಕೃಷ್ಣ ಪ್ರಾರ್ಥನೆ ಮಾಡಿ
ಈ ರಾಶಿಯವರ ಜೊತೆಗೆ ಖುಷಿಯಿಂದ ವ್ಯವಹಾರ ಮಾಡಬಹುದು
ಸಿಂಹ - ಧನ ಸಮೃದ್ಧಿ, ಸ್ತ್ರೀಯರ ಸಹಕಾರ, ವಿದ್ಯಾರ್ಥಿಗಳಿಗೆ ಅನುಕೂಲ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ
ಕನ್ಯಾ - ಲಾಭ ಸಮೃದ್ಧಿ, ವಸ್ತ್ರ-ಅಕ್ಕಿ ವ್ಯಾಪಾರಿಗಳಿಗೆ ಉತ್ತಮ ಫಲ, ಸುಖ ಸಮೃದ್ಧಿ, ವಾಹನ ಸೌಖ್ಯ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ
ತುಲಾ - ಉತ್ಕೃಷ್ಟ ಫಲಗಳಿದ್ದಾವೆ, ಸಹೋದರರಿಂದ ಸಹಕಾರ, ಆರೋಗ್ಯದಲ್ಲಿ ಏರುಪೇರು, ಧನ್ವಂತರಿ ಪ್ರಾರ್ಥನೆ ಮಾಡಿ
ವೃಶ್ಚಿಕ - ಗುರುಬಲದಿಂದ ಶುಭಕಾಲ, ಹಿರಿಯರಿಂದ ಅನುಕೂಲ, ಸಮಾಧಾನದ ದಿನ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ
ಇವುಗಳನ್ನು ಬೇರೆಯವರಿಂದ ಪಡೆದರೆ ದಾರಿದ್ರ್ಯವನ್ನು ಕೇಳಿ ಪಡೆದಂತೆ!
ಧನುಸ್ಸು: ಸ್ವಂತ ಬುದ್ಧಿಯಿಂದ ಮಾಡಿದ ಎಲ್ಲಾ ಕಾರ್ಯಗಳಲ್ಲೂ ಯಶ ಕಾಣಲಿದ್ದೀರಿ. ನಿಮ್ಮ ಪಾಡಿಗೆ ನೀವು ಇದ್ದು ಬಿಡುವುದು ಒಳಿತು.
ಮಕರ: ಹಣಕಾಸಿನ ತೊಂದರೆ ಉಂಟಾಗಲಿದೆ. ಉದ್ಯೋಗದಲ್ಲಿ ಪ್ರಗತಿ. ಸಂಸಾರದಲ್ಲಿ ಇರುವ ಗೊಂದಲಗಳು ನಿವಾರಣೆಯಾಗಲಿವೆ.
ಕುಂಭ: ಬಾಯಿ ಚಪಲಕ್ಕಾಗಿ ಮತ್ತೊಬ್ಬರ ಮೇಲೆ ಆರೋಪ ಮಾಡುವುದು ಸರಿಯಲ್ಲ. ಹಿಡಿದ ಕೆಲಸವನ್ನು ಶ್ರದ್ಧೆಯಿಂದ ಮಾಡಿ ಮುಗಿಸಿ
ಮೀನ: ನಿಮ್ಮ ಸುತ್ತಲೂ ಇರುವ ಸ್ವಾರ್ಥಿಗಳ ಬಗ್ಗೆ ಎಚ್ಚರ ಇರಲಿ. ಸ್ವಲ್ಪ ಮೈ ಮರೆತರೂ ಅಪಾಯ ಎದುರಾಗುವ ಸಾಧ್ಯತೆ ಇದೆ.