10:22 PM (IST) Apr 23

ಮಗಳೇ ಅಂದ ಸೈಫ್​ ಮೇಲೆನೇ ಲವ್: ಕರೀನಾ ರೆಸ್​ಪಾನ್ಸ್​ ಹೇಗಿತ್ತೆಂದು ವಿವರಿಸಿದ ಕರಿಷ್ಮಾ ಕಪೂರ್​...

ಕಪೂರ್​ಗೆ ಸೈಫ್​ ಅಲಿ ಖಾನ್​ ಮೇಲೆ ಲವ್​ ಆದಾಗ, ಆಕೆ ಫೋನ್​ ಮಾಡಿ ಹೇಳಿದ್ದೇನು ಎನ್ನುವ ಬಗ್ಗೆ ಸಹೋದರಿ ಕರಿಷ್ಮಾ ಕಪೂರ್​ ಮಾತನಾಡಿದ್ದಾರೆ.

ಪೂರ್ತಿ ಓದಿ
07:43 PM (IST) Apr 23

ಸೌಂದರ್ಯದ ಗುಟ್ಟು ಬಿಚ್ಚಿಟ್ಟ ನಟಿ ಮೌನಿ ರಾಯ್, ನೀವೂ ಅವರಂತೆ ಆಗ್ಬಹುದು ನೋಡಿ!

ಮೌನಿ ರಾಯ್ ಅವರ ಸೌಂದರ್ಯದ ರಹಸ್ಯವು ಯಾವುದೇ ರಾಕೆಟ್ ವಿಜ್ಞಾನವಲ್ಲ, ಬದಲಾಗಿ ಶಿಸ್ತುಬದ್ಧ ಮತ್ತು ಆರೋಗ್ಯಕರ ಜೀವನಶೈಲಿಯಲ್ಲಿದೆ. ಸರಳವಾದ ಅಭ್ಯಾಸಗಳು..

ಪೂರ್ತಿ ಓದಿ
05:49 PM (IST) Apr 23

ಪಹಲ್ಗಾಮ್ ಭಯೋತ್ಪಾದಕ ದಾಳಿ: ಪ್ರಿಯಾಂಕಾ ಚೋಪ್ರಾ ತೀವ್ರ ಖಂಡನೆ, ಸಂತ್ರಸ್ತರಿಗೆ ಸಂತಾಪ

ಈ ಆಘಾತಕಾರಿ ಘಟನೆಗೆ ಪ್ರತಿಕ್ರಿಯಿಸಿದ ಪ್ರಿಯಾಂಕಾ ಚೋಪ್ರಾ, ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯ ಸ್ಟೋರೀಸ್‌ನಲ್ಲಿ ತಮ್ಮ ನೋವನ್ನು ಹಂಚಿಕೊಂಡಿದ್ದಾರೆ. 'ಪಹಲ್ಗಾಮ್ ದಾಳಿಯ ಸುದ್ದಿ ಕೇಳಿ ತೀವ್ರ ದುಃಖವಾಗಿದೆ. ಇದೊಂದು ಅತ್ಯಂತ ಹೇಯ ಕೃತ್ಯ..

ಪೂರ್ತಿ ಓದಿ
05:14 PM (IST) Apr 23

ಚಿತ್ರರಂಗದಲ್ಲಿ ಹೊಸ ಕ್ರಾಂತಿಗೆ ಬಾಲಿವುಡ್ ನಟಿಯರು ಮಾಡುತ್ತಿರುವುದೇನು? ಇಲ್ಲಿದೆ ನೋಡಿ ಸೀಕ್ರೆಟ್!

