ಹಾಸನ ಚುನಾವಣಾ ಪ್ರಚಾರ ಸಭೆಯಲ್ಲಿ ಮಾಜಿ ಪ್ರಧಾನಿ ಭಾವುಕ; ಸೋಶಿಯಲ್ ಮೀಡಿಯಾದಲ್ಲಿ ಟ್ರೋಲ್ ಆಯ್ತು ದೇವೇಗೌಡ್ರ ಕಣ್ಣೀರು; ತೆನೆ ಹೊತ್ತ ಮಹಿಳೆಯ ತಲೆ ಮೇಲೆ ಇರೊ ಹುಲ್ಲು ಇನ್ನೂ ಒಣಗದಿರುವುದಕ್ಕೆ ಕಾರಣ ಬಹಿರಂಗ! ಹಾಸನದಲ್ಲಿ ಮಳೆಯಿಲ್ಲದೆ ಪ್ರವಾಹ ಬಂತಂತೆ ಹೌದಾ.........? 

ಬೆಂಗಳೂರು: ಮೊಮ್ಮಗ ಪ್ರಜ್ವಲ್ ಪರ ಆಯೋಜಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಜೆಡಿಎಸ್ ವರಿಷ್ಠ ಎಚ್. ಡಿ ದೇವೇಗೌಡರು ಕಣ್ಣೀರು ಹಾಕಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ವಿಶೇಷವೆಂದರೆ, ದೇವೇಗೌಡರು ಮಾತ್ರವಲ್ಲದೇ ಅವರ ಇಡೀ ಕುಟುಂಬವೇ ಈ ಸಂದರ್ಭದಲ್ಲಿ ಕಣ್ಣೀರು ಹರಿಸಿದೆ. ದೇವೇಗೌಡರ ಕಣ್ಣೀರು ಬೆಂಬಲಿಗರನ್ನು ಭಾವುಕಗೊಳಿಸಿದರೆ, ಟ್ವಿಟರ್‌ನಲ್ಲಿ ಟ್ರೋಲ್‌ಗೆ ಗುರಿಯಾಗಿದೆ.

ದೇವೇಗೌಡರ ಕಣ್ಣೀರಿಗೆ ವ್ಯಕ್ತವಾದ ಪ್ರತಿಕ್ರಿಯೆ ಹೇಗಿದೆ ನೀವೇ ನೋಡಿ...


Scroll to load tweet…
Scroll to load tweet…
Scroll to load tweet…
Scroll to load tweet…
Scroll to load tweet…
Scroll to load tweet…
Scroll to load tweet…
Scroll to load tweet…
Scroll to load tweet…