Asianet Suvarna News Asianet Suvarna News

ಉಳಿದವರಿಗೆ ಡೋಂಟ್ ಕೇರ್; ಪುನೀತ್ ಹೆದರೋದು ಇವರಿಗೆ ಮಾತ್ರ..!

ಪುನೀತ್ ರಾಜ್ ಕುಮಾರ್ ಅಭಿನಯದ ’ನಟ ಸಾರ್ವಭೌ’ ಚಿತ್ರಕ್ಕೆ ಸಿಕ್ಕಾಪಟ್ಟೆ ಯಶಸ್ಸು ಸಿಕ್ಕಿದೆ. ಪ್ರೇಕ್ಷಕರು ಈ ಚಿತ್ರವನ್ನು ಒಪ್ಪಿಕೊಂಡಿದ್ದಾರೆ. ಚಿತ್ರದ ಯಶಸ್ಸಿನಿಂದ ಚಿತ್ರತಂಡ ಖುಷಿಯಲ್ಲಿದೆ. ನಿರ್ದೇಶಕ ಪವನ್ ಒಡೆಯರ್ ಹಾಗೂ ಪುನೀತ್ ಈ ಚಿತ್ರದ ಯಶಸ್ಸಿನ ಖುಷಿಯನ್ನು ಸುವರ್ಣ ನ್ಯೂಸ್ ಜೊತೆ ಹಂಚಿಕೊಂಡಿದ್ದಾರೆ. 

ಪುನೀತ್ ರಾಜ್ ಕುಮಾರ್ ಅಭಿನಯದ ’ನಟ ಸಾರ್ವಭೌ’ ಚಿತ್ರಕ್ಕೆ ಸಿಕ್ಕಾಪಟ್ಟೆ ಯಶಸ್ಸು ಸಿಕ್ಕಿದೆ. ಪ್ರೇಕ್ಷಕರು ಈ ಚಿತ್ರವನ್ನು ಒಪ್ಪಿಕೊಂಡಿದ್ದಾರೆ. ಚಿತ್ರದ ಯಶಸ್ಸಿನಿಂದ ಚಿತ್ರತಂಡ ಖುಷಿಯಲ್ಲಿದೆ. ನಿರ್ದೇಶಕ ಪವನ್ ಒಡೆಯರ್ ಹಾಗೂ ಪುನೀತ್ ಈ ಚಿತ್ರದ ಯಶಸ್ಸಿನ ಖುಷಿಯನ್ನು ಸುವರ್ಣ ನ್ಯೂಸ್ ಜೊತೆ ಹಂಚಿಕೊಂಡಿದ್ದಾರೆ. ಮಾತನಾಡುವ ವೇಳೆ ’ಯಾರಿಗೆ ಹೆಚ್ಚು ಹೆದರುತ್ತೀರಿ’ ಎಂದು ಕೇಳಿದಾಗ ಪುನೀತ್ ಕೊಟ್ಟ ಉತ್ತರ ಬಹಳ ಮಜವಾಗಿದೆ. 

Video Top Stories