04:51 PM (IST) Apr 19

ಮತ ಪೆಟ್ಟಿಗೆಯಲ್ಲಿ ಭದ್ರವಾದ ಅಭ್ಯರ್ಥಿಗಳ ಭವಿಷ್ಯ

ಮತ ಪೆಟ್ಟಿಗೆಯಲ್ಲಿ ಭದ್ರವಾದ ಅಭ್ಯರ್ಥಿಗಳ ಭವಿಷ್ಯ

04:50 PM (IST) Apr 19

ನಿನ್ನೆ ಬಾಗಲಕೋಟೆಯಲ್ಲಿ ಅಬ್ಬರಿಸಿದ ಮೋದಿ

ನಿನ್ನೆ ಬಾಗಲಕೋಟೆಯಲ್ಲಿ ಅಬ್ಬರಿಸಿದ ಮೋದಿ

04:50 PM (IST) Apr 19

ರಾಯಚೂರಿನಲ್ಲಿ ರಾಹುಲ್ ಅಬ್ಬರ

ರಾಯಚೂರಿನಲ್ಲಿ ರಾಹುಲ್ ಅಬ್ಬರ

06:36 PM (IST) Apr 18

ಭಾರತದಲ್ಲಿ 2ನೇ ಹಂತದ ಚುನಾವಣೆ ಶಾಂತಿಯುತ: ಶೇ.62ರಷ್ಟು ಮತದಾನ

ನಿಮ್ಮ ರಾಜ್ಯದಲ್ಲೆಷ್ಟಾಯಿತು ಮತದಾನ?

05:39 PM (IST) Apr 18

ಮತದಾನಕ್ಕೆ ಇನ್ನೊಂದು ಗಂಟೆ ಇದ್ದಾಗ ಶೇ.62 ಮತದಾನ

ನಿಮ್ಮ ಕ್ಷೇತ್ರದಲ್ಲಿ ಇಷು ಮತದಾನವಾಗಿದೆ....

04:48 PM (IST) Apr 18

ಕೈ ಇಲ್ಲದಿದ್ದರೇನು? ಮತ ಹಾಕಲು ಕಾಲಿಲ್ಲವೇ?

04:45 PM (IST) Apr 18

ಶತಾಯುಷಿ ಸಾಲುಮರದ ತಿಮ್ಮಕ್ಕರಿಂದ ಮತದಾನ

ಶತಾಯುಷಿ ಸಾಲುಮರದ ತಿಮ್ಮಕ್ಕ ತಮ್ಮ ಸಾಕು ಮಗನೊಂದಿಗೆ ಮತದಾನ ಮಾಡಿದರು..

04:29 PM (IST) Apr 18

ಮತದಾನಕ್ಕೆ ಇನ್ನು ಒಂದೂವರೆ ಗಂಟೆ ಬಾಕಿ, ಕ್ವಿಕ್...

ಬೆಂಗಳೂರಿನಲ್ಲಿ ವಾತಾವರಣ ತಂಪಾಗಿತ್ತು. ಮಳೆ ಬರುವ ಮುನ್ಸೂಚನೆ ಇದ್ದರೂ, ಇನ್ನೂ ವರುಣನ ಸುಳಿವಿಲ್ಲ. ಇನ್ನೂ ಒಂದೂವರೆ ಗಂಟೆ ಮತದಾನಕ್ಕೆ ಬಾಕಿ ಇದೆ. ದಯ ಮಾಡಿ ಮತಗಟ್ಟೆಗೆ ತೆರಳಿ, ನಿಮ್ಮ ಕರ್ತವ್ಯ ನಿರ್ವಹಿಸಿ, ಬಲಿಷ್ಠ ಭಾರತ ನಿರ್ಮಾಣಕ್ಕೆ ಕೈ ಜೋಡಿಸಿ.

04:24 PM (IST) Apr 18

ಪತಿ ಅಂತ್ಯಕ್ರಿಯೆ ಮಾಡಿ, ಮತ ಹಾಕಿದ ಮಹಿಳೆ

04:20 PM (IST) Apr 18

ಮತದಾನ ಮಾಡಿ ಹೆಣ್ಣು ಮಗುವಿಗೆ ಜನ್ಮ ನೀಡಿದ ತಾಪಂ. ಸದಸ್ಯೆ

ಮಂಡ್ಯದ ಪಾಂಡವಪುರದಲ್ಲಿ ಮತದಾನ ಮಾಡಿದ ನಂತರ ಮಗುವಿಗೆ ಜನ್ಮ ನೀಡಿದ ಮಹಿಳೆ

04:03 PM (IST) Apr 18

ಕರ್ನಾಟಕದ ದಕ್ಷಿಣದಲ್ಲಿ ಬಿರುಸಿನ ಮತದಾನ, ಉತ್ತರದಲ್ಲಿ ಮೋದಿ ಅಬ್ಬರ

03:40 PM (IST) Apr 18

ಮಧ್ಯಾಹ್ನ 3ಕ್ಕೆ ಶೇ.50ರ ಗಡಿ ಸಮೀಪಿಸಿದ ಕರ್ನಾಟಕ ಮತದಾನ...

03:03 PM (IST) Apr 18

ಮಧ್ಯಾಹ್ನ 2ಕ್ಕೆ ಯಾವ ರಾಜ್ಯದಲ್ಲಿ ಎಷ್ಟಾಗಿದೆ ಮತದಾನ?

ದೇಶದ 95 ಲೋಕಸಭಾ ಕ್ಷೇತ್ರಗಳಿಗೆ 2ನೇ ಹಂತದಲ್ಲಿ ಚುನಾವಣೆ ನಡೆಯುತ್ತಿದೆ. ಯಾವ ರಾಜ್ಯದಲ್ಲಿ ಎಷ್ಟಾಗಿದೆ ಮತದಾನ?

02:07 PM (IST) Apr 18

ಮಗನೊಂದಿಗೆ ವೋಟ್ ಮಾಡಿದ ಮಾಜಿ ಸಿಎಂ ಸಿದ್ದರಾಮಯ್ಯ

ಸಿದ್ದರಾಮನ ಹುಂಡಿಯಲ್ಲಿ ಮತ ಚಲಾಯಿಸಿದ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಪುತ್ರ ಯತೀಂದ್ರ...

02:05 PM (IST) Apr 18

ನಾನೂ ವೋಟ್ ಮಾಡಿದೆ: ಮಾಳವಿಕಾ ಅವಿನಾಶ್

ತಮ್ಮ ಹಕ್ಕು ಚಲಾಯಿಸಿದ ಮಾಳವಿಕಾ...

01:56 PM (IST) Apr 18

ವೋಟು ಹಾಕಿದ 105ರ ತಿಪಟೂರು ಅಜ್ಜಿ

ತಿಪಟೂರು ತಾಲೂಕು ಕಸಬಾ ಹೋಬಳಿಯ ಮತ್ತು ಮತ್ತಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮತಗಟ್ಟೆ ಸಂಖ್ಯೆ 35 ಸಿದ್ದಾಪುರದಲ್ಲಿ, ಕರಿಕೆರೆ ಮಜುರೆ ಗ್ರಾಮದ ವಾಸಿಯಾದ ಬೈರಾಪುರದ 105 ವರ್ಷದ ಚಿಕ್ಕಮ್ಮ ಯುವಕರನ್ನು ಮೆಚ್ಚುವ ರೀತಿಯಲ್ಲಿ ಬಂದು ಮತದಾನ ಮಾಡಿದರು.

01:48 PM (IST) Apr 18

ಸಿರಿಗೆರೆ ಶ್ರೀಗಳಿಂದಲೂ ಮತ ಚಲಾವಣೆ

ಸಿರಿಗೆರೆಯ ಬೂತ್ ಸಂಖ್ಯೆ 71 ರಲ್ಲಿ ತರಳಬಾಳು ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ಮತದಾನ ಮಾಡಿದರು.

01:24 PM (IST) Apr 18

ಬತ್ತದ ಉತ್ಸಾಹ, ನಿಲ್ಲದ ಮತದಾನ..

ಉಡುಪಿಯಲ್ಲಿ ತಮ್ಮ ಮತ ಚಲಾಯಿಸಿದ ಉಡುಪಿಯ ಪೇಜಾವರ ಶ್ರೀಗಳು...