MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • Dharwad

ಧಾರವಾಡ ಜಿಲ್ಲಾ ಸುದ್ದಿಗಳು

ಫೀಚರ್ಡ್‌BagalkotBallariBelagaviBengaluru Rural
Bengaluru UrbanBidarChamarajnagarChikkaballapurChikkamagaluruChitradurgaDakshina KannadaDavanagereDharwadGadagHassanHaveriKalaburagiKodaguKolarKoppalMandyaMysoreRaichurRamanagaraShivamoggaTumakuruUdupiUttara KannadaVijayanagaraVijayapuraYadgir
ನೀವೆಷ್ಟು ಶಾಸಕರನ್ನು ಖರೀದಿಸಿದ್ದೀರಿ ಹೇಳಿ, ಬಿಜೆಪಿಗೆ ಸಚಿವ ಸಂತೋಷ ಲಾಡ್‌ ಸವಾಲ್‌
ನೀವೆಷ್ಟು ಶಾಸಕರನ್ನು ಖರೀದಿಸಿದ್ದೀರಿ ಹೇಳಿ, ಬಿಜೆಪಿಗೆ ಸಚಿವ ಸಂತೋಷ ಲಾಡ್‌ ಸವಾಲ್‌
Minister Santosh Lad: ದೇಶದ ವಿಷಯ ಕೇಳಿದ್ರೆ ಉತ್ರ ಕೊಡಲ್ಲ, ಬಿಜೆಪಿಯವರಿಗೆ ಲೆಕ್ಕ-ಬುಕ್ಕ ಏನೂ ಇಲ್ಲ: ಸಂತೋಷ್ ಲಾಡ್ ಕಿಡಿ
Minister Santosh Lad: ದೇಶದ ವಿಷಯ ಕೇಳಿದ್ರೆ ಉತ್ರ ಕೊಡಲ್ಲ, ಬಿಜೆಪಿಯವರಿಗೆ ಲೆಕ್ಕ-ಬುಕ್ಕ ಏನೂ ಇಲ್ಲ: ಸಂತೋಷ್ ಲಾಡ್ ಕಿಡಿ
ಕೈಗಾರಿಕಾ ಕ್ಷೇತ್ರದಲ್ಲಿ ಸ್ಕಿಲ್‌, ಸ್ಕೇಲ್‌, ಸ್ಪೀಡ್‌ ಅಗತ್ಯ: ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ
ಕೈಗಾರಿಕಾ ಕ್ಷೇತ್ರದಲ್ಲಿ ಸ್ಕಿಲ್‌, ಸ್ಕೇಲ್‌, ಸ್ಪೀಡ್‌ ಅಗತ್ಯ: ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ
'ಮನೆಗೆ ಲಕ್ಷ್ಮಿ ಬಂದಂತಾಯ್ತು..!' ನವಲಗುಂದದಲ್ಲಿ ಅಪರೂಪದ ಘಟನೆ, ಒಂದೇ ಹಸು ಮೂರು ಕರುಗಳ ಜನನ, ಸಯ್ಯದಭಾಷಾ ಸಂತಸ
'ಮನೆಗೆ ಲಕ್ಷ್ಮಿ ಬಂದಂತಾಯ್ತು..!' ನವಲಗುಂದದಲ್ಲಿ ಅಪರೂಪದ ಘಟನೆ, ಒಂದೇ ಹಸು ಮೂರು ಕರುಗಳ ಜನನ, ಸಯ್ಯದಭಾಷಾ ಸಂತಸ
ನಾಯಕರೇ ಸಿಎಂ ಬದಲಾವಣೆ ವಿಚಾರ ಚರ್ಚಿಸುತ್ತಿಲ್ಲ: ಸಚಿವ ಪ್ರಿಯಾಂಕ್‌ ಖರ್ಗೆ
ನಾಯಕರೇ ಸಿಎಂ ಬದಲಾವಣೆ ವಿಚಾರ ಚರ್ಚಿಸುತ್ತಿಲ್ಲ: ಸಚಿವ ಪ್ರಿಯಾಂಕ್‌ ಖರ್ಗೆ
ರೈತರ ಏಜೆಂಟರಿಗೆ ಬೆಳೆ ವಿಮೆ ಹಣ ನೀಡಬೇಡಿ: ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ
ರೈತರ ಏಜೆಂಟರಿಗೆ ಬೆಳೆ ವಿಮೆ ಹಣ ನೀಡಬೇಡಿ: ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ
ಕರ್ನಾಟಕ ಉಚ್ಛ ನ್ಯಾಯಾಲಯದ ಧಾರವಾಡ ಪೀಠದಲ್ಲಿ 10 ಕೋಟಿಗೂ ಹೆಚ್ಚು ಮೊತ್ತಕ್ಕೆ ಪ್ರಕರಣ ಇತ್ಯರ್ಥಬೇರೆ ಯಾವ ರಾಜ್ಯದಲ್ಲೂ 'ನಾನೇ ಸಿಎಂ' ಎನ್ನುವ ಸ್ಥಿತಿ ಇಲ್ಲ: ಪ್ರಲ್ಹಾದ್ ಜೋಶಿಸಿಎಂ ಬದಲಾವಣೆ ಬಗ್ಗೆ ಈಗ ಚರ್ಚೆ ಅಪ್ರಸ್ತುತ: ಸಚಿವ ಶಿವಾನಂದ ಪಾಟೀಲ್ರಾಜ್ಯದಲ್ಲಿ ನಿಲ್ಲದ ಹೃದಯಾಘಾತ, ಬೆಳಗಾವಿ-ಧಾರವಾಡದಲ್ಲಿ ಇಬ್ಬರಿಗೆ ಹಾರ್ಟ್ ಅಟ್ಯಾಕ್

