Asianet Suvarna News Asianet Suvarna News

ಮಂಡ್ಯದ ಅಳಿಯ ಆಗ್ತಾರಾ ನಿಖಿಲ್ ಕುಮಾರಸ್ವಾಮಿ?

ಮಂಡ್ಯ ಲೋಕಸಭಾ ಕ್ಷೇತ್ರದಿಂದ JDS ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಕಣಕ್ಕೆ ಇಳಿಯುತ್ತಿದ್ದು, ಇದೇ ವೇಳೆ ನಿಖಿಲ್ ಕುಮಾರಸ್ವಾಮಿ ಮಂಡ್ಯ ಅಳಿಯ ಆದರೂ ಅಚ್ಚರಿ ಪಡಬೇಕು ಎಂದು ನಾಗಮಂಗಲ ಶಾಸಕ ಹೇಳಿದ್ದಾರೆ. 

Nikhil Kumaraswamy to become son in law of Mandya says JDS leader
Author
Bengaluru, First Published Mar 15, 2019, 11:24 AM IST

ಮಂಡ್ಯ : ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಮಂಡ್ಯದ JDS ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಕಣಕ್ಕೆ ಇಳಿಯುತ್ತಿದ್ದಾರೆ. 

ಇದೇ ವೇಳೆ  ನಿಖಿಲ್ ಬಗ್ಗೆ ನಾಗಮಂಗನ ಶಾಸಕ ಹೇಳಿದ ಮಾತೊಂದು ವೈರಲ್ ಆಗಿದೆ. 

ಗೌಡರನ್ನು ನಂಬಿ ಯಾರೂ ಬದುಕಿಲ್ಲ: ಜೆಡಿಎಸ್ ಸಂಸದ

ಈಗ ಜಿಲ್ಲೆಯ ಮಗ, ಮುಂದೆ ಅಳಿಯನಾದರೂ ಅಚ್ಚರಿ ಪಡಬೇಕಿಲ್ಲ ಎಂದು ನಾಗಮಂಗಲ ಶಾಸಕ ಸುರೇಶ್ ಗೌಡ ಹೇಳಿದ್ದಾರೆ. ನಿಖಿಲ್ ಹೊರಗಿನವರೇನಲ್ಲ. ಅವರನ್ನು ತಮಿಳುನಾಡು, ಆಂಧ್ರ ಪ್ರದೇಶದಿಂದ ಕರೆತಂದಿಲ್ಲ. 

ಲೋಕಸಭಾ ಚುನಾವಣೆ : ನಿಖಿಲ್ ಸ್ಪರ್ಧೆಗೆ ಮೂರು ಕಾರಣಗಳು

ಪಕ್ಕದ ಹಾಸನದಿಂದ ಬಂದಿದ್ದಾರೆ. ನಾವು ಮನೆಯ ಮಗನನ್ನು ಆಯ್ಕೆ ಮಾಡಿ ಕಳುಹಿಸೋಣ ಎಂದು ಹೇಳಿದ್ದಾರೆ. 

Follow Us:
Download App:
  • android
  • ios