ಮಂಡ್ಯ ಕ್ಷೇತ್ರ ಈ ಸಾರಿ ಒಂದಿಲ್ಲೊಂದು ವಿಶೇಷಗಳಿಗೆ ಕಾರಣವಾಗುತ್ತಲೇ ಇದೆ. ಪತಿಯ ಅಂತ್ಯಕ್ರಿಯೆ ನೆರವೇರಿಸಿದ ಬಳಿಕ ಮಹಿಳೆಯೊಬ್ಬರು ಬಂದು ಮತಚಲಾವಣೆ ಮಾಡಿ ಮತದಾನದ ಮಹತ್ವ ಸಾರಿದ್ದಾರೆ.
ಮಂಡ್ಯ(ಏ. 18) ಪತಿ ಅಂತ್ಯಕ್ರಿಯೆ ಬಳಿಕ ಮಹಿಳೆ ಮತದಾನ ಮಾಡಿದ್ದು ವೋಟಿಂಗ್ ಮಹತ್ವ ಸಾರಿ ಹೇಳಿದ್ದಾರೆ
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಕೆ.ಆರ್.ಎಸ್ ನಿವಾಸಿ ಮಧು ಜೈನ್ ಅವರ ಪತಿ ಸತೀಶ್ ಬುಧವಾರ ಹೃದಯಾಘಾತದಿಂದ ನಿಧನರಾಗಿದ್ದರು. ಇಂದು(ಗುರುವಾರ) ಅಂತ್ಯಕ್ರಿಯೆ ನೆರವೇರಿಸಿ ಬಳಿಕ ಮತದಾನ ಮಧು ಜೈನ್ ಕೆ.ಆರ್.ಎಸ್ ನ ಮತಗಟ್ಟೆ ಸಂಖ್ಯೆ 212 ಕ್ಕೆ ಆಗಮಿಸಿ ಮತದಾನ ಮಾಡಿದ್ದಾರೆ.
ಮತದಾನ ಮಾಡಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಂಡ್ಯದ ಮಹಿಳೆ
ದಕ್ಷಿಣ ಕರ್ನಾಟಕದ 14 ಕ್ಷೇತ್ರಗಳಲ್ಲಿ ಕರ್ನಾಟಕಕ್ಕೆ ಸಂಬಂಧಿಸಿ ಮೊದಲ ಹಂತದ ಮತದಾನ ನಡೆಯುತ್ತಿದೆ. ಇನ್ನುಳಿದ 14 ಕ್ಷೇತ್ರಗಳಿಗೆ ಏ. 23 ರಂದು ಮತದಾನ ನಡೆಯಲಿದೆ.
