ದಿನ ಭವಿಷ್ಯ: ಈ ರಾಶಿಯವರಿಗೆ ಹಣಕಾಸಿನ ಲಾಭ, ಕುಟುಂಬದಲ್ಲಿ ಸಹಕಾರ!
15 ಸಪ್ಟೆಂಬರ್ 2020 ಮಂಗಳವಾರದ ಭವಿಷ್ಯ| ಯಾರಿಗಿಂದು ಶುಭ? ಯಾರಿಗೆ ಸುದಿನ? ಇಲ್ಲಿದೆ ಇಂದಿನ ರಾಶಿ ಫಲ
ಮೇಷ - ಶುಭಯೋಗ, ಭದ್ರಯೋಗ, ಹಣಸಯೋಗದ ಫಲವಿರಲಿದೆ, ವಸ್ತು ನಷ್ಟ, ಕಾರ್ತವೀರ್ಯಾರ್ಜುನ ಮಂತ್ರ ಪಠಿಸಿ
ವೃಷಭ - ದುರ್ಜನರ ಸಹವಾಸದಿಂದ ದೂರವಿರಿ, ಸಹೋದರರಿಂದ ಸಹಕಾರ, ಚಂದ್ರನ ಪ್ರಾರ್ಥನೆ ಮಾಡಿ
ಮಿಥುನ - ಸುಗ್ರಾಸ ಭೋಜನ, ಅನುಕೂಲದ ವಾತಾವರಣ, ಅನ್ನಪೂರ್ಣೇಶ್ವರಿ ಪ್ರಾರ್ಥನೆ ಮಾಡಿ
ಕಟಕ - ಸಂಗಾತಿಯಿಂದ ಸಹಕಾರ, ಪ್ರಯಾಣದಲ್ಲಿ ಎಚ್ಚರಿಕೆ ಬೇಕು, ಕೃಷಿಕರು ಎಚ್ಚರವಾಗಿರಬೇಕು, ಸ್ತ್ರೀಯರಿಂದ ವಿಶೇಷ ಉಪದೇಶ, ಕುಜ ಪ್ರಾರ್ಥನೆ ಮಾಡಿ
ರುದ್ರಾಕ್ಷಿ ಧಾರಣೆಯಿಂದ ಏನೇನೆಲ್ಲ ಆಗತ್ತೆ ಅಂತ ಗೊತ್ತಾ!
ಸಿಂಹ - ವಿಶೇಷ ಫಲಗಳಿದ್ದಾವೆ, ಕಾರ್ಯ ಸಾಧನೆ, ದುರ್ಜನರ ಸಹವಾಸದಿಂದ ದೂರವಿರಿ, ಈಶ್ವರ ಪ್ರಾರ್ಥನೆ ಮಾಡಿ
ಕನ್ಯಾ - ದೇಹದಲ್ಲಿ ವ್ಯತ್ಯಾಸ, ಸಂಗಾತಿಯಿಂದ ಸಹಕಾರ, ಉದ್ಯೋಗಿಗಳಿಗೆ ಅನುಕೂಲ, ಲಲಿತಾಸಹಸ್ರನಾಮ ಪಠಿಸಿ
ತುಲಾ - ಮೇಲಾಧಿಕಾರಿಗಳ ಮಾತಿಗೆ ಕಟ್ಟು ಬೀಳಬೇಕಾಗಿ ಬರಬಹುದು. ಹೆಚ್ಚು ಮಾತು, ಕಡಿಮೆ ಸಂಪಾದನೆ. ನೆಮ್ಮದಿ ಇರಲಿ
ವೃಶ್ಚಿಕ- ಹೊಸದನ್ನು ತಿಳಿಯಲು ಹಿಂಜರಿಕೆ ಬೇಡ. ನೀವು ಕಷ್ಟಪಟ್ಟು ಮಾಡಿದ ಕಾರ್ಯಗಳಿಗೆ ಸರಿಯಾದ ಪ್ರತಿಫಲ ಪಡೆದುಕೊಳ್ಳಲಿದ್ದೀರಿ.
ಗಣೇಶ ರುದ್ರಾಕ್ಷಿ ಧರಿಸಿದರೆ ನಿಮ್ಮ ಅದೃಷ್ಟವೇ ಬದಲಾಗತ್ತೆ…!
ಧನುಸ್ಸು - ನಿರಾಳದಿನ, ದ್ರವ ವ್ಯಾಪಾರಿಗಳಿಗೆ ಅನುಕೂಲ, ಕೆಲಸಗಳು ನಿರಾತಂಕವಾಗಿ ಸಾಗಲಿದೆ, ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ
ಮಕರ - ಹಣಕಾಸಿನ ಲಾಭ, ಕುಟುಂಬದಲ್ಲಿ ಸಹಕಾರ, ಮನಸ್ಸಿನಲ್ಲಿ ಗೊಂದಲ, ಕೆಲಸದಲ್ಲಿ ಏರುಪೇರು, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ
ಕುಂಭ - ಹಣಕಾಸಿನ ಕೊರತೆ ಇಲ್ಲ, ಸ್ತ್ರೀಯರ ಸಹಕಾರ, ಸಮಾಧಾನ ಇರಲಿದೆ, ನವಗ್ರಹ ಪೀಡಾ ಪರಿಹಾರ ಸ್ತೋತ್ರ ಪಠಿಸಿ
ಮೀನ - ಗೊಂದಲದ ವಾತಾವರಣ, ಕುಟುಂಬದಲ್ಲಿ ಎಚ್ಚರವಿರಲಿ, ಕುಟುಂಬ ವಿಚಾರದಲ್ಲಿ ಎಚ್ಚರಿಕೆ ಇರಲಿ, ವ್ಯಾಪಾರಿಗಳು ಎಚ್ಚರವಾಗಿರಿ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