Asianet Suvarna News Asianet Suvarna News

ರಾಜೀನಾಮೆ ನೀಡಿದ JDS ಮುಖಂಡ : ದೇವೇಗೌಡರಿಗೆ ಪತ್ರ ರವಾನೆ

ಜೆಡಿಎಸ್ ಮುಖಂಡರೋರ್ವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡರಿಗೆ ತಮ್ಮ ರಾಜೀನಾಮೆ ಪತ್ರ ರವಾನಿಸಿದ್ದಾರೆ. 

Dakshina Kannada JDS President Resigns
Author
Bengaluru, First Published Oct 8, 2019, 2:58 PM IST

ಮಂಗಳೂರು [ಅ.08]: ದಕ್ಷಿಣ ಕನ್ನಡ ಜೆಡಿಎಸ್ ಜಿಲ್ಲಾಧ್ಯಕ್ಷ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡದ್ದಾರೆ. 

ಜಿಲ್ಲಾಧ್ಯಕ್ಷ ಮಹಮ್ಮದ್ ಕುಂಞಿ  ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಅನಾರೋಗ್ಯದ ಕಾರಣ ಹಾಗೂ ವೈಯಕ್ತಿಕ ಕಾರಣ ನೀಡಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಮಾಹಿತಿ ನೀಡಿದ್ದಾರೆ.

ಜೆಡಿಎಸ್ ಪಕ್ಷ ಬಲಪಡಿಸಲು ಯತ್ನ ನಡೆಯುತ್ತಿರುವ ಬೆನ್ನಲ್ಲೇ ಮುಖಂಡರೋರ್ವರ ರಾಜೀನಾಮೆ ಕೊಂಚ ಏಟು ಬಿದ್ದಂತಾಗಿದೆ.   

Follow Us:
Download App:
  • android
  • ios