ಸಂಧಾನ ಸಭೆಗೆ ಬರ್ತಾರಾ ಶೃತಿ ಹರಿಹರನ್- ಅರ್ಜುನ್ ಸರ್ಜಾ?
#MeToo ಸಮಸ್ಯೆ ಪರಿಹರಿಸಲು ವಾಣಿಜ್ಯ ಮಂಡಳಿ ಅರ್ಜುನ್ ಸರ್ಜಾ ಹಾಗೂ ಶೃತಿ ಹರಿಹರನ್ ನಡುವೆ ಸಂಧಾನ ಸಭೆಯನ್ನು ಕರೆದಿದೆ. ನಾಳೆ ಸಂಜೆ 4 ಗಂಟೆಗೆ ಸಭೆ ಕರೆಯಲಾಗಿದೆ. ಫಿಲ್ಮ್ ಚೇಂಬರ್ ಅಧ್ಯಕ್ಷ ಚಿನ್ನೇಗೌಡ, ನಟಿಯರಾದ ಶೃತಿ, ಸುಧಾರಾಣಿ, ಸೇರಿದಂತೆ ಚಿತ್ರರಂಗದ ಹಿರಿಯ ಕಲಾವಿದರು ಭಾಗಿಯಾಗಲಿದ್ದಾರೆ.
#MeToo ಸಮಸ್ಯೆ ಪರಿಹರಿಸಲು ವಾಣಿಜ್ಯ ಮಂಡಳಿ ಅರ್ಜುನ್ ಸರ್ಜಾ ಹಾಗೂ ಶೃತಿ ಹರಿಹರನ್ ನಡುವೆ ಸಂಧಾನ ಸಭೆಯನ್ನು ಕರೆದಿದೆ. ನಾಳೆ ಸಂಜೆ 4 ಗಂಟೆಗೆ ಸಭೆ ಕರೆಯಲಾಗಿದೆ. ಫಿಲ್ಮ್ ಚೇಂಬರ್ ಅಧ್ಯಕ್ಷ ಚಿನ್ನೇಗೌಡ, ನಟಿಯರಾದ ಶೃತಿ, ಸುಧಾರಾಣಿ, ಸೇರಿದಂತೆ ಚಿತ್ರರಂಗದ ಹಿರಿಯ ಕಲಾವಿದರು ಭಾಗಿಯಾಗಲಿದ್ದಾರೆ.