ಹೆಗಡೆ ‘ನಿಖಿಲ್ ಎಲ್ಲಿದ್ದೀಯಪ್ಪಾ’ ಟೀಕೆಗೆ HDK ಕೊಟ್ಟ ಕೌಂಟರ್
ಸದಾ ವಿವಾದಾತ್ಮಕ ಪದಗಳನ್ನೇ ಬಳಸುವ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಮೇಲೆ ಸಿಎಂ ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ.
ಬೆಂಗಳೂರು[ಮಾ. 28] ಸರಣಿ ಟ್ವೀಟ್ ಮಾಡಿರುವ ಸಿಎಂ ಕುಮಾರಸ್ವಾಮಿ ಅನಂತ್ ಕುಮಾರ್ ಹೆಗಡೆ ಅವರಿಗೆ ಪದ ಬಳಕೆಯ ಪಾಠ ಹೇಳಿದ್ದಾರೆ.
ನಾಲಿಗೆ ಸಂಸ್ಕಾರವನ್ನು ಹೇಳುತ್ತದೆ.ನನಗೆ ಬುದ್ಧಿಭ್ರಮಣೆಯಾಗಿದೆ ಎಂದರೂ ಚಿಂತೆಯಿಲ್ಲ ಆದರೆ ಇಂತಹ ಪದಬಳಕೆಯಿಂದ ಸಹಸ್ರಾರು ಪೋಷಕರಿಗೆ ಆಗುವನೋವಿನ ಕುರಿತು ನನಗೆ ಚಿಂತೆ.ಚುನಾವಣಾ ಭಾಷಣಗಳಲ್ಲಿ'ಈ ರೀತಿಯ ಪದಗಳು'ಬಳಸದಂತೆ ಚುನಾವಣಾ ಆಯೋಗಕ್ಕೆ ಕೆಲಸಂಘಗಳು ಮನವಿ ಸಲ್ಲಿಸಿರುವುದು ಸಂಸತ್ತಿಗೆ ಸ್ಪರ್ಧಿಸುತ್ತಿರುವ ಅನಂತ್ ಅವರಿಗೆ ತಿಳಿದಿರಬೇಕಿತ್ತು ಎಂದು ಹೇಳಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದ ’ನಿಖಿಲ್ ಎಲ್ಲಿದ್ದಿಯಪ್ಪಾ‘ ಟ್ಯಾಗ್ ಅನ್ನೇ ಬಳಸಿ ಅನಂತ್ ಕುಮಾರ್ ಹೆಗಡೆ ಟ್ವೀಟ್ ಮಾಡಿದ್ದರು.
This guy @hd_kumaraswamy does'nt fit to decorate even an ordinary clerical post & needs to be taken care elsewhere. He may be suffering from political schizophrenia & hence the hallucination screamings!#nikhilyellidiyappa Go & attend your father! https://t.co/lkOa6KKt5v
— Chowkidar Anantkumar Hegde (@AnantkumarH) March 28, 2019
ನಾಲಿಗೆ ಸಂಸ್ಕಾರವನ್ನು ಹೇಳುತ್ತದೆ.ನನಗೆ ಬುದ್ಧಿಭ್ರಮಣೆಯಾಗಿದೆ ಎಂದರೂ ಚಿಂತೆಯಿಲ್ಲ ಆದರೆ ಇಂತಹ ಪದಬಳಕೆಯಿಂದ ಸಹಸ್ರಾರು ಪೋಷಕರಿಗೆ ಆಗುವನೋವಿನ ಕುರಿತು ನನಗೆ ಚಿಂತೆ.ಚುನಾವಣಾ ಭಾಷಣಗಳಲ್ಲಿ'ಈ ರೀತಿಯ ಪದಗಳು'ಬಳಸದಂತೆ ಚುನಾವಣಾಆಯೋಗಕ್ಕೆ ಕೆಲಸಂಘಗಳು ಮನವಿ ಸಲ್ಲಿಸಿರುವುದು ಸಂಸತ್ತಿಗೆ ಸ್ಪರ್ಧಿಸುತ್ತಿರುವ ಅನಂತ್ ಅವರಿಗೆ ತಿಳಿದಿರಬೇಕಿತ್ತು
— H D Kumaraswamy (@hd_kumaraswamy) March 28, 2019
Please Don't abuse them. You are a habitual offender and it's a pity that you get away with such remarks. 2/2
— H D Kumaraswamy (@hd_kumaraswamy) March 28, 2019