Asianet Suvarna News Asianet Suvarna News

ಸಿಂಪಲ್ಲಾಗಿ ಬರ್ತಡೇ ಆಚರಿಸಿಕೊಂಡ ದರ್ಶನ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಸದ್ದು ಗದ್ದಲವಿಲ್ಲದೇ ಬರ್ತಡೇಯನ್ನು ಆಚರಿಸಿಕೊಂಡಿದ್ದಾರೆ. ಎಂದಿಗಿಂತ ಹೆಚ್ಚು ಅರ್ಥಪೂರ್ಣವಾಗಿ ಸೆಲಬ್ರೇಟ್ ಮಾಡಿದ್ದಾರೆ.  ಅಭಿಮಾನಿಗಳು ಬರ್ತಡೇ ಉಡುಗೊರೆಯಾಗಿ ದವಸ, ಧಾನ್ಯಗಳನ್ನು ನೀಡಿದ್ದಾರೆ. ಇವೆಲ್ಲವೂ ಅನಾಥಾಶ್ರಮ ಹಾಗೂ ವೃದ್ಧಾಶ್ರಮಗಳಿಗೆ ನೀಡುವುದಾಗಿ ಹೇಳಿದ್ದಾರೆ. 

ಚಾಲೆಂಜಿಂಗ್ ಸ್ಟಾರ್ ದರ್ಶನ್ ಸದ್ದು ಗದ್ದಲವಿಲ್ಲದೇ ಬರ್ತಡೇಯನ್ನು ಆಚರಿಸಿಕೊಂಡಿದ್ದಾರೆ. ಎಂದಿಗಿಂತ ಹೆಚ್ಚು ಅರ್ಥಪೂರ್ಣವಾಗಿ ಸೆಲಬ್ರೇಟ್ ಮಾಡಿದ್ದಾರೆ.  ಅಭಿಮಾನಿಗಳು ಬರ್ತಡೇ ಉಡುಗೊರೆಯಾಗಿ ದವಸ, ಧಾನ್ಯಗಳನ್ನು ನೀಡಿದ್ದಾರೆ. ಇವೆಲ್ಲವೂ ಅನಾಥಾಶ್ರಮ ಹಾಗೂ ವೃದ್ಧಾಶ್ರಮಗಳಿಗೆ ನೀಡುವುದಾಗಿ ಹೇಳಿದ್ದಾರೆ.