Asianet Suvarna News Asianet Suvarna News

ಕೆಎಸ್ಆರ್’ಟಿಸಿ ಬಸ್’ಗೆ ಬೆಂಕಿ : ತಪ್ಪಿದ ಭಾರೀ ಅವಘಡ

ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕಿನ ರಾರಾವಿ ಸೇತುವೆಯ ಬಳಿ ಕೆಎಸ್ಆರ್​​ಟಿಸಿ ಬಸ್​​ಗೆ ಬೆಂಕಿ ತಗುಲಿದ್ದು, ಭಾರಿ ಅನಾಹುತವೊಂದು ತಪ್ಪಿದೆ.  

Fir In KSRTC Bus

ಬಳ್ಳಾರಿ : ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕಿನ ರಾರಾವಿ ಸೇತುವೆಯ ಬಳಿ ಕೆಎಸ್ಆರ್​​ಟಿಸಿ ಬಸ್​​ಗೆ ಬೆಂಕಿ ತಗುಲಿದ್ದು, ಭಾರಿ ಅನಾಹುತವೊಂದು ತಪ್ಪಿದೆ.  

ಬೆಂಕಿ ಹೊತ್ತಿದ್ದ ವೇಳೆ ತಕ್ಷಣವೇ ಎಚ್ಚೆತ್ತ ಸಿಬ್ಬಂದಿ, ಪ್ರಯಾಣಿಕರು ಅವಘಡದಿಂದ ಪಾರಾಗಿದ್ದಾರೆ.

ಬೆಂಕಿ ಹತ್ತಿದ ಕೂಡಲೇ ಕೆಳಗಿಳಿದಿದ್ದು, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ.

Follow Us:
Download App:
  • android
  • ios