ಒಂದು ಕಾಲದಲ್ಲಿ ನಾಯಕಿಯರ ಪಾತ್ರಗಳು ಹೆಚ್ಚಾಗಿ ಪ್ರೇಮಕಥೆಗಳಿಗೆ ಅಥವಾ ಕುಟುಂಬದ ಚೌಕಟ್ಟಿಗೆ ಸೀಮಿತವಾಗಿದ್ದವು. ಆದರೆ ಈಗ, ನಟಿಯರು ಸಮಾಜದ ಕಟ್ಟುಪಾಡುಗಳನ್ನು ಪ್ರಶ್ನಿಸುವ, ಮಹಿಳೆಯರ ಆಂತರಿಕ ಶಕ್ತಿ, ಹೋರಾಟ, ಕನಸುಗಳು..

ಪೂರ್ತಿ ಓದಿ
05:08 PM (IST) Apr 23

ಟಾಪ್​ ನಟಿಯಾಗಲು ಕಾರಣ ಫೆಂಗ್ ಶೂಯಿ ಆಮೆ! ಗುಟ್ಟು ರಟ್ಟು ಮಾಡಿದ ಅನುಷ್ಕಾ ಶರ್ಮಾ

ಅನುಷ್ಕಾ ಶರ್ಮಾ ಬಾಲಿವುಡ್​ನಲ್ಲಿ ಟಾಪ್ ನಟಿಯಾಗಿ ಮಿಂಚಲು ಕಾರಣ ಚೀನಿಯರು ನಂಬುವ ಫೆಂಗ್ ಶೂಯಿ ಆಮೆಯಂತೆ! ನಟಿಯೇ ಇದನ್ನು ರಿವೀಲ್​ ಮಾಡಿದ್ದಾರೆ ನೋಡಿ..

ಪೂರ್ತಿ ಓದಿ
04:37 PM (IST) Apr 23

ಹೇಮಾ ಮಾಲಿನಿ ಬ್ಯೂಟಿ ಹಿಂದಿರೋ ಕಡ್ಲೆಹಿಟ್ಟು, ನಿಂಬೆಹಣ್ಣಿನ ಸೀಕ್ರೇಟ್​ ಹೇಳಿದ ಪುತ್ರಿ ಇಶಾ!

 ಹೇಮಾ ಮಾಲಿನಿ ಬ್ಯೂಟಿ ಹಿಂದಿರೋ ಕಡ್ಲೆಹಿಟ್ಟು, ನಿಂಬೆಹಣ್ಣಿನ ಸೀಕ್ರೇಟ್​ ಹೇಳಿದ ಪುತ್ರಿ ಇಶಾ ಡಿಯೋಲ್​. ಅವರು ಹೇಳಿದ್ದೇನು? 

ಪೂರ್ತಿ ಓದಿ
04:34 PM (IST) Apr 23

ಅಮೀರ್ ಖಾನ್: ಬಾಲಿವುಡ್‌ನ ವೈಫಲ್ಯಕ್ಕೆ ಕಾರಣ ಕಂಟೆಂಟ್ ಕೊರತೆ

ಬಾಲಿವುಡ್ ನಟ ಅಮೀರ್ ಖಾನ್ ಹಿಂದಿ ಚಿತ್ರರಂಗದಲ್ಲಿನ ಸೋಲುಗಳಿಗೆ ಕಂಟೆಂಟ್ ಕೊರತೆಯೇ ಕಾರಣ ಎಂದಿದ್ದಾರೆ. ಪ್ರೇಕ್ಷಕರ ಅಭಿರುಚಿ ಬದಲಾಗಿಲ್ಲ, ಆದರೆ ಚಿತ್ರ ನಿರ್ಮಾಪಕರು ನೀಡುತ್ತಿರುವ ಕಥೆಗಳಲ್ಲಿ ಬದಲಾವಣೆಯಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಪೂರ್ತಿ ಓದಿ
01:52 PM (IST) Apr 23

ಹುಟ್ಟುಹಬ್ಬದಂದು ಕೇಕ್ ಕಟ್ ಮಾಡದ ಯುವ ರಾಜ್‌ಕುಮಾರ್, ಉಗ್ರರ ಕೃತ್ಯ ಖಂಡಿಸಿದ ನಟ!

