Asianet Suvarna News Asianet Suvarna News

ಸಿಎಂ ಆದ ಬಳಿಕ ಮೊದಲ ಬಾರಿ ಶೃಂಗೇರಿ ಮಠಕ್ಕೆ ಸಿದ್ದರಾಮಯ್ಯ ಭೇಟಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯೊಂದಿಗೆ ಶೃಂಗೇರಿ ಮಠಕ್ಕೆ ತೆರಳಿದ್ದಾರೆ.

CM Siddaramaiah Visit Sringeri

ಚಿಕ್ಕಮಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯೊಂದಿಗೆ ಶೃಂಗೇರಿ ಮಠಕ್ಕೆ ತೆರಳಿದ್ದಾರೆ. ಸಿಎಂ ಆದ ಬಳಿಕ ಮೊದಲ ಬಾರಿಗೆ ಸಿಎಂ ಸಿದ್ದರಾಮಯ್ಯ ಶೃಂಗೇರಿಗೆ ತೆರಳಿದ್ದಾರೆ.

ಈ ಹಿಂದೆ 2 ಬಾರಿ ಕೊಪ್ಪ, ಎನ್ಆರ್ ಪುರಕ್ಕೆ ಆಗಮಿಸಿದ್ದರೂ ಕೂಡ ಶೃಂಗೇರಿ ಮಠಕ್ಕೆ ಭೇಟಿ ನೀಡಿರಲಿಲ್ಲ.

ಇದರಿಂದ ಅನೇಕ ಬಾರಿ ಸಿಎಂ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದರು. ಆದರೆ ರಾಹುಲ್ ಗಾಂಧಿಯೊಂದಿಗೆ ಇಂದು ಶೃಂಗೇರಿ ಮಠಕ್ಕೆ ಭೇಟಿ ನೀಡಿದ್ದಾರೆ.

Follow Us:
Download App:
  • android
  • ios