ದಿನ ಭವಿಷ್ಯ: ಈ ರಾಶಿಯವರ ಆರೋಗ್ಯದಲ್ಲಿ ಗಂಭೀರವಾದ ಏರುಪೇರು!
22 ಆಗಸ್ಟ್ 2020 ಶನಿವಾರದ ಭವಿಷ್ಯ| ಯಾರಿಗಿಂದು ಶುಭ? ಯಾರಿಗೆ ಸುದಿನ? ಇಲ್ಲಿದೆ ಇಂದಿನ ರಾಶಿ ಫಲ
ಮೇಷ - ಲಾಭ ಸಮೃದ್ಧಿ, ಮನಸ್ಸಿನ ಮೇಲೆ ಪರಿಣಾಮ ಬೀರಲಿದೆ, ಪ್ರಯಾಣದಲ್ಲಿ ಎಚ್ಚರವಿರಲಿ, ವಿಷ ಜಂತುಗಳ ಭಯ, ನಾಗ ಪ್ರಾರ್ಥನೆ ಮಾಡಿ
ವೃಷಭ - ಖರ್ಚು ಹೆಚ್ಚಾಗಲಿದೆ, ನಿಮ್ಮ ಹಣ ಒಳ್ಳೇಕಾರ್ಯಕ್ಕೆ ವಿನಿಯೋಗವಾಗಲಿದೆ, ಉತ್ತಮ ಫಲ
ಮಿಥುನ - ಸ್ವಲ್ಪ ಗೊಂದಲದ ವಾತಾವರಣ, ಆರೋಗ್ಯದಲ್ಲಿ ವ್ಯತ್ಯಾಸ, ಮಾತಿನಿಂದ ಸ್ವಲ್ಪ ಸಮಸ್ಯೆ, ಚಂದ್ರನ ಪ್ರಾರ್ಥನೆ ಮಾಡಿ
ಅಮಾವಾಸ್ಯೆಯಂದು ನೀವು ಯಾಕೆ ಜಾಗರೂಕರಾಗಿರೇಕು ಗೊತ್ತಾ?
ಕಟಕ - ಯಾವುದೇ ಕೊರತೆ ಇಲ್ಲ, ಭೂವ್ಯಾಪಾರಿಗಳಿಗೆ ಎಚ್ಚರಿಕೆಯ ದಿನ, ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ
ಸಿಂಹ - ಮಾನಸಿಕ ಏರುಪೇರು, ವಿದ್ಯಾರ್ಥಿಗಳಿಗೆ ಶುಭಫಲ, ನವಗ್ರಹ ಸ್ತೋತ್ರ ಪಠಿಸಿ
ಕನ್ಯಾ - ಕಾರ್ಯದಲ್ಲಿ ಹಣಕಾಸಿನ ಅನುಕೂಲ, ಸ್ತ್ರೀಯರಿಂದ ಸಹಕಾರ, ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ
ತುಲಾ - ಸಹೋದರರಿಂದ ಅನುಕೂಲ, ಉದ್ಯೋಗಿಗಳಿಗೆ ಹಿನ್ನಡೆ, ಹನುಮಂತ ಪ್ರಾರ್ಥನೆ ಮಾಡಿ
ವೃಶ್ಚಿಕ - ಸ್ತ್ರೀಯರು ಎಚ್ಚರವಾಗಿರಬೇಕು, ಕೆಲಸದಲ್ಲಿ ನಷ್ಟ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ
ರುದ್ರಾಕ್ಷಿ ಧಾರಣೆಯಿಂದ ಏನೇನೆಲ್ಲ ಆಗತ್ತೆ ಅಂತ ಗೊತ್ತಾ!
ಧನುಸ್ಸು - ಶತ್ರುಭಯ, ಮನಸ್ಸಿಗೆ ಅಸಮಾಧಾನ, ಸಂಗಾತಿಯಿಂದ ಸಹಕಾರ, ನಷ್ಟ ಸಾಧ್ಯತೆ, ಅಕ್ಕಿ - ಅವರೆ ದಾನ ಮಾಡಿ
ಮಕರ - ಸಮಾಧಾನದ ದಿನ, ತಾಯಿಯಿಂದ ಅನುಕೂಲ, ಕೃಷಿಕರಿಗೆ ನೀರಿನ ಸೌಲಭ್ಯ, ಶುಭಲಾಭ, ರುದ್ರಾಭಿಷೇಕ ಮಾಡಿಸಿ
ಕುಂಭ - ಆರೋಗ್ಯದಲ್ಲಿ ಗಂಭೀರವಾದ ಏರುಪೇರು, ಸಂಗಾತಿಯಿಂದ ಆಸರೆ, ಉತ್ತಮ ವಾತಾವತರಣ, ಧನ್ವಂತಿರಿ ಪ್ರಾರ್ಥನೆ ಮಾಡಿ
ಮೀನ - ಸ್ತ್ರೀಯರ ಆರೋಗ್ಯದಲ್ಲಿ ಎರುಪೇರು, ಮಕ್ಕಳಿಂದ ಮಾರ್ಗದರ್ಶನ, ಧನಲಾಭ, ಶುಭಾಶುಭ ಮಿಶ್ರಫಲ, ಅಕ್ಕಿ-ಅವರೆ ದಾನ ಮಾಡಿ