Asianet Suvarna News Asianet Suvarna News

ದಿನ ಭವಿಷ್ಯ: ಈ ರಾಶಿಯವರು ಆತುರಕ್ಕೆ ಬಿದ್ದು ಅನಾಹುತ ಮಾಡಿಕೊಳ್ಳದಿರಿ!

20 ಏಪ್ರಿಲ್ 2021 ಮಂಗಳವಾರದ ಭವಿಷ್ಯ| ಯಾರಿಗಿಂದು ಶುಭ? ಯಾರಿಗೆ ಸುದಿನ? ಇಲ್ಲಿದೆ ಇಂದಿನ ರಾಶಿ ಫಲ

Daily Horoscope Of 20 April 2021 in kannada pod
Author
Bangalore, First Published Apr 20, 2021, 7:12 AM IST

ಮೇಷ - ಮಾನಸಿಕವಾಗಿ ಏರುಪೇರು, ಸ್ವಲ್ಪ ಕಷ್ಟದ ಜೀವನ, ಮಹಾಗಣಪತಿ ಪ್ರಾರ್ಥನೆ ಮಾಡಿ

ವೃಷಭ - ಧನ ಸಮೃದ್ಧಿ, ಮಾತಿನಿಂದ ಕಾರ್ಯ ಸಾಧನೆ, ಸಹೋದರರಲ್ಲಿ ಭಿನ್ನಾಭಿಪ್ರಾಯ, ಅಮ್ಮನವರ ಪ್ರಾರ್ಥನೆ ಮಾಡಿ

ಮಿಥುನ - ಕುಟುಂಬದಲ್ಲಿ ಕಲಹ, ದಾಂಪತ್ಯದಲ್ಲಿ ಭಿನ್ನಾಭಿಪ್ರಾಯ ಸಾಧ್ಯತೆ, ನವಗ್ರಹ ಪೀಡಾಪರಿಹಾರ ಸ್ತೋತ್ರ ಪಠಿಸಿ

ಕಟಕ - ದಾಂಪತ್ಯದಲ್ಲಿ ಭಿನ್ನಾಭಿಪ್ರಾಯ, ಅಸಮಧಾನದ ದಿನ, ಅಮ್ಮನವರ ಪ್ರಾರ್ಥನೆ, ನವಗ್ರಹ ಸ್ತೋತ್ರ ಪಠಿಸಿ

ರಾಶಿ ಪ್ರಕಾರ, ಪ್ರೀತಿಯಿಂದ ನಿಮ್ಮನ್ನು ದೂರವಿಡುವುದು ಏನು?

 

ಸಿಂಹ - ಹಣವ್ಯಯ, ಕುಟುಂಬದಲ್ಲಿ ವಾತಾವರಣ ಹದಗೆಡಲಿದೆ, ಎಚ್ಚರಿಕೆ ಬೇಕು, ಈಶ್ವರ ಪ್ರಾರ್ಥನೆ ಮಾಡಿ

ಕಟಕ - ಆರೋಗ್ಯದ ಕಡೆ ಗಮನವಿರಲಿ, ಆರೋಗ್ಯದ ಕಡೆ ಗಮನಕೊಡಿ, ಎಚ್ಚರಿಕೆ ಇರಲಿ, ವಿಷ್ಣು ಸಹಸ್ರನಾಮ ಪಠಿಸಿ

ತುಲಾ - ಶುಭಫಲದ ದಿನ, ಕೆಲಸದಿಂದಾಗಿ ಮನೆ ವಾತಾವರಣ ಹಾಳು, ಲಕ್ಷ್ಮೀ ನರಸಿಂಹ ಪ್ರಾರ್ಥನೆ ಮಾಡಿ

ವೃಶ್ಚಿಕ - ಸಮಾಧಾನದ ದಿನ, ವ್ಯಾಪಾರದಲ್ಲಿ ವೃದ್ಧಿ, ಸ್ತ್ರೀಯರಿಂದ ಶತ್ರುತ್ವ, ಸುವಾಸಿನಿ ಪೂಜೆ ಮಾಡಿ

ಮನೆಯಲ್ಲಿ ಲಕ್ಷ್ಮೀ ನೆಲೆಸಲು ಹೀಗ್ ಮಾಡಿ, ಅದೃಷ್ಟ ನಿಮ್ಮ ಜೇಬಲ್ಲಿರುತ್ತೆ!

ಧನುಸ್ಸು: ನಂಬಿಕೆ ಇಟ್ಟು ಮಾಡಿದ ಕೆಲಸ ಇಂದು ಕೈಗೂಡಲಿದೆ. ನಿಮ್ಮ ಪಾಡಿಗೆ ನೀವು ಇದ್ದು ಬಿಡುವುದು ಒಳಿತು. ಆರೋಗ್ಯದಲ್ಲಿ ವ್ಯತ್ಯಯ.

ಮಕರ: ಆತುರಕ್ಕೆ ಬಿದ್ದು ಅನಾಹುತ ಮಾಡಿಕೊಳ್ಳದಿರಿ. ಹೊಸ ಜವಾಬ್ದಾರಿಗಳು ನಿಮ್ಮ ಮೇಲೆ ಬೀಳಲಿವೆ. ದಿನವಿಡೀ ಸಂತೋಷ ಇರಲಿದೆ

ಕುಂಭ: ಹೆಚ್ಚು ಮಾತು ಏನೂ ಪ್ರಯೋಜನಕ್ಕೆ ಬರುವುದಿಲ್ಲ. ಅದಕ್ಕೆ ಬದಲಾಗಿ ಕಾಯಕದಿಂದಲೇ ಲಾಭ ಎನ್ನುವುದು ತಿಳಿಯಲಿದೆ.

ಮೀನ : ತಂದೆಯ ಆರೋಗ್ಯದಲ್ಲಿ ಚೇತರಿಕೆ ಕಂಡು ಬರಲಿದೆ. ಮತ್ತೊಬ್ಬರ ಬಗ್ಗೆ ಟೀಕೆ ಮಾಡುದು ನಿಲ್ಲಿಸಿ. ಗೆಲುವು ನಿಮ್ಮದಾಗಲಿದೆ

Follow Us:
Download App:
  • android
  • ios