ಬೆಂಗಳೂರಿನ ಕೆ.ಆರ್ ಪುರದಲ್ಲಿ ನಡೆದಿದೆ. ಭೈರತಿ ಬಸವರಾಜ್ ಬೆಂಬಲಿಗನಾದ ಕಾಂಗ್ರೆಸ್ ಯುವ ಮುಖಂಡ ಸುರೇಶ್ ಎನ್ನುವಾತ ಹಲ್ಲೆ ನಡೆಸಿದ್ದಾರೆ.

ಬೆಂಗಳೂರು : ರಸ್ತೆಯ ಮಧ್ಯೆ ಪಾರ್ಟಿ ಮಾಡುತ್ತಿದ್ದುದನ್ನು ಪ್ರಶ್ನೆ ಮಾಡಿದ್ದಕ್ಕೆ ವ್ಯಕ್ತಿಯೋರ್ವನಿಗೆ ಚಾಕುವಿನಿಂದ ಇರಿದ ಘಟನೆ ಬೆಂಗಳೂರಿನ ಕೆ.ಆರ್ ಪುರದಲ್ಲಿ ನಡೆದಿದೆ. ಭೈರತಿ ಬಸವರಾಜ್ ಬೆಂಬಲಿಗನಾದ ಕಾಂಗ್ರೆಸ್ ಯುವ ಮುಖಂಡ ಸುರೇಶ್ ಎನ್ನುವಾತ ಹಲ್ಲೆ ನಡೆಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮಧ್ಯ ರಾತ್ರಿ ವೇಳೆಗೆ ಈ ಘಟನೆ ನಡೆದಿದ್ದು, ವೈಯಕ್ತಿಕ ಕಾರಣಕ್ಕಾಗಿ ಕೃತ್ಯ ನಡೆಸಲಾಗಿದೆ ಎಂದು ಶಂಕೆ ವ್ಯಕ್ತವಾಗಿದೆ. ಪರಮೇಶ್ ಎನ್ನುವ ವ್ಯಕ್ತಿಗೆ ಚಾಕುವಿನಿಂದ ಇರಿಯಲಾಗಿದೆ. ಈ ಸಂಬಂಧ ಕಾಡುಗೋಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.