ಇಂದು ಯುವ ರಾಜ್‌ಕುಮಾರ್ ಹುಟ್ಟುಹಬ್ಬ. ಆದರೆ, ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯ ಹಿನ್ನೆಲೆಯಲ್ಲಿ ಕೇಕ್ ಕಟ್ ಮಾಡದೇ ಟೀಸರ್‌ ಬಿಡುಗಡೆಯನ್ನೂ ಚಿತ್ರತಂಡ ಮುಂದೂಡಿದೆ..

ಪೂರ್ತಿ ಓದಿ
01:20 PM (IST) Apr 23

ಕಾಣದ ಸಿಹಿಯಿಂದ ಪ್ರೀತಿಯ ಅಪ್ಪುಗೆ: ಅಶೋಕನ ನಟನೆಗೆ ವೀಕ್ಷಕರ ಕಣ್ಣೀರು

ಸಿಹಿ ಅಶೋಕ್​ಗೆ ಕಾಣಿಸದಿದ್ದರೂ ಆಕೆ ಅಲ್ಲಿಯೇ ಇರುವುದನ್ನು ಫೀಲ್​ ಮಾಡಿಕೊಳ್ತಿದ್ದಾನೆ ಅಶೋಕ. ಆಕೆ ಬಂದು ಅಪ್ಪಿಕೊಂಡಾಗ ಅಶೋಕ್​ ನಟನೆಗೆ ವೀಕ್ಷಕರು ಭಾವುಕರಾಗಿದ್ದಾರೆ. 

ಪೂರ್ತಿ ಓದಿ
12:47 PM (IST) Apr 23

ಇಲ್ನೋಡಿ.. '4.50'ರಲ್ಲೇ ಅದೆಂಥಾ ಕೆಲಸ ಮಾಡಿದ್ರು ಶಿವರಾಜ್‌ಕುಮಾರ್-ಸುಧಾರಾಣಿ ಜೋಡಿ!

ನಟ ಶಿವರಾಜ್‌ಕುಮಾರ್ ಹಾಗೂ ಸುಧಾರಾಣಿ ಜೋಡಿ ಈಗಲೂ ಕೂಡ ಅನ್ಯೋನ್ಯವಾಗಿಯೇ ಇದ್ದಾರೆ. ಯಾವುದೋ ಕಾರ್ಯಕ್ರಮದಲ್ಲಿ, ವೇದಿಕೆಗಳಲ್ಲಿ ಸಿಕ್ಕಾಗ ಮಾತನ್ನಾಡುತ್ತಾರೆ, ಹಳೆಯ ನೆನಪುಗಳನ್ನು ಮೆಲುಕು ಹಾಕುತ್ತಾರೆ. ರಣರಂಗ ..

ಪೂರ್ತಿ ಓದಿ
12:37 PM (IST) Apr 23

'ಕಾಶ್ಮೀರಿ ಫೈಲ್ಸ್'​ ಪ್ರಚಾರ ಅಂದ್ರಲ್ಲಾ.. ಈ ನರಮೇಧಕ್ಕೆ ಏನಂತೀರಾ? ಮಾತಾಡಿ ಸ್ವಾಮಿ.. ಅನುಪಮ್​ ಖೇರ್​ ಕಣ್ಣೀರು

ಕಾಶ್ಮೀರದಲ್ಲಿ ಹಿಂದೂಗಳನ್ನು ಗುರಿಯಾಗಿಸಿಕೊಂಡು ನಡೆಸಿದ ಹತ್ಯೆಯ ಬಗ್ಗೆ ನೋವಿನ ಮಾತನಾಡಿದ ಅನುಪಮ್​ ಖೇರ್​ ನರಮೇಧ ಸುಳ್ಳು ಎನ್ನುವವರು ಈಗ ಮಾತನಾಡಿ ಎಂದು ಹೇಳಿದ್ದಾರೆ. ಅವರ ವಿಡಿಯೋದಲ್ಲಿ ಏನಿದೆ?

ಪೂರ್ತಿ ಓದಿ