ಕೇರಳ ಪ್ರವಾಹ ಸಂತ್ರಸ್ತರಿಗೆ ಚಿಯಾನ್ ವಿಕ್ಂ, ಹೃತಿಕ್ ರೋಶನ್ ನೆರವು  ಪ್ರವಾಹ ಸಂತ್ರಸ್ತರಿಗೆ ದೇಶದ ಮೂಲೆ ಮೂಲೆಗಳಿಂದ ಹರಿದು ಬರುತ್ತಿದೆ ನೆರವು  ಹಣಕಾಸಿನ ನೆರವು ನೀಡಿದ ಹೃತಿಕ್ ಹಾಗೂ ಚಿಯಾನ್ ವಿಕ್ರಂ 

ತಿರುವನಂತಪುರಂ (ಆ. 20): ಕೇರಳ ಪ್ರವಾಹ ಸಂತ್ರಸ್ತರ ನೆರವಿಗೆ ಇಡೀ ದೇಶವೇ ಒಂದಾಗಿದೆ. ಲಕ್ಷಾಂತರ ಮಂದಿ ಸಹಾಯ ಮಾಡಿದ್ದಾರೆ. ಚಿತ್ರರಂಗದ ತಾರೆಯರೂ ಕೂಡಾ ನೆರವಿನ ಹಸ್ತ ಚಾಚಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನಟರಾದ ಅಕ್ಷಯ್ ಕುಮಾರ್, ಅಮಿತಾಬಚ್ಚನ್, ಶಾರುಕ್ ಖಾನ್, ಚಿರಂಜೀವಿ, ಕಮಲ್ ಹಾಸನ್, ರಾಮ್ ಚರಣ್, ಪ್ರಭಾಸ್ ಸೇರಿದಂತೆ ಸಾಕಷ್ಟು ಮಂದಿ ಸಂತ್ರಸ್ತರ ಪರಿಹಾರ ನಿಧಿಗೆ ದೇಣಿಗೆ ನೀಡಿದ್ದಾರೆ. ಅವರ ಪಟ್ಟಿಗೆ ಇದೀಗ ಹೃತಿಕ್ ರೋಶನ್ ಹಾಗೂ ಚಿಯಾನ್ ವಿಕ್ರಮ್ ಕೂಡಾ ಸೇರಿದ್ದಾರೆ. ಹೃತಿಕ್ ರೋಶನ್ ಹಣಕಾಸಿನ ನೆರವಿನ ಜೊತೆಗೆ ಅಲ್ಲಿನ ಸ್ಥಿತಿಗತಿ ವೀಕ್ಷಿಸಲು ಒಂದು ತಂಡವನ್ನು ಕಳುಹಿಸಿದ್ದಾರೆ. 

ಚಿಯಾನ್ ವಿಕ್ರಮ್ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 35 ಲಕ್ಷ ರೂ ದೇಣಿಗೆ ನೀಡಿದ್ದಾರೆ. 


Scroll to load tweet…