Asianet Suvarna News Asianet Suvarna News

ದರ್ಶನ್ ಹಲ್ಲೆ ಆರೋಪ ಪ್ರಕರಣ : ರಾಜೀ ಸಂಧಾನ ಯಶಸ್ವಿ

ಯಜಮಾನ ಚಿತ್ರೀಕರಣದ ಸಮಯದಲ್ಲಿ ದೃಶ್ಯಗಳನ್ನು ಚಿತ್ರೀಕರಣ ಮಾಡುತ್ತಿದ್ದ ಸಹ ಕಲಾವಿದನೊಬ್ಬನ ಮೇಲೆ ನಟ ದರ್ಶನ್ ಹಲ್ಲೆ ಮಾಡಿದ ಆರೋಪ ಪ್ರಕರಣ ರಾಜೀ ಸಂಧಾನದಲ್ಲಿ ಇತ್ಯರ್ಥವಾಗಿದೆ. 

  • ಯಜಮಾನ ಚಿತ್ರೀಕರಣ ಸಂದರ್ಭದಲ್ಲಿ ಸಹ ಕಲಾವಿದನೊಬ್ಬನ ಮೇಲೆ ಹಲ್ಲೆ ಮಾಡಿದ ಪ್ರಕರಣ
  • ಪ್ರಕರಣ ಠಾಣೆ ಮೆಟ್ಟಿಲೇರುವ ಮೊದಲೇ ರಾಜಿ ಸಂಧಾನದಲ್ಲಿ ಇತ್ಯರ್ಥ

Video Top Stories