ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೂ ನಿಖಿಲ್ ಕುಮಾರಸ್ವಾಮಿಗೂ ಕೋಲ್ಡ್ ವಾರ್ ನಡಿತಾ ಇದೆಯಾ? ಹೀಗೊಂದು ಪ್ರಶ್ನೆ ಅಭಿಮಾನಿಗಳಲ್ಲಿ ಎದ್ದಿದೆ. ಸೀತಾರಾಮ ಕಲ್ಯಾಣ ಮೊದಲು ಬರುತ್ತಾ, ಕುರುಕ್ಷೇತ್ರ ಮೊದಲು ಬರುತ್ತಾ ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ. ಈ ಬಗ್ಗೆ ನಿಖಿಲ್ ಹೇಳುವುದೇನು?
ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೂ ನಿಖಿಲ್ ಕುಮಾರಸ್ವಾಮಿಗೂ ಕೋಲ್ಡ್ ವಾರ್ ನಡಿತಾ ಇದೆಯಾ? ಹೀಗೊಂದು ಪ್ರಶ್ನೆ ಅಭಿಮಾನಿಗಳಲ್ಲಿ ಎದ್ದಿದೆ. ಸೀತಾರಾಮ ಕಲ್ಯಾಣ ಮೊದಲು ಬರುತ್ತಾ, ಕುರುಕ್ಷೇತ್ರ ಮೊದಲು ಬರುತ್ತಾ ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ. ಈ ಬಗ್ಗೆ ನಿಖಿಲ್ ಹೇಳುವುದೇನು?
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
