
ಬಾಸ್ ಈಸ್ ಬ್ಯಾಕ್ ! ಮತ್ತೆ ಸಫಾರಿ ಶುರು ಮಾಡಿದ ದರ್ಶನ್
ಕಾರು ಅಪಘಾತದ ನಂತರ ಬೆಡ್ ರೆಸ್ಟ್ ನಲ್ಲಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತೆ ಸಫಾರಿ ಶುರು ಮಾಡಿದ್ದಾರೆ. ಕೈಗೆ ಬ್ಯಾಂಡೇಜ್ ಸುತ್ತಿಕೊಂಡು ಕ್ಯಾಮೆರಾ ಹಿಡಿದುಕೊಂಡು ಮೈಸೂರಿನ ನಾಗರಹೊಳೆ ಅಭಯಾರಣ್ಯದಲ್ಲಿ ಪ್ರಾಣಿ, ಪಕ್ಷಿಗಳ ಫೋಟೋ ಕ್ಲಿಕ್ಕಿಸಿದ್ದಾರೆ.
ಕಾರು ಅಪಘಾತದ ನಂತರ ಬೆಡ್ ರೆಸ್ಟ್ ನಲ್ಲಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತೆ ಸಫಾರಿ ಶುರು ಮಾಡಿದ್ದಾರೆ. ಕೈಗೆ ಬ್ಯಾಂಡೇಜ್ ಸುತ್ತಿಕೊಂಡು ಕ್ಯಾಮೆರಾ ಹಿಡಿದುಕೊಂಡು ಮೈಸೂರಿನ ನಾಗರಹೊಳೆ ಅಭಯಾರಣ್ಯದಲ್ಲಿ ಪ್ರಾಣಿ, ಪಕ್ಷಿಗಳ ಫೋಟೋ ಕ್ಲಿಕ್ಕಿಸಿದ್ದಾರೆ.
Add Asianetnews Kannada as a Preferred Source