ಇನ್ನಷ್ಟು ಸುದ್ದಿ

Fenugreek in Space: ಅಂತರಿಕ್ಷದಲ್ಲಿ ಧಾರವಾಡದ ಹೆಸರು, ಮೆಂತ್ಯ ಬೆಳೆದ ಶುಭಾಂಶು ಶುಕ್ಲಾ!
Fenugreek in Space: ಅಂತರಿಕ್ಷದಲ್ಲಿ ಧಾರವಾಡದ ಹೆಸರು, ಮೆಂತ್ಯ ಬೆಳೆದ ಶುಭಾಂಶು ಶುಕ್ಲಾ!

ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅವರು ಅಂತರಿಕ್ಷದಲ್ಲಿ ಧಾರವಾಡದ ವಿಜ್ಞಾನಿಗಳ ಸಂಶೋಧನೆಯ ಭಾಗವಾಗಿ ಹೆಸರು ಮತ್ತು ಮೆಂತ್ಯ ಬೀಜಗಳ ಕೃಷಿಯನ್ನು ನಡೆಸಿದ್ದಾರೆ. 

ಕುರ್ಚಿ ಕಿತ್ತಾಟದಲ್ಲಿ ರಾಜ್ಯ ಮರೆತ ಸಿಎಂ, ಡಿಸಿಎಂ: ಸಂಸದ ಬೊಮ್ಮಾಯಿ
ಕುರ್ಚಿ ಕಿತ್ತಾಟದಲ್ಲಿ ರಾಜ್ಯ ಮರೆತ ಸಿಎಂ, ಡಿಸಿಎಂ: ಸಂಸದ ಬೊಮ್ಮಾಯಿ

ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಕುರ್ಚಿ ಕಿತ್ತಾಟದಲ್ಲಿ ಜನರು ಮತ್ತು ರಾಜ್ಯವನ್ನು ಮರೆತಿದ್ದಾರೆ. ಈ ಸರ್ಕಾರವನ್ನು ಅಧಿಕಾರಕ್ಕೆ ತಂದಿರುವ ಜನ ಪಶ್ಚಾತಾಪ ಪಡುತ್ತಿದ್ದಾರೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದರು.

ಹುಬ್ಬಳ್ಳಿ- ಅಂಕೋಲಾ ರೈಲ್ವೆ ಯೋಜನೆ ಜಾರಿಗಾಗಿ ಶೀಘ್ರದಲ್ಲೇ ಸಭೆ: ವಿ.ಸೋಮಣ್ಣ
ಹುಬ್ಬಳ್ಳಿ- ಅಂಕೋಲಾ ರೈಲ್ವೆ ಯೋಜನೆ ಜಾರಿಗಾಗಿ ಶೀಘ್ರದಲ್ಲೇ ಸಭೆ: ವಿ.ಸೋಮಣ್ಣ

ಬಹುವರ್ಷದ ಬೇಡಿಕೆಯಾಗಿರುವ, ಬಯಲುಸೀಮೆ ಹಾಗೂ ಕರಾವಳಿಯನ್ನು ಸಂಪರ್ಕಿಸುವ ಕೊಂಡಿಯಾಗುವ ಹುಬ್ಬಳ್ಳಿ- ಅಂಕೋಲಾ ರೈಲ್ವೆ ಯೋಜನೆ ಜಾರಿಗಾಗಿ ಶೀಘ್ರದಲ್ಲೇ ಹುಬ್ಬಳ್ಳಿಯಲ್ಲೇ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ನೇತೃತ್ವದಲ್ಲೇ ಸಭೆ ನಡೆಯಲಿದೆ.

ಧಾರವಾಡ ನವಲಗುಂದನಲ್ಲಿ ಹೃದಯಾಘಾತದ ಆರ್ಭಟ; ಒಂದೇ ದಿನ 3 ಬಲಿ
ಧಾರವಾಡ ನವಲಗುಂದನಲ್ಲಿ ಹೃದಯಾಘಾತದ ಆರ್ಭಟ; ಒಂದೇ ದಿನ 3 ಬಲಿ

ನವಲಗುಂದ ಪಟ್ಟಣ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚುತ್ತಿವೆ. ಕಳೆದ 10 ದಿನಗಳಲ್ಲಿ 6 ಜನರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಜುಲೈ 7 ರಂದು ಸೋಮವಾರ ಒಂದೇ ದಿನ ಮೂವರು ಸಾವನ್ನಪ್ಪಿದ್ದು, ಆತಂಕ ಹೆಚ್ಚಿಸಿದೆ.

ಹೃದಯಾಘಾತಕ್ಕೆ ಐಎಎಸ್‌ ಕನಸು ಕಂಡ ಯುವತಿ, ಉದ್ಯಮಿಯ ಪುತ್ರ ಬಲಿ!
ಹೃದಯಾಘಾತಕ್ಕೆ ಐಎಎಸ್‌ ಕನಸು ಕಂಡ ಯುವತಿ, ಉದ್ಯಮಿಯ ಪುತ್ರ ಬಲಿ!

ಧಾರವಾಡದಲ್ಲಿ ಯುಪಿಎಸ್‌ಸಿ ಪರೀಕ್ಷಾರ್ಥಿ ಹಾಗೂ ದಾವಣಗೆರೆಯಲ್ಲಿ ಉದ್ಯಮಿಯ ಮಗ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇಬ್ಬರೂ ಯುವಕರು ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.

ಸಿಎಂ ಸಿದ್ದರಾಮಯ್ಯ ಕೆಳಗಿಳಿಸಲು ಒಬಿಸಿ ‘ಅಧ್ಯಕ್ಷ’ ವೇದಿಕೆ: ಪ್ರಲ್ಹಾದ್‌ ಜೋಶಿ
ಸಿಎಂ ಸಿದ್ದರಾಮಯ್ಯ ಕೆಳಗಿಳಿಸಲು ಒಬಿಸಿ ‘ಅಧ್ಯಕ್ಷ’ ವೇದಿಕೆ: ಪ್ರಲ್ಹಾದ್‌ ಜೋಶಿ

ಎಐಸಿಸಿ ಹಿಂದುಳಿದ ವರ್ಗಗಳ ಕಮಿಟಿಯ ಅಧ್ಯಕ್ಷ ಸ್ಥಾನ ನೀಡುವ ಮೂಲಕ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವ ಕೆಲಸಕ್ಕೆ ಮುನ್ನುಡಿ ಬರೆಯಲಾಗಿದೆ. ಅವರು ಸಿಎಂ ಸ್ಥಾನ ಕಳೆದುಕೊಳ್ಳುವುದು ಖಚಿತ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಹೇಳಿದರು.

Prostitution Racket: ಹುಬ್ಬಳ್ಳಿ: ಕಾಲೇಜು ಪಕ್ಕದಲ್ಲೇ ಬೃಹತ್ ವೇಶ್ಯಾವಾಟಿಕೆ ಜಾಲ ಪತ್ತೆ, 10 ಮಹಿಳೆಯರ ರಕ್ಷಣೆ,  7 ವಿಟಪುರುಷರ ಬಂಧನ!
Prostitution Racket: ಹುಬ್ಬಳ್ಳಿ: ಕಾಲೇಜು ಪಕ್ಕದಲ್ಲೇ ಬೃಹತ್ ವೇಶ್ಯಾವಾಟಿಕೆ ಜಾಲ ಪತ್ತೆ, 10 ಮಹಿಳೆಯರ ರಕ್ಷಣೆ, 7 ವಿಟಪುರುಷರ ಬಂಧನ!
ಹುಬ್ಬಳ್ಳಿಯ ಪಾರಿಜಾತ ರೆಸಿಡೆನ್ಸಿಯಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಜಾಲವನ್ನು ಸಿಸಿಬಿ ಪೊಲೀಸರು ಭೇದಿಸಿದ್ದಾರೆ. 10ಕ್ಕೂ ಹೆಚ್ಚು ಮಹಿಳೆಯರನ್ನು ರಕ್ಷಿಸಲಾಗಿದ್ದು, 7 ಜನರನ್ನು ಬಂಧಿಸಲಾಗಿದೆ. ಕಾಲೇಜುಗಳ ಸಮೀಪದಲ್ಲೇ ಈ ದಂಧೆ ನಡೆಯುತ್ತಿತ್ತು.
15 ವರ್ಷದಲ್ಲಿ ಒಂದೇ ಕುಟುಂಬದ 7 ಮಂದಿಗೆ ಹೃದಯಾಘಾತ: ಕಾರಣವೇನು?
15 ವರ್ಷದಲ್ಲಿ ಒಂದೇ ಕುಟುಂಬದ 7 ಮಂದಿಗೆ ಹೃದಯಾಘಾತ: ಕಾರಣವೇನು?

ಅದೊಂದು ಹಸಿರಿನ ಮಧ್ಯದ ಪುಟ್ಟ ದ್ವೀಪದಂತ ಪ್ರದೇಶ. ತಮ್ಮದೇ ತೋಟ- ಹೊಲಗಳಲ್ಲಿ ಬೆವರು ಸುರಿಸಿ ದುಡಿದು ಬದುಕುವ ಕಷ್ಟಜೀವಿಗಳ ತುಂಬು ಕುಟುಂಬವೊಂದು ಅಲ್ಲಿ ನೂರಾರು ವರ್ಷಗಳಿಂದ ನೆಮ್ಮದಿಯಿಂದ ನೆಲೆಸಿದೆ.

ವಿಶೇಷ ಚೇತನರ ಭಾವನೆ ಅಭಿವ್ಯಕ್ತಿಸಲು ರೋಟರಿ ಕಾರ್ಯ ಶ್ಲಾಘನೀಯ: ಸಂಸದ ಬೊಮ್ಮಾಯಿ
ವಿಶೇಷ ಚೇತನರ ಭಾವನೆ ಅಭಿವ್ಯಕ್ತಿಸಲು ರೋಟರಿ ಕಾರ್ಯ ಶ್ಲಾಘನೀಯ: ಸಂಸದ ಬೊಮ್ಮಾಯಿ

ಕುರುಡ ಮತ್ತು ಮೂಕ ಮಕ್ಕಳು ತಮ್ಮ ಭಾವನೆಗಳನ್ನು ಅಭಿವ್ಯಕ್ತಪಡಿಸಲಾಗದೆ ಮಾನಸಿಕ ಒತ್ತಡಕ್ಕೆ ಒಳಗಾಗಿರುತ್ತಾರೆ. ಇದನ್ನು ಅರಿತು ರೋಟರಿ ಸಂಸ್ಥೆ ಒಳ್ಳೆಯ ಕೆಲಸ ಮಾಡುತ್ತಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

Hubballi: ಯುಕೆಬಿ ಹಿಲ್ಸ್ ಜನರಿಗೆ ಚರಂಡಿ ಕಲ್ಮಶ ಮಿಶ್ರಿತ ನೀರು ಕುಡಿಸುತ್ತಿದೆ ಪಾಲಿಕೆ!
Hubballi: ಯುಕೆಬಿ ಹಿಲ್ಸ್ ಜನರಿಗೆ ಚರಂಡಿ ಕಲ್ಮಶ ಮಿಶ್ರಿತ ನೀರು ಕುಡಿಸುತ್ತಿದೆ ಪಾಲಿಕೆ!

ಹುಬ್ಬಳ್ಳಿಯ ಯುಕೆಟಿ ಹಿಲ್ಸ್‌ನಲ್ಲಿ ಒಂದು ವರ್ಷದಿಂದ ಚರಂಡಿ ನೀರು ಮಿಶ್ರಿತ ಕುಡಿಯುವ ನೀರು ಪೂರೈಕೆಯಾಗುತ್ತಿದ್ದು, ನಿವಾಸಿಗಳು ಪರದಾಡುವಂತಾಗಿದೆ. 

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 457
  • 458
  • 459
  • next >
Top Stories
Asianet
Follow us on
  • Facebook
  • Twitter
  • whatsapp
  • YT video
  • insta
  • Andriod_icon
  • IOS_icon
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved