Asianet Suvarna News Asianet Suvarna News

ಬಂಡೀಪುರ ಕಾಡ್ಗಿಚ್ಚಿಗೆ 2 ಕಾರಣ ಬಿಚ್ಚಿಟ್ಟ ದರ್ಶನ್

ಬಂಡೀಪುರ ಅಭಯಾರಣ್ಯದಲ್ಲಿ ಕಾಡ್ಗಿಚ್ಚಿಗೆ 20 ಎಕರೆ ಅರಣ್ಯ ಬಲಿಯಾಗಿದೆ. ಈ ಬಗ್ಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮಾತನಾಡಿದ್ದು ಮರುಕ ವ್ಯಕ್ತಪಡಿಸಿದ್ದಾರೆ. ಸುವರ್ಣ ನ್ಯೂಸ್ ನೊಂದಿಗೆ ಮಾತನಾಡಿ ಅರಣ್ಯ ನಾಶಕ್ಕೆ ಎರಡು ಪ್ರಮುಖ ಕಾರಣಗಳಿವೆ ಎಂದಿದ್ದಾರೆ.

ಬಂಡೀಪುರ ಅಭಯಾರಣ್ಯದಲ್ಲಿ ಕಾಡ್ಗಿಚ್ಚಿಗೆ 20 ಎಕರೆ ಅರಣ್ಯ ಬಲಿಯಾಗಿದೆ. ಈ ಬಗ್ಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮಾತನಾಡಿದ್ದು ಮರುಕ ವ್ಯಕ್ತಪಡಿಸಿದ್ದಾರೆ. ಸುವರ್ಣ ನ್ಯೂಸ್ ನೊಂದಿಗೆ ಮಾತನಾಡಿ ಅರಣ್ಯ ನಾಶಕ್ಕೆ ಎರಡು ಪ್ರಮುಖ ಕಾರಣಗಳಿವೆ ಎಂದಿದ್ದಾರೆ.

Video Top Stories