ದರ್ಶನ್ ಹಲ್ಲೆ ಆರೋಪ ಪ್ರಕರಣ : ರಾಜೀ ಸಂಧಾನ ಯಶಸ್ವಿ
ಯಜಮಾನ ಚಿತ್ರೀಕರಣದ ಸಮಯದಲ್ಲಿ ದೃಶ್ಯಗಳನ್ನು ಚಿತ್ರೀಕರಣ ಮಾಡುತ್ತಿದ್ದ ಸಹ ಕಲಾವಿದನೊಬ್ಬನ ಮೇಲೆ ನಟ ದರ್ಶನ್ ಹಲ್ಲೆ ಮಾಡಿದ ಆರೋಪ ಪ್ರಕರಣ ರಾಜೀ ಸಂಧಾನದಲ್ಲಿ ಇತ್ಯರ್ಥವಾಗಿದೆ.
- ಯಜಮಾನ ಚಿತ್ರೀಕರಣ ಸಂದರ್ಭದಲ್ಲಿ ಸಹ ಕಲಾವಿದನೊಬ್ಬನ ಮೇಲೆ ಹಲ್ಲೆ ಮಾಡಿದ ಪ್ರಕರಣ
- ಪ್ರಕರಣ ಠಾಣೆ ಮೆಟ್ಟಿಲೇರುವ ಮೊದಲೇ ರಾಜಿ ಸಂಧಾನದಲ್ಲಿ ಇತ್ಯರ್ಥ