ಯಾವುದಾದರೂ ಶುಭ ಕೆಲಸಕ್ಕೆ ಹೊರಟರೆ ಬೆಕ್ಕು ಅಡ್ಡ ಬರಬಾರದು ಎಂಬ ನಂಬಿಕೆಯಿದೆ. ಒಂದು ವೇಳೆ ಹೊರಟ ವೇಳೆ ಬೆಕ್ಕು ಅಡ್ಡ ಬಂದರೆ ಆ ಕೆಲಸ ಕೈಗೂಡುವುದಿಲ್ಲ ಎನ್ನಲಾಗುತ್ತದೆ. ಇದು ಅವರವರ ನಂಬಿಕೆಗೆ ಬಿಟ್ಟ ವಿಚಾರ.
ಬೆಂಗಳೂರು (ಆ. 13): ಯಾವುದಾದರೂ ಶುಭ ಕೆಲಸಕ್ಕೆ ಹೊರಟರೆ ಬೆಕ್ಕು ಅಡ್ಡ ಬರಬಾರದು ಎಂಬ ನಂಬಿಕೆಯಿದೆ. ಒಂದು ವೇಳೆ ಹೊರಟ ವೇಳೆ ಬೆಕ್ಕು ಅಡ್ಡ ಬಂದರೆ ಆ ಕೆಲಸ ಕೈಗೂಡುವುದಿಲ್ಲ ಎನ್ನಲಾಗುತ್ತದೆ. ಇದು ಅವರವರ ನಂಬಿಕೆಗೆ ಬಿಟ್ಟ ವಿಚಾರ.
Add Asianetnews Kannada as a Preferred Source

ಬೆಕ್ಕಿನ ಬಗ್ಗೆ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಬೆಕ್ಕು ಅಡ್ಡ ಹೋದರೆ ಅಪಶಕುನವಲ್ಲ. ಇದು ಮುದ್ದು ಪ್ರಾಣಿ. ನಮ್ಮ ಪ್ರೀತಿಗೆ ಪಾತ್ರವಾದ ಮುದ್ದು ಪ್ರಾಣಿ ಎಂದು ಟ್ವೀಟಿಸಿದ್ದಾರೆ.
Scroll to load tweet